• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳ ಸಾಧನೆಗೆ ಛಲ, ಶ್ರಮ ಮುಖ್ಯ: ಮಂಜುನಾಥ ಬಿ.
ವಿದ್ಯಾರ್ಥಿಗಳು ಬಡತನ, ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸುವ ಗುಣ ಬೆಳೆಸಿಕೊಳ್ಳಬೇಕು.
ಮಾಸನಕಟ್ಟಿ ಗ್ರಾಮದಲ್ಲಿ ಕಳಪೆ ಡಿಎಪಿ ರಸಗೊಬ್ಬರ ಮಾರಾಟ: ಕೇಸ್ ದಾಖಲು
ಮಳಿಗೆಗಳ ಮಾಲೀಕರಾದ ಶಂಕ್ರಪ್ಪ ಸಂಗಪ್ಪ ಅಂಗಡಿ ಹಾಗೂ ಪ್ರಕಾಶ ಸಿದ್ದಪ್ಪ ಗುರುಸಿದ್ದಪ್ಪನವರ ಎಂಬವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಎಸ್ಸಿ ಎಸ್ಟಿಗಳ ಮೇಲಿನ ದೌರ್ಜನ್ಯ ತಡೆಗೆ ಕ್ರಮ ವಹಿಸಿ: ಡಿಸಿ ಡಾ. ವಿಜಯಮಹಾಂತೇಶ ಸೂಚನೆ
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಇರುವ ಸರ್ಕಾರದ ಸೌಲಭ್ಯಗಳ ಕುರಿತು ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.
ಅಂಗವಿಕಲರ ಶ್ರೇಯೋಭಿವೃದ್ಧಿಗೆ ಹತ್ತಾರು ಯೋಜನೆ: ಶಾಸಕ ಬಸವರಾಜ ಶಿವಣ್ಣನವರ
ದೈಹಿಕವಾಗಿ ಅಸಮರ್ಥರಿಗೆ ಸಹಾಯ ಮತ್ತು ಸಹಕಾರ ಸಲ್ಲಿಸುವುದರಿಂದ ಸಮಾಜದಲ್ಲಿ ಗೌರವ ಹೆಚ್ಚಾಗಲಿದೆ.
ಬ್ಯಾಡಗಿಯಲ್ಲಿ ವಿಧಾನಸೌಧ ಮಾದರಿಯಲ್ಲಿ ಸಭಾಭವನ ನಿರ್ಮಾಣ: ಶಾಸಕ ಬಸವರಾಜ ಶಿವಣ್ಣನವರ
ವಿಧಾನಸೌಧದ ಮಾದರಿಯಲ್ಲಿ ಸಭಾಭವನ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ. ಇದರಲ್ಲಿ 100ಕ್ಕೂ ಹೆಚ್ಚು ಅಧಿಕಾರಿಗಳಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಇದರಿಂದ ತ್ರೈಮಾಸಿಕ ಕೆಡಿಪಿ ಸೇರಿದಂತೆ ಶಾಸಕರ ಬಹುತೇಕ ಕಾರ್ಯಕ್ರಮಗಳಿಗೆ ಸಭೆ, ಸಮಾರಂಭಗಳಿಗೆ ಸೂಕ್ತವಾದ ಅನುಕೂಲತೆ ಕಲ್ಪಿಸಲಾಗುವುದು.
ಶಿಗ್ಗಾಂವಿ ತಾಲೂಕು ಭಾವೈಕ್ಯದ ನೆಲ: ಜಿಲಾನಿ ಜಂಗ್ಲಿ
ತಾಲೂಕಿನ ಸರ್ವ ಧರ್ಮದವರು ಕೂಡಿ ಆಚರಿಸುವ ಭಾವೈಕ್ಯ ಸಾರುವ ನಡಿಗೆಯಾಗಿದೆ.
ರಾಣಿಬೆನ್ನೂರಿನ ಮಾರುತಿ ನಗರದ ನಿವಾಸಿಗಳಿಗೆ ಹಕ್ಕುಪತ್ರ ನೀಡಲು ಮನವಿ
ಇ- ಸ್ವತ್ತು ಬಂದಾಗಿನಿಂದ 312 ಸರ್ವೆ ನಂಬರಿನ ಜನರು ಇ- ಸ್ವತ್ತಿಗಾಗಿ ಅರ್ಜಿಗಳನ್ನು ಸಲ್ಲಿಸಿದ್ದರೂ ಅದನ್ನು ಪೂರೈಸಿಲ್ಲ.
ಯುವ ಸಮೂಹ ಒಳ್ಳೆಯ ಹವ್ಯಾಸ ರೂಢಿಸಿಕೊಳ್ಳಲಿ: ಹಿರಿಯ ದಿವಾಣಿ ನ್ಯಾಯಾಧೀಶರಾದ ಶೈಲಜಾ ಎಚ್.ವಿ.
ಸಮಾಜದಿಂದ ಮಾದಕ ವಸ್ತುಗಳ ವ್ಯಸನ ತೊಡೆದುಹಾಕಲು ಈ ಆಚರಣೆ ಮಾಡಲಾಗುತ್ತಿದೆ. ನಶಾ ಮುಕ್ತ ಭಾರತ ಒಬ್ಬರಿಂದ ಸಾಧ್ಯವಿಲ್ಲ. ವಿವಿಧ ಇಲಾಖೆಗಳು ಹಾಗೂ ಸಮಾಜದ ಸಹಭಾಗಿತ್ವ ಅಗತ್ಯವಾಗಿದೆ.
ಯುವಕರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಲಿ: ರಾಜ್ ತಿಲಕ್
ರಕ್ತದಾನ ಮಾಡಲು ಯುವಕರು ಸ್ವಯಂಪ್ರೇರಿತವಾಗಿ ಮುಂದೆ ಬರಬೇಕು. ಯಾವುದೇ ಅಂಜಿಕೆ ಇಲ್ಲದೇ ವರ್ಷಕ್ಕೆ ಎರಡು ಬಾರಿ ರಕ್ತದಾನ ಮಾಡಬಹುದು.
ಅಧಿಕಾರಿಗಳು ಸರ್ಕಾರ ನೀಡಿದ ಗುರಿ ತಲುಪಲಿ: ಶಾಸಕ ಯು.ಬಿ. ಬಣಕಾರ
ಕಾರ್ಮಿಕರ ಇಲಾಖೆಯಿಂದ ಕಾರ್ಮಿಕ ಕಾರ್ಡುಗಳನ್ನು ಪಡೆದ ಕಾರ್ಮಿಕರಿಗೆ ಬಹಳಷ್ಟು ಸಮಸ್ಯೆ ಇದ್ದು, ಜು. 7ರಂದು ಕಾರ್ಮಿಕರ ಅದಾಲತ್ ನಡೆಸುವ ಮೂಲಕ ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡಬೇಕು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 485
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved