ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಿವೇಶನ ಇ ಸ್ವತ್ತು ನೀಡಲು ಸುವರ್ಣಕಾರರ ಕೈಗಾರಿಕಾ ಕೆಲಸಗಾರರ ಸಹಕಾರಿ ಸಂಘ ಒತ್ತಾಯ
ಸಂಘವು 1964ರಲ್ಲಿ ನೋಂದಣಿಯಾಗಿದ್ದು, ಸಂಘದ ಸದಸ್ಯರಿಗೆ ನಿವೇಶನ ನೀಡುವ ಸಲುವಾಗಿ ಇಜಾರಿಲಕ್ಮಾಪುರದ ಸರ್ವೇ ನಂಬರ್ 29 ಬ ಮತ್ತು 30ರಲ್ಲಿ 19 ಎಕರೆ ಜಮೀನನ್ನು ಸರ್ಕಾರ ಮಂಜೂರು ಮಾಡಿತ್ತು. 1980ರಲ್ಲಿ ಸಹಾಯಕ ಆಯುಕ್ತರು ಈ ಜಮೀನನ್ನು ಅವಾರ್ಡ್ ಮಾಡಿದ್ದಾರೆ.
ಸಂಪುಟದಿಂದ ರಾಜಣ್ಣ ವಜಾ ಖಂಡಿಸಿ ಮನವಿ, ಸಚಿವರಾಗಿ ಮುಂದುವರಿಸಲು ಸಂಘಟನೆಗಳ ಆಗ್ರಹ
ವಾಲ್ಮೀಕಿ ಸಮಾಜದ 15 ಮಂದಿ ಶಾಸಕರು, 3 ಸಂಸದರು ಹಾಗೂ ಮೂವರು ಎಂಎಲ್ಸಿಗಳು ಕಾಂಗ್ರೆಸ್ ಸರ್ಕಾರದಲ್ಲಿದ್ದಾರೆ. ಈ ಹಿನ್ನೆಲೆ ರಾಜ್ಯ ಸರ್ಕಾರ ತತ್ಕ್ಷಣವೇ ರಾಜಣ್ಣ ಅವರನ್ನು ಸಚಿವ ಸಂಪುಟದಲ್ಲಿ ಮುಂದುವರಿಸಬೇಕು. ಇಲ್ಲದೇ ಹೋದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಪಿಒಪಿ ಗಣಪತಿ ಮೂರ್ತಿ ಮಾಡದಂತೆ ಅಧಿಕಾರಿಗಳ ಎಚ್ಚರಿಕೆ
ನಗರದ ಕುರುಬಗೇರಿ, ಮಾರುತಿ ನಗರ, ಸಿದ್ದೇಶ್ವರ ನಗರ, ದೊಡ್ಡಪೇಟೆ, ಕೋಟೆ, ವಾಗೀಶ ನಗರ ಸೇರಿದಂತೆ ಅನೇಕ ಕಡೆ ಗಣಪತಿ ಮಾಡುವ ಕಲಾವಿದರ ಮನೆ ಹಾಗೂ ಮಳಿಗೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಾಣಿಬೆನ್ನೂರಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ತಿರಂಗಾ ಯಾತ್ರೆ
ಅಭಾವಿಪ ರಾಜ್ಯ ಕಾರ್ಯಕಾರಿಣಿ ಸದಸ್ಯ ಅಭಿಲಾಷ್ ಬದಾಮಿ ಮಾತನಾಡಿ, ಸ್ವಾತಂತ್ರ್ಯ ನಮಗೆ ದಾನವಾಗಿ ಸಿಕ್ಕಿಲ್ಲ. ಕೋಟ್ಯಂತರ ಬಲಿದಾನ ಪ್ರತೀಕವಾಗಿದೆ ಎಂದರು.
ಹಾವೇರಿಯಲ್ಲಿ ಮುಂದುವರಿದ ಆಶಾಗಳ ಅಹೋರಾತ್ರಿ ಧರಣಿ
ನಗರದ ಮೈಲಾರ ಮಹದೇವಪ್ಪ ವೃತ್ತದಲ್ಲಿ ಶಾಮಿಯಾನ ಹಾಕಿಕೊಂಡು ಧರಣಿ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು ಜಿಟಿ ಜಿಟಿ ಮಳೆಯಲ್ಲೇ ಹೋರಾಟ ಮುಂದುವರಿಸಿದರು.
ಜಾನಪದ ವಿಶ್ವವಿದ್ಯಾಲಯದ ಹೊರಗುತ್ತಿಗೆ ಸಿಬ್ಬಂದಿಗೆ 5 ತಿಂಗಳಿಂದ ಇಲ್ಲ ವೇತನ!
ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಚ್ಛತಾ ಸಿಬ್ಬಂದಿ, ಗಾರ್ಡನ್ ಸಿಬ್ಬಂದಿ, ವಾಹನ ಚಾಲಕರು, ಭದ್ರತಾ ಕೆಲಸಗಾರರು, ಕಚೇರಿ ಸಹಾಯಕರು ಹಾಗೂ 20ಕ್ಕೂ ಹೆಚ್ಚು ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರಿಗೆ ಸುಮಾರು ೫ ತಿಂಗಳಕ್ಕೂ ಹೆಚ್ಚಿನ ಸಂಬಳ ನೀಡಿಲ್ಲ.
ಸರ್ಕಾರದ ಯೋಜನೆ ಫಲಾನುಭವಿಗಳಿಗೆ ನೀಡದ ಹುಲಗೂರ ಗ್ರಾಮ ಪಂಚಾಯಿತಿ: ಆರೋಪ
ಹುಲಗೂರ ಗ್ರಾಪಂನಲ್ಲಿ ರೈತರ ಮನವಿಗಳನ್ನು ತಿರಸ್ಕಾರ ಮಾಡುವ ಮೂಲಕ ರೈತರನ್ನು ಕಡೆಗಣಿಸಲಾಗುತ್ತಿದೆ.
ಸಿಎಂ, ಕುರುಬ ಸಮಾಜ ನಿಂದಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯ
ಮಂಡ್ಯ ಜಿಲ್ಲೆ ಬಸರಾಳು ಗ್ರಾಮದ ಬಿ.ಎನ್. ಕುಮಾರ ಹಾಗೂ ಶಾನುಭೋಗನಹಳ್ಳಿಯ ಮಹೇಶ ಎಂಬವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕುರುಬ ಜಾತಿಯವರಾಗಿರುವುದರಿಂದ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಬೇಕು ಎಂದು ಸಾರ್ವಜನಿಕವಾಗಿ ನಿಂದನಾತ್ಮಕವಾಗಿ ಮಾತನಾಡಿದ್ದಾರೆ.
ಹಾವೇರಿಯಲ್ಲಿ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ
ನಗರದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮೂರು ದಿನಗಳಿಂದ ಪೂರ್ವಾರಾಧನೆ, ಮಧ್ಯಾರಾಧನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾ ಭಕ್ತಿಯಿಂದ ಜರುಗಿದವು.
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
2025ರ ಜನವರಿಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಸರ್ಕಾರ ಸಭೆ ಕರೆದು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು. ಆದರೆ ಇಲ್ಲಿಯವರೆಗೂ ಯಾವ ಬೇಡಿಕೆಗಳು ಈಡೇರಿಲ್ಲ.
< previous
1
...
24
25
26
27
28
29
30
31
32
...
522
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ