• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಟಕ, ಸಿನಿಮಾ ಹೆಚ್ಚು ಪ್ರಭಾವ ಬೀರುವ ಮಾಧ್ಯಮ
ದೃಶ್ಯ ಮಾಧ್ಯಮ, ನಾಟಕ, ಸಿನಿಮಾ ಇವು ಹತ್ತಾರು ಪುಸ್ತಕ ಓದುವ ಜ್ಞಾನವನ್ನು ಒಂದೇ ವೇದಿಕೆಯಲ್ಲಿ ತೆರೆದಿಡುತ್ತವೆ. ಆದ್ದರಿಂದ ನೋಡುಗರಲ್ಲಿ ಹೆಚ್ಚು ಪ್ರಭಾವ ಬೀರುವ ಮಾಧ್ಯಮಗಳಾಗಿವೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ಎಂ. ಭಾಸ್ಕರ್ ಹೇಳಿದರು.
ತಳವಾರ ಹೆಸರಲ್ಲಿ ನಕಲಿ ಎಸ್‌ಟಿ ಪ್ರಮಾಣಪತ್ರ, ವಾಲ್ಮೀಕಿ ಸಮಾಜ ಪ್ರತಿಭಟನೆ
ನಾಯಕ ತಳವಾರ ಮತ್ತು ಪರಿವಾರ ಮಾತ್ರ ಪರಿಶಿಷ್ಟ ಪಂಗಡಕ್ಕೆ ಸೇರಿದ್ದು ಹಿಂದುಳಿದ ವರ್ಗದ ಜಾತಿಗಳಿಗೆ ತಳವಾರ ಹೆಸರಿನಲ್ಲಿ ನಕಲಿ ಎಸ್.ಟಿ. ಜಾತಿ ಪ್ರಮಾಣ ಪತ್ರ ನೀಡುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ವಾಲ್ಮೀಕಿ ನಾಯಕ ಸಮಾಜದ ಜನರು ಗುರುವಾರ ನಗರದಲ್ಲಿ ಪ್ರತಿಭಟಿಸಿ ತಹಸೀಲ್ದಾರ್ ಆರ್.ಎಚ್. ಭಾಗವಾನ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ವಿಜಯ ದಶಮಿ ದುಷ್ಟರ ಸಂಹಾರ, ಶಿಷ್ಟರ ರಕ್ಷಣೆ ಪ್ರತೀಕ-ನಿತ್ಯಾನಂದ ಕುಂದಾಪುರ
ವಿಜಯ ದಶಮಿಯು ದುಷ್ಟರ ಸಂಹಾರ ಹಾಗೂ ಶಿಷ್ಟರ ರಕ್ಷಣೆ ಪ್ರತೀಕವಾಗಿದೆ ಎಂದು ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಿತ್ಯಾನಂದ ಕುಂದಾಪುರ ಹೇಳಿದರು.
ಸಮೀಕ್ಷೆಯಲ್ಲಿ ಎದುರಾಗುತ್ತಿರುವ ಸಮಸ್ಯೆ ಬಗೆಹರಿಸುವಂತೆ ಆಗ್ರಹ
ಸರ್ಕಾರ ಘೋಷಿಸಿದ ಶೈಕ್ಷಣಿಕ ಹಾಗೂ ಸಾಮಾಜಿಕ ಗಣತಿ ಕಾರ್ಯದಲ್ಲಿ ತೀವ್ರ ತಾಂತ್ರಿಕ ತೊಂದರೆ ಅನುಭವಿಸುತ್ತಿದ್ದು, ಇವನ್ನು ಬಗೆಹರಿಸದಿದ್ದರೆ ಗಣತಿ ಮಾಡಲು ಸಾಧ್ಯವೇ ಇಲ್ಲ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಶಿಕ್ಷಕರು ತಾಲೂಕು ತಹಸೀಲ್ದಾರ್ ಹಾಗೂ ಗಣತಿ ಮುಖ್ಯಸ್ಥ ಎಸ್.ಆನಂದ ಅವರಿಗೆ ಮನವಿ ಸಲ್ಲಿಸಿತು.
ಮುನಿಶ್ರೀ ವಿದಿತಸಾಗರ ಮಹಾರಾಜರ ಸಾನ್ನಿಧ್ಯದಲ್ಲಿ ಚಾತುರ್ಮಾಸ್ಯ
ಹಾವೇರಿ ನಗರದ ಜಿನ ಮಂದಿರದಲ್ಲಿ ಬಹಳ ವರ್ಷಗಳ ನಂತರ ಚರ್ಯಾಶಿರೋಮಣಿ ಮುನಿಶ್ರೀ 108 ವಿದಿತಸಾಗರ ಮಹಾರಾಜರ ಸಾನ್ನಿಧ್ಯದಲ್ಲಿ ಚಾತುರ್ಮಾಸ ಆಚರಣೆ ಆರಂಭವಾಗಿದ್ದು, ವಿವಿಧ ಜಿಲ್ಲೆಗಳಿಂದ ಶಾವಕ ಶ್ರಾವಕಿಯರು ಆಗಮಿಸುತ್ತಿದ್ದಾರೆ.
ಕಾಂಗ್ರೆಸ್ ಆಡಳಿತದಲ್ಲಿ ರಸ್ತೆ ಗುಂಡಿ ಮುಚ್ಚಲು ಹಣವಿಲ್ಲ
ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ರಸ್ತೆಗಳ ಗುಂಡಿಮುಚ್ಚಲು ಹಣವಿಲ್ಲದಾಗಿದ್ದು, ಈ ಸರಕಾರ ತೊಲಗುವವರೆಗೆ ಈ ರಾಜ್ಯದ ಜನ ಸೌಲಭ್ಯ ವಂಚಿತರು ಎಂದು ಬಿಜೆಪಿ ಮುಖಂಡ ಸೋಮಶೇಖರ ಕೋತಂಬರಿ ಕಿಡಿಕಾರಿದರು.
ಅನ್ಯ ಜಾತಿ ಎಸ್ಟಿ ಮೀಸಲಾತಿ ಸೇರ್ಪಡೆಗೆ ಹಾವೇರಿಯಲ್ಲಿ ವಿರೋಧ
ರಾಜ್ಯದ ಅನ್ಯ ಸಮಾಜವನ್ನು ಎಸ್ಟಿ ಮೀಸಲಾತಿಗೆ ಸೇರ್ಪಡೆ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ವಾಲ್ಮೀಕಿ ನಾಯಕ ಮಹಾ ಸಭಾದ ಜಿಲ್ಲಾ ಘಟಕ ಮತ್ತು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕದಿಂದ ಗುರುವಾರ ಇಲ್ಲಿನ ಜಿಲ್ಲಾಡಳಿತದ ಬಳಿ ಪ್ರತಿಭಟನೆ ಮಾಡಿ, ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.
ಉಪನ್ಯಾಸಕರ ಒದಗಿಸಲು ಆಗ್ರಹಿಸಿ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ
ಉಪನ್ಯಾಸಕರಿಲ್ಲದೆ 2 ತಿಂಗಳು ಕಳೆದಿದೆ, ಒಂದು ತಿಂಗಳಲ್ಲಿ ಪರೀಕ್ಷೆ ಇದೆ. ತರಗತಿಗಳಿಲ್ಲ, ಪರೀಕ್ಷೆ ಬರೆಯುವುದು ಹೇಗೆ, ಉಪನ್ಯಾಸಕರನ್ನು ಒದಗಿಸಿ ಎಂದು ಹಾನಗಲ್ಲ ಸಮೀಪದ ಮಲ್ಲಿಗಾರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿದರು.
ಸಚಿವ ಜೋಶಿ ಅನುದಾನದಲ್ಲಿ ಬೀರಲಿಂಗೇಶ್ವರ ದೇವಸ್ಥಾನ ಸಭಾಭವನ ಭೂಮಿಪೂಜೆ
ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಕ್ಷೇತ್ರದ ಬಗ್ಗೆ ಅಪಾರವಾದ ಕಾಳಜಿಯಿಂದಾಗಿ ಈಗಾಗಲೇ ಸಂಸದರ ಅನುದಾನದಲ್ಲಿ ಸಾಕಷ್ಟು ದೇವಸ್ಥಾನಗಳಿಗೆ ಸುಮಾರು 10 ಲಕ್ಷ ರು.ಗಳನ್ನು ನೀಡಿ ಸಭಾ ಭವನಕ್ಕೆ ಗುದ್ದಲಿಪೂಜೆ ನೆರವೇರಿಸುತ್ತಿರುವದು ಶ್ಲಾಘನೀಯವಾಗಿದೆ ಎಂದು ಬಿಜೆಪಿ ಮಂಡಳ ತಾಲೂಕು ಅಧ್ಯಕ್ಷ ಶಿವಪುತ್ರಪ್ಪ ಕಲಕೋಟಿ ಹೇಳಿದರು.
ಶಿಕ್ಷಣದೊಂದಿಗೆ ಕೌಶಲ್ಯವೂ ಬೇಕು: ಕೋಳಿವಾಡ
ಇಂದಿನ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಪುಸ್ತಕದ ಹುಳಗಳಾದರೆ ಅವರು ಸ್ಪರ್ಧಾತ್ಮಕ ಯುಗದಲ್ಲಿ ಬದುಕಲು ಸಾಧ್ಯವಿಲ್ಲ. ಶಿಕ್ಷಣದ ಜತೆಗೆ ತಮ್ಮ ಕೌಶಲ್ಯವನ್ನು ಪ್ರದರ್ಶಿಸುವ ಮೂಲಕ ತಮ್ಮ ಸ್ಥಾನವನ್ನು ತಾವೇ ನಿರ್ಮಿಸಿಕೊಳ್ಳಬೇಕು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 557
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved