• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾವೇರಿ ರಿಂಗ್‌ ರೋಡ್‌ ನಿರ್ಮಾಣ ಮತ್ತೆ ಮುನ್ನೆಲೆಗೆ, ಸಚಿವ ಬೈರತಿ ಸುರೇಶ್‌ ಜತೆ ಮುಖಂಡರ ಚರ್ಚೆ
ಹಲವು ವರ್ಷಗಳಿಂದ ಬಾಕಿ ಇರುವ ಹೊರ ವರ್ತುಲ ರಸ್ತೆಯ ಕನಸನ್ನು ನನಸು ಮಾಡಬೇಕು ಎಂದು ಮುಖಂಡರು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಮನವಿ ಮಾಡಿದರು.
ಕಠಿಣ ಪರಿಶ್ರಮದಿಂದ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ: ಯೋಗೇಂದ್ರ ಜಂಬಗಿ
ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದೊಂದಿಗೆ ಪಾಲಕರ ನೆರವು ಪಡೆದು ಉನ್ನತ ಸಾಧನೆ ಮಾಡಬೇಕು.
ಸಿಡಿಲಿಗೆ ಬಲಿಯಾದವರ ಕುಟುಂಬಕ್ಕೆ ತ್ವರಿತ ಪರಿಹಾರಕ್ಕೆ ಸೂಚನೆ
ಸಿಡಿಲು ಮುನ್ಸೂಚನೆ ನೀಡುವ ಆ್ಯಪ್‌ಗಳು ಬಂದಿದ್ದು, ಮೊಬೈಲ್ ಬಳಕೆ ಮಾಡುತ್ತಿರುವ ಪ್ರತಿಯೊಬ್ಬರೂ ಈ ಆ್ಯಪ್‌ಗಳ ಬಳಕೆ ಮಾಡಬೇಕು ಎಂದು ಸಚಿವ ಶಿವಾನಂದ ಪಾಟೀಲ ಅವರು ಮನವಿ ಮಾಡಿದ್ದಾರೆ.
ಶಾಂತಿ, ನೆಮ್ಮದಿ, ಭಕ್ತಿಯಿಂದ ನಡೆದರೆ ಮುಕ್ತಿ: ಪಂಡಿತ್ ವೆಂಕಟೇಶ ಆಚಾರ್ಯ
ಧರ್ಮದ ವಿಜಯ, ಭಕ್ತರ ರಕ್ಷಣೆ ಮತ್ತು ಅಧರ್ಮ ನಾಶದ ಸಂಕೇತವಾಗಿದೆ. ದೇವರಲ್ಲಿ ಅಚಲ ನಂಬಿಕೆ ಇರುವವರೆಗೆ ಯಾರೂ ಹಾನಿ ಮಾಡಲು ಸಾಧ್ಯವಿಲ್ಲ.
ಪದವಿ ಕಾಲೇಜಿನಲ್ಲಿ ಸ್ನಾತಕೋತ್ತರ ತರಗತಿ ಆರಂಭಕ್ಕೆ ಪ್ರಯತ್ನ: ಶಾಸಕ ಶಿವಣ್ಣನವರ
ಬ್ಯಾಡಗಿ ಸುತ್ತಮುತ್ತಲಿನ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರ ಚಿಕ್ಕಬಾಸೂರು, ಬ್ಯಾಡಗಿ, ಸುಣಕಲ್ಲಬಿದರಿ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿಯೂ ಪದವಿ, ಪಿಯುಸಿ ಕಾಲೇಜುಗಳನ್ನು ಆರಂಭಿಸಿದೆ.
ಹಾದ್ರಿಹಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಜಾತಿಗಳ ಸಮೀಕ್ಷೆ ಪರಿಶೀಲಿಸಿದ ಶಾಸಕ ಬಣಕಾರ
ಪ್ರತಿಯೊಂದು ಮನೆಗೆ ಭೇಟಿ ನೀಡಿ ಅವರಿಗೆ ಜಾತಿ ಗಣತಿ ಎಂದರೇನು ಎಂಬುದನ್ನು ಮೊದಲು ಮನದಟ್ಟು ಮಾಡಿಕೊಡಬೇಕು ಎಂದು ಶಾಸಕ ಯು.ಬಿ. ಬಣಕಾರ ಅವರು ಸಿಬ್ಬಂದಿಗೆ ಸೂಚಿಸಿದರು.
ಅರ್ಧ ಗಂಟೆ ಮಳೆಗೆ ಹಳ್ಳದಂತಾದ ಹಾವೇರಿ
ಮಳೆಯಿಂದಾಗಿ ನಗರದ ಹಳೆ ಪಿಬಿ ರಸ್ತೆ, ಹಾನಗಲ್ಲ ರಸ್ತೆಯ ಮೇಲೆಯೇ ಹಳ್ಳದಂತೆ ನೀರು ಹರಿದಿದೆ. ಬಸ್ ನಿಲ್ದಾಣದ ಬಳಿ ಇರುವ ಗೂಗಿಕಟ್ಟಿ ಮಾರುಕಟ್ಟೆಗೂ ನೀರು ನುಗ್ಗಿದೆ.
ದೇವಾಲಯಗಳು ಧಾರ್ಮಿಕ ಪರಂಪರೆಗಳ ಪ್ರತೀಕ: ಶಾಸಕ ಬಸವರಾಜ ಶಿವಣ್ಣನವರ
ಧಾರ್ಮಿಕ ಸಂಘರ್ಷಗಳಿಗೆ ಅವಕಾಶ ನೀಡುವುದು ಬೇಡ. ಇನ್ನೊಬ್ಬರ ಧಾರ್ಮಿಕ ಭಾವನೆಗೆ ಯಾರಿಂದಲೂ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಅನ್ಯಧರ್ಮೀಯರನ್ನೂ ಗೌರವಿಸುವಂತಹ ಮನೋಭಾವನೆ ಪ್ರತಿಯೊಬ್ಬರೂ ಬೆಳೆಸಿಕೊಳ್ಳುವಂತೆ ಶಾಸಕ ಬಸವರಾಜ ಶಿವಣ್ಣನವರ ತಿಳಿಸಿದರು.
ಸಣ್ಣ ರೈತರಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ: ಕರಿಯಲ್ಲಪ್ಪ ಕೆ.
ರೈತ ಉತ್ಪಾದಕರ ಸಂಸ್ಥೆಯ ಸದಸ್ಯರು ಕೇಂದ್ರದಿಂದ ಕೃಷಿ ಸಂಬಂಧಿತ ತರಬೇತಿ ಹಾಗೂ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದರ ಮೂಲಕ ಅಧಿಕ ಲಾಭ ಗಳಿಸಬಹುದು.
ಹಿರೇಕೆರೂರು ಕ್ಷೇತ್ರದ ಅಭಿವೃದ್ಧಿಗೆ ₹25 ಕೋಟಿ: ಶಾಸಕ ಯು.ಬಿ ಬಣಕಾರ
ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಸುಮಾರು ₹80 ಕೋಟಿಯನ್ನು ದೇವಸ್ಥಾನಗಳಿಗೆ, ₹8 ಕೋಟಿ ಹಣವನ್ನು ಮುಜರಾಯಿ ಇಲಾಖೆಗೆ ನೀಡಿದ್ದು, ಅಲ್ಪಸಂಖ್ಯಾತರಿಗೆ ₹4 ಕೋಟಿ ಹಾಗೂ ₹5 ಕೋಟಿಯಲ್ಲಿ ಮೂಲ ಸೌಲಭ್ಯಗಳಿಗೆ ನೀಡಲಾಗಿದೆ ಎಂದು ಶಾಸಕ ಯು.ಬಿ. ಬಣಕಾರ ತಿಳಿಸಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 444
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved