• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವೇಶ್ವರರ ವಚನಗಳು ಸಾರ್ವಕಾಲಿಕ ಸತ್ಯ-ಸದಾಶಿವ ಶ್ರೀ
ಬಸವೇಶ್ವರರ ವಚನಗಳು ಈಗಲೂ ಸಾರ್ವಕಾಲಿಕವಾಗಿದ್ದು, ಅವರು ಪ್ರಜಾಪ್ರಭುತ್ವದ ಕಲ್ಪನೆಯ ಮೂಲ ಪುರುಷರಾಗಿದ್ದಾರೆ ಎಂದು ಸೊರಬ ತಾಲೂಕಿನ ಮೂಡಿ ಗ್ರಾಮದ ಸದಾಶಿವ ಮಹಾಸ್ವಾಮಿಗಳು ಹೇಳಿದರು.
ಮುಂಗಾರು ವಿಪತ್ತು ನಿರ್ವಹಣೆ, ಕೆರೆ ತುಂಬಿಸಲು ತಯಾರಿ ನಡೆಸಿ-ಜಿಲ್ಲಾಧಿಕಾರಿ
ಗುಡುಗು-ಸಿಡಿಲು ಹಾಗೂ ಅಕಾಲಿಕ ಮಳೆಯ ಅವಘಡಗಳನ್ನು ತಪ್ಪಿಸುವ ನಿಟ್ಟಿನಲ್ಲಿ ತಾಲೂಕು ಆಡಳಿತಗಳು ಮುನ್ನೆಚ್ಚರಿಕೆ ವಹಿಸಬೇಕು. ಸಿಡಿಲಿನ ಪರಿಣಾಮಗಳ ಕುರಿತಾಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅವರು ತಹಸೀಲ್ದಾರ್‌ಗಳಿಗೆ ಸೂಚನೆ ನೀಡಿದರು.
ವೈಜ್ಞಾನಿಕವಾಗಿ ಬರ ಪರಿಹಾರ ವಿತರಣೆಗೆ ರೈತಸಂಘ ಆಗ್ರಹ

ಬರ ಪರಿಹಾರ ವಿತರಣೆಯಲ್ಲಿ ಆಗಿರುವ ತಾರತಮ್ಯ, ಲೋಪದೋಷ ನಿವಾರಿಸಿ ವೈಜ್ಞಾನಿಕ ರೀತಿಯಲ್ಲಿ ಬರ ಪರಿಹಾರದ ಹಣವನ್ನು ರೈತರಿಗೆ ವಿತರಣೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ   ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಮಕ್ಕಳ ಪ್ರತಿಭೆ ಹೊರಹಾಕಲು ಮಕ್ಕಳ ಹಬ್ಬ ಸೂಕ್ತ ವೇದಿಕೆ-ಭಾರತಿ ಶೆಟ್ಟರ್‌
ಬಾಲವಿಕಾಸ ಅಕಾಡೆಮಿಯು ಮಕ್ಕಳ ಸೂಪ್ತ ಪ್ರತಿಭೆ ಹೊರಹಾಕಲು ಇಂತಹ ವೇದಿಕೆಯನ್ನು ಮಕ್ಕಳಿಗೆ ಒದಗಿಸಿದೆ. ಮಕ್ಕಳೊಂದಿಗೆ ನಾವು ಮಕ್ಕಳಾಗಿ ಬೆರೆತಾಗ ಮಾತ್ರ ಮಕ್ಕಳಲ್ಲಿನ ಕಲೆ ಗುರುತಿಸಲು ಸಾಧ್ಯ ಎಂದು ಧಾರವಾಡ ಬಾಲ ವಿಕಾಸ ಅಕಾಡೆಮಿ ಯೋಜನಾ ನಿರ್ದೇಶಕಿ ಭಾರತಿ ಶೆಟ್ಟರ ಹೇಳಿದರು.
ಬರ ಪರಿಹಾರ ಹಣ ಬಿಡುಗಡೆಗೆ ಆಗ್ರಹಿಸಿ ರೈತಸಂಘ ಪ್ರತಿಭಟನೆ
ಬರ ಪರಿಹಾರ ಹಣ ಬಿಡುಗಡೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಸಾವಿರಾರು ರೈತರು ಸೋಮವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರಲ್ಲದೇ ತಹಸೀಲ್ದಾರ್ ಕಚೇರಿ ಎದುರು ಕೆಲಕಾಲ ಧರಣಿ ನಡೆಸಿ ಬಳಿಕ ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ವೇದಾಂತ ಕ್ಷೇತ್ರಕ್ಕೆ ಆದಿಗುರು ಶಂಕರಾಚಾರ್ಯರ ಕೊಡುಗೆ ಅಪಾರ
ಶಾಸಕ ಶ್ರೀನಿವಾಸ ಮಾನೆ ಅವರ ಇಲ್ಲಿನ ಜನಸಂಪರ್ಕ ಕಚೇರಿಯಲ್ಲಿ ಸೋಮವಾರ ಇಡೀ ಜಗತ್ತಿಗೆ ವಿವೇಕ ಬೋಧಿಸಿದ ಯತಿಕುಲ ಶ್ರೇಷ್ಠ ಶಂಕರಾಚಾರ್ಯ ಜಯಂತಿ ಆಚರಿಸಲಾಯಿತು.
ಶಂಕರಾಚಾರ್ಯರು ಜಾತಿ ಮತ ಭೇದವಿಲ್ಲದೇ ಎಲ್ಲರ ಗೌರವಿಸಿದ ಗುರು ಶ್ರೇಷ್ಠರು
ಧರ್ಮ ಸ್ಥಾಪನೆಗಾಗಿಯೇ ಜನಿಸಿ ಜೀವನ ಸಾರ್ಥಕದೊಂದಿಗೆ ಸಮಾಜದ ಒಳಿತಿಗೆ ಬದುಕೆಲ್ಲ ಮುಡಿಪಿಟ್ಟ ಆದಿಗುರು ಶಂಕರಾಚಾರ್ಯರು ಜಾತಿ ಮತ ಭೇದವಿಲ್ಲದೆ ಎಲ್ಲರನ್ನೂ ಗೌರವಿಸಿದ ಗುರು ಶ್ರೇಷ್ಠರು ಎಂದು ವೇದಮೂರ್ತಿ ಶಂಕರಭಟ್ರು ಜೋಶಿ ತಿಳಿಸಿದರು.
ಸನಾತನ ಧರ್ಮದ ಸದ್ಗುಣಗಳ ಬೆಳೆಸಿಕೊಳ್ಳೊಣ-ನಾಡಿಗೇರ
ಚಿಕ್ಕ ವಯಸ್ಸಿನಲ್ಲಿಯೇ ಆದಿ ಗುರು ಶಂಕರಾಚಾರ್ಯರು ನೀಡಿದ ಸಂದೇಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದೇ ಆದಲ್ಲಿ ಭಾರತ ವಿಶ್ವಗುರುವಾಗುವುದರಲ್ಲಿ ಎರಡು ಮಾತಿಲ್ಲ ಎಂದು ಬ್ರಾಹ್ಮಣ ಸಮಾಜದ ಅಧ್ಯಕ್ಷ ಗಿರೀಶ ನಾಡಿಗೇರ ಅಭಿಪ್ರಾಯ ವ್ಯಕ್ತಪಡಿಸಿದರು.
ಮಳೆಗಾಗಿ ಕಾಯುತ್ತಿರುವ ಹಾನಗಲ್ಲ ತಾಲೂಕಿನ ಅಡಕೆ ಬೆಳೆಗಾರರು
ನಾಲ್ಕೈದು ತಿಂಗಳಿಂದ ಕೈಕೊಟ್ಟ ಮಳೆಗೆ ಅಡಕೆ ತೋಟಗಳು ಒಣಗಿ ದೀರ್ಘಾವಧಿಯ ರೈತನ ಕನಸು ಕಮರಿದಂತಾಗಿದೆ. ದೀರ್ಘ ಕಾಲದ ಬೆಳೆ ಉಳಿಸಿಕೊಳ್ಳಲು ಹರ ಸಾಹಸವನ್ನೇ ಮಾಡುತ್ತಿರುವ ರೈತ ಮಳೆಗಾಗಿ ಕಾತರದಿಂದ ಕಾಯುತ್ತಿದ್ದಾನೆ.
ಸಿಗಡಿ ಬೇಟೆಯಾಡಿದ ನೀರು ಗೊರವ
ಹಾವೇರಿಯ ಐತಿಹಾಸಿಕ ಹೆಗ್ಗೇರಿ ಕೆರೆ ಸ್ಥಳೀಯ ಹಾಗೂ ವಲಸೆ ಪಕ್ಷಿಗಳಿಗೆ ಆಶ್ರಯ ನೀಡಿದ್ದು, ನೀರು ಗೊರವ (ಬ್ಲಾಕ್ ವಿಂಗ್ಡ್ ಸ್ಟಿಲ್ಟ್) ಮೀನುಗಳ ಬೇಟೆಯಲ್ಲಿ ನಿರತವಾಗಿವೆ.
  • < previous
  • 1
  • ...
  • 275
  • 276
  • 277
  • 278
  • 279
  • 280
  • 281
  • 282
  • 283
  • ...
  • 413
  • next >
Top Stories
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved