• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾವೇರಿ ಐತಿಹಾಸಿಕ ಭಗವತಿ ಕೆರೆಯಲ್ಲಿ ಬೇಸಿಗೆಯಲ್ಲೂ ನೀರು
ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತಾಪಮಾನ ಹೆಚ್ಚಾಗಿ ಎಲ್ಲ ಕೆರೆ ಕಟ್ಟೆಗಳು ಬತ್ತಿ ಬರಿದಾಗಿದೆ. ಆದರೆ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಜೋಕನಾಳ ಗ್ರಾಮದ ಬಳಿಯಿರುವ ಭಗವತಿ ಕೆರೆ ನೀರಿನಿಂದ ತುಂಬಿದ್ದು, ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ.
ರಾಜ್ಯ ಸರ್ಕಾರದ ಪಾಲಿನ ಬರ ಪರಿಹಾರ ವಿತರಿಸಲು ಆಗ್ರಹ

ಕೇಂದ್ರ ಸರಕಾರ ಬಿಡುಗಡೆಗೊಳಿಸಿದ ಅನುದಾನವನ್ನು ತರಾತುರಿಯಲ್ಲಿ ವಿತರಿಸಿ, ತನ್ನ ಪಾಲಿನ ಬರ ಪರಿಹಾರವನ್ನು ವಿತರಣೆ ಮಾಡದೇ ರೈತರನ್ನು ದಾರಿ ತಪ್ಪಿಸಿದರೆ ರಾಜ್ಯ ಸರಕಾರದ ರೈತರ ನಿರೋಧಿ ನೀತಿ ವಿರುದ್ಧ ಬೀದಿಗಿಳಿದು ಹೋರಾಟ ಅನಿವಾರ್ಯ  

ಸಾಮಾಜಿಕ ನ್ಯಾಯದ ಹರಿಕಾರ ಬಸವಣ್ಣ-ಶಾಸಕ ಮಾನೆ
ಲಿಂಗ ಸಮಾನತೆ, ಸಾಮಾಜಿಕ ತಾರತಮ್ಯ ನಿರ್ಮೂಲನೆಗೆ ಶ್ರಮಿಸಿದ್ದ ಬಸವಣ್ಣ ಮೂಢನಂಬಿಕೆ, ಅನಿಷ್ಟ ಆಚರಣೆಗಳ ವಿರುದ್ಧ ಸಮರ ಸಾರಿದರು ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಹೊರ ದೇಶಗಳಲ್ಲಿ ಬಸವ ಜಯಂತಿ ಹೆಮ್ಮೆಯ ವಿಷಯ-ಪ್ರೊ. ಭಾಸ್ಕರ್‌
ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಸಂಭ್ರಮದಿಂದ ಆಚರಣೆ ಮಾಡುತ್ತಿದ್ದೇವೆ, ದೇಶ ಹಾಗೂ ಹೊರ ದೇಶಗಳಲ್ಲಿ ಬಸವೇಶ್ವರರ ಜಯಂತಿ ಆಚರಣೆ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಟಿ.ಎಂ. ಭಾಸ್ಕರ್ ಹೇಳಿದರು.
ಬಸವೇಶ್ವರರು ವಿಶ್ವಕಂಡ ಒಬ್ಬ ಶ್ರೇಷ್ಟ ರಾಜನೀತಿಜ್ಞ: ಶಂಕರಗೌಡ್ರ ಪಾಟೀಲ
ಪೌರೋಹಿತ್ಯಶಾಹಿ ನಡೆಸುತ್ತಿದ್ದ ಮಾನಸಿಕ ಭಯೋತ್ಪಾದಕತೆ, ವರ್ಣಾಶ್ರಮ ಪದ್ಧತಿ, ಜಾತಿ ವ್ಯವಸ್ಥೆ, ಪ್ರಾಣಿ ಬಲಿ, ಸೇರಿದಂತೆ ಅಂದಿನ ಸಮಾಜ ಕಸಿದುಕೊಂಡಿದ್ದ ಸ್ತ್ರೀಸ್ವಾತಂತ್ರ್ಯದ ವಿರುದ್ಧ ಲಿಂಗಾಯತ ಚಳುವಳಿ ಆರಂಭಿಸಿದ 12ನೇ ಶತಮಾನದ ತತ್ವಜ್ಞಾನಿ ಬಸವೇಶ್ವರರು ವಿಶ್ವಕಂಡ ಒಬ್ಬ ಶ್ರೇಷ್ಠ ರಾಜನೀತಿಜ್ಞ ಎಂದು ಲಿಂಗಾಯತ ಸಮಾಜದ ಮುಖಂಡ ಶಂಕರಗೌಡ್ರ ಪಾಟೀಲ ಬಣ್ಣಿಸಿದರು.
ಮದುವೆ ಪುರುಷ-ಮಹಿಳೆಯ ನಡುವಿನ ಸಾವಿರ ವರ್ಷದ ಸಂಬಂಧ-ಗೌರಿಮಠದ ಶ್ರೀಗಳು
ಮದುವೆ ಎಂಬುದು ಪುರುಷ ಮತ್ತು ಮಹಿಳೆಯ ನಡುವಿನ ಸಾವಿರ ವರ್ಷಗಳ ಸಂಬಂಧ ಎಂದು ಸಂಬೋಧಿಸಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ವಿಚ್ಛೇದನದ ಕಾರಣ ಕೇಳಿದರೆ ಇಂತಹದ್ದೊಂದು ಸೈದ್ಧಾಂತಿಕ ಪರಿಕಲ್ಪನೆ ತನ್ನ ಮೂಲ ಅರ್ಥವನ್ನು ಕಳೆದುಕೊಳ್ಳುತ್ತಿದೆ ಎಂದು ಗೌರಿಮಠದ ಶ್ರೀಗಳು ಖೇದ ವ್ಯಕ್ತಪಡಿಸಿದರು.
ಎಸ್ಸೆಸ್ಸೆಲ್ಸಿ ಫಲಿತಾಂಶ, ಜಿಲ್ಲೆಯಲ್ಲಿ ಬ್ಯಾಡಗಿ ಪ್ರಥಮ
ಪ್ರಸಕ್ತ ವರ್ಷ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಬ್ಯಾಡಗಿ ತಾಲೂಕು ಶೇ.೮೯.೦೫ರಷ್ಟು ಫಲಿತಾಂಶ ಪಡೆದು ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ.
ಕಾರ್ಯ ನಿರ್ವಹಿಸದ ಸಿಗ್ನಲ್‌ಗಳು, ಸಂಚಾರ ದಟ್ಟಣೆ: ಜನರ ಪರದಾಟ
ಕೆಲವು ವರ್ಷಗಳ ಹಿಂದೆ ನಗರದ ಮೂರು ಕಡೆಗಳಲ್ಲಿ (ಕೋರ್ಟ ಸರ್ಕಲ್, ಹಲಗೇರಿ ಕ್ರಾಸ್, ಪೊಸ್ಟ್ ಸರ್ಕಲ್) ಸಿಗ್ನಲ್ ದೀಪಗಳನ್ನು ಅಳವಡಿಸಲಾಗಿತ್ತು. ಪ್ರಾರಂಭದ ಕೆಲವು ದಿನಗಳಲ್ಲಿ ಮಾತ್ರ ಕಾರ್ಯನಿರ್ವಹಿಸಿದ ಎರಡು ಕಡೆಯ ಸಿಗ್ನಲ್ ದೀಪಗಳು ನಂತರ ಬಂದ್‌ ಆಗಿ ವರುಷಗಳೇ ಗತಿಸಿವೆ
ಮಲೇರಿಯಾ ನಿರ್ಮೂಲನೆಗೆ ಸ್ವಚ್ಛತೆಗೆ ಆದ್ಯತೆ ನೀಡಿ-ಡಾ. ಸರಿತಾ
ಮಲೇರಿಯಾ ನಿರ್ಮೂಲನೆಗೆ ಮನೆ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಹಾಗೂ ಸೊಳ್ಳೆ ಪರದೆ ಬಳಸಬೇಕು. ಎಲ್ಲರೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಆರೋಗ್ಯ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಜಿಲ್ಲಾ ರೋಗವಾಹಕ ರೋಗಗಳ ನಿಯಂತ್ರಾಧಿಕಾರಿ ಡಾ. ಸರಿತಾ ಹೇಳಿದರು.
ಎಸ್ಸೆಸ್ಸೆಲ್ಸಿ, ಹಾವೇರಿ ಜಿಲ್ಲೆಗೆ ಶೇ. 78ರಷ್ಟು ಫಲಿತಾಂಶ
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಜಿಲ್ಲೆಗೆ ಶೇ. ೭೮.೩೪ರಷ್ಟು ಫಲಿತಾಂಶ ಬಂದಿದೆ. ರಾಜ್ಯಮಟ್ಟದಲ್ಲಿ ೧೫ನೇ ಸ್ಥಾನ ಪಡೆದಿದೆ.
  • < previous
  • 1
  • ...
  • 277
  • 278
  • 279
  • 280
  • 281
  • 282
  • 283
  • 284
  • 285
  • ...
  • 413
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved