• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯವು ಸಮುದಾಯದಲ್ಲಿ ನಿರಂತರವಾಗಿದ್ದರೆ ಸಾಮಾಜಿಕ ಸ್ವಾಸ್ಥ್ಯ ಸಾಧ್ಯ
ಕಾಲಾತೀತವಾಗಿರುವ ಸಾಹಿತ್ಯ ಮತ್ತು ಸಾಂಸ್ಕೃತಿಕ ಕೊಡುಗೆಗಳು ಸಮುದಾಯದಲ್ಲಿ ನಿತ್ಯ ನಿರಂತರ ಜೀವಂತಿಕೆಯನ್ನು ಪಡೆದುಕೊಂಡರೆ ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ಸಾಧ್ಯ ಎಂದು ಗೌರಿಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಯುವ ಸಮುದಾಯ ಇಂದು ದುಶ್ಚಟಕ್ಕೆ ಬಲಿಯಾಗುತ್ತಿದೆ-ಡಾ. ಜಾಹ್ನವಿ
ಯುವ ಸಮುದಾಯ ಇಂದು ದುಶ್ಚಟಕ್ಕೆ ಬಲಿಯಾಗುತ್ತಿದೆ. ಈ ದೆಸೆಯಲ್ಲಿ ಸಾರ್ವಜನಿಕ ವಲಯದಲ್ಲಿ ಜಾಗೃತಿ ಅವಶ್ಯ ಎಂದು ರಾಜ್ಯ ಎನ್ ಕೆ ಫೌಂಡೇಶನ್ ಸಂಯೋಜಕರಾದ ಡಾ. ಜಾಹ್ನವಿ ಅಭಿಪ್ರಾಯಪಟ್ಟರು.
ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಶೇ. ೭೭.೬೦ರಷ್ಟು ಮತದಾನ
ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಂತಿಮವಾಗಿ ಶೇ. ೭೭.೬೦ರಷ್ಟು ಮತದಾನವಾಗಿದೆ. ಮತ ಎಣಿಕೆ ಕಾರ್ಯ ಜೂ. ೪ರಂದು ದೇವಗಿರಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಜರುಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ತಿಳಿಸಿದ್ದಾರೆ.
ರೈತ ವಿರೋಧಿ ನೀತಿ, 13ರಂದು ಬ್ಯಾಡಗಿಯಲ್ಲಿ ಪ್ರತಿಭಟನೆ
ರೈತ ವಿರೋಧಿ ಧೋರಣೆ ತಳೆದಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮೇ 13ರಂದು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಹೇಳಿದರು.
ಜಿಡ್ಡು ಗಟ್ಟಿದ ಸಮಾಜದಲ್ಲಿ ವಿಚಾರದ ದೀಪ ಹಚ್ಚಿದ ಶರಣರು-ಕೆಂಚಕ್ಕನವರ
ವಚನಗಳು ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ಸರಳ ನಿರೂಪಣೆ ಹೊಂದಿದ್ದು, ಇವನ್ನು ಮನೆ ಮನಗಳಿಗೆ ತಲುಪಿಸುವಲ್ಲಿ ಶರಣ ಸಾಹಿತ್ಯ ಪರಿಷತ್ತು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ಕೆ. ಕೆಂಚಕ್ಕನವರ ತಿಳಿಸಿದರು.
ಮತಗಟ್ಟೆಗಳಲ್ಲಿ ಗಮನ ಸೆಳೆದ ಶಿಶು ಪಾಲನಾ ಕೇಂದ್ರಗಳು
ಲೋಕಸಭಾ ಚುನಾವಣೆ ಮತದಾನಕ್ಕೆ ತಾಯಂದಿರೊಂದಿಗೆ ಬರುವ ಮಕ್ಕಳಿಗೆ ಮತಗಟ್ಟೆಗಳಲ್ಲಿ ತೆರೆಯಲಾದ ಶಿಶು ಪಾಲನಾ ಕೇಂದ್ರಗಳಲ್ಲಿ ಮಕ್ಕಳ ಲಾಲನೆ-ಪಾಲನೆ ಎಲ್ಲರ ಗಮನ ಸೆಳೆಯಿತು.
ಮುಗಿದ ಚುನಾವಣೆ, ಶುರುವಾಗಿದೆ ಮತ ಗಳಿಕೆ ಲೆಕ್ಕಾಚಾರ
ಉರಿಬಿಸಿಲಿನೊಂದಿಗೆ ಕಳೆದ ಒಂದೂವರೆ ತಿಂಗಳಿಂದ ಕಾವೇರಿದ್ದ ಲೋಕಸಭಾ ಚುನಾವಣೆಯ ಪ್ರಮುಖ ಘಟ್ಟವಾದ ಮತದಾನವು ಮುಗಿದಿದ್ದು, ಎಲ್ಲಿ ಎಷ್ಟು ಪ್ರಮಾಣದಲ್ಲಿ ಮತದಾನವಾಗಿದೆ, ಅದರಲ್ಲಿ ತಮಗೆಷ್ಟು, ಅವರಿಗೆಷ್ಟು ಎಂಬ ಲೆಕ್ಕಾಚಾರ ಶುರುವಾಗಿದ್ದು, ಜೂ. 4ರ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ.
ಧರ್ಮ ಸಂಸ್ಕಾರದೊಡನೆ ರಾಷ್ಟ್ರ ಕಟ್ಟುವ ಸಂಸ್ಕಾರವೂ ನಮ್ಮದಾಗಬೇಕು: ಹೊನ್ನಾಳಿ ಶ್ರೀಗಳು
ಧರ್ಮ ಸಂಸ್ಕಾರದೊಡನೆ ರಾಷ್ಟ್ರ ಕಟ್ಟುವ ಸಂಸ್ಕಾರವೂ ನಮ್ಮದಾಗಬೇಕು ಎಂದು ಹೊನ್ನಾಳಿ ಹಿರೇಕಲ್ಮಠದ ಡಾ. ಒಡೆಯರ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯರು ನುಡಿದರು.
ಸ್ಟ್ರಾಂಗ್‌ರೂಮ್‌ನಲ್ಲಿ ಭದ್ರಗೊಂಡ ಹಾವೇರಿ ಕ್ಷೇತ್ರದ ಮತಯಂತ್ರಗಳು
ಜಿಲ್ಲೆಯಲ್ಲಿ ಶಾಂತಿಯುತ ಮತದಾನವಾಗಿದ್ದು, ಮತ ಎಣಿಕೆ ಕೇಂದ್ರವಾದ ದೇವಗಿರಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳ ಇವಿಎಂಗಳನ್ನು ಪೊಲೀಸ್ ಹಾಗೂ ಕೇಂದ್ರ ಸಶಸ್ತ್ರ ಮೀಸಲು ಪಡೆಯ ಬಿಗಿಭದ್ರತೆಯಲ್ಲಿ ಇರಿಸಲಾಗಿದೆ.
ಮತದಾನಕ್ಕೆ ರಜೆ ನೀಡದ ಚಿಕನ್ ಫ್ಯಾಕ್ಟರಿ: ರೈತರ ಪ್ರತಿಭಟನೆ
ಜಿಲ್ಲಾಧಿಕಾರಿ ರಘುನಂದನಮೂರ್ತಿ ಎಲ್ಲರಿಗೂ ವೇತನ ಸಹಿತ ರಜೆ ನೀಡುವಂತೆ ಮಾಡಿದ ಆದೇಶವನ್ನು ತಾಲೂಕಿನ ತೆರೆದಹಳ್ಳಿಯ ವೆಂಕಾಬ್ ಮತ್ತು ವೆಂಕಟೇಶ ಹ್ಯಾಚರಿಸ್ ಹಾಗೂ ಗೋಲ್ಡನ್ ಹ್ಯಾಚರಿಸ್ ಚಿಕನ್ ಫ್ಯಾಕ್ಟರಿ ಆಡಳಿತ ಮಂಡಳಿ ಧಿಕ್ಕರಿಸಿದ್ದಾರೆ ಎಂದು ಆರೋಪಿಸಿ ರೈತ ಸಂಘಟನೆ ಸದಸ್ಯರು ಮಂಗಳವಾರ ಫ್ಯಾಕ್ಟರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 278
  • 279
  • 280
  • 281
  • 282
  • 283
  • 284
  • 285
  • 286
  • ...
  • 413
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved