• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಚನ ಸಾಹಿತ್ಯದಲ್ಲಿರುವ ವಿಚಾರಧಾರೆಗಳು ಆದರ್ಶವಾಗಿವೆ-ಹೆಗಡಾಳ
ಸಮಾಜದಲ್ಲಿ ಆಚರಣೆಯಲ್ಲಿರುವ ಕಂದಾಚಾರಗಳನ್ನು ತೊಲಗಿಸಿ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ವಚನ ಸಾಹಿತ್ಯದಲ್ಲಿರುವ ವಿಚಾರಧಾರೆಗಳು ಆದರ್ಶವಾಗಿವೆ ಎಂದು ಎಸ್‌ಜೆಎಂವಿ ಕಾಲೇಜಿನ ಪ್ರಾ. ಆರ್.ವ್ಹಿ. ಹೆಗಡಾಳ ಹೇಳಿದರು.
ಅರಣ್ಯವಿಲ್ಲದಿದ್ದರೇ ಭೂಕುಸಿತ ಘಟನೆಗಳು ತಪ್ಪಿದ್ದಲ್ಲ-ರಘುಪತಿಗೌಡ
ಇತ್ತೀಚೆಗೆ ಕರ್ನಾಟಕದ ಕರಾವಳಿ ಪ್ರದೇಶದ ಮತ್ತು ಕೇರಳದ ವಯನಾಡಿನಲ್ಲಿ ನಡೆದ ಭೂಕುಸಿತ ಘಟನೆಗಳನ್ನು ಯಾರೂ ಕೂಡ ಊಹಿಸಿರಲಿಲ್ಲ. ಆದರೆ ಇವರೆಡು ಪ್ರಕರಣಗಳು ವಿಶ್ವದ ಗಮನ ಸೆಳೆದಿದ್ದು, ಅರಣ್ಯವಿಲ್ಲದಿದ್ದರೇ ಅನಾಹುತ ತಪ್ಪಿದ್ದಲ್ಲ ಎಂಬ ಸ್ಪಷ್ಟ ಸಂದೇಶವನ್ನು ಇಡೀ ಮನುಕುಲಕ್ಕೆ ನೀಡಿದ್ದಂತೂ ಸತ್ಯ ಎಂದು ಯೋಜನಾಧಿಕಾರಿ ರಘುಪತಿಗೌಡ ಹೇಳಿದರು.
ಪತಿಯ ಗಲಾಟೆ, ಶಿಕ್ಷಕಿ ವರ್ಗಾವಣೆಗೆ ಗ್ರಾಮಸ್ಥರ ಆಗ್ರಹ
ಸರ್ಕಾರಿ ಉನ್ನತೀಕರಿಸಿದ ಪ್ರೌಢಶಾಲೆಗೆ ಶಾಲೆಯ ಶಿಕ್ಷಕಿಯ ಪತಿ ಬಂದು ಗಲಾಟೆ ಮಾಡಿ ಗ್ರಾಮಸ್ಥರಿಗೆ ಮತ್ತು ಶಾಲಾ ಅಭಿವೃದ್ಧಿ ಮಂಡಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಹಿನ್ನೆಲೆಯಲ್ಲಿ ಶಿಕ್ಷಕಿಯನ್ನು ಬೇರೆಡೆಗೆ ವರ್ಗಾಯಿಸುವಂತೆ ಗ್ರಾಮಸ್ಥರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಘಟನೆ ಶುಕ್ರವಾರ ತಾಲೂಕಿನ ಹಿರೇಮಲ್ಲೂರ ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿ ಕುಟುಂಬಸ್ಥರಿಗೆ ೩ ಲಕ್ಷ ರು. ಮೊತ್ತದ ಚೆಕ್ ಹಸ್ತಾಂತರ
ತಾಲೂಕಿನ ದೂದಿಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅರ್ಚನಾ ಗೌಡಣ್ಣನವರ ಅವರು ಜು.೨ರಂದು ಆಲದಕಟ್ಟಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತ ವಿದ್ಯಾರ್ಥಿನಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಮಂಜೂರಾದ ರು. ೩ ಲಕ್ಷಗಳ ಚೆಕ್ ಅನ್ನು ಮೃತ ವಿದ್ಯಾರ್ಥಿನಿಯ ಕುಟುಂಬಸ್ಥರಿಗೆ ಶಾಸಕ ಯು.ಬಿ. ಬಣಕಾರ ವಿತರಣೆ ಮಾಡಿದರು.
ಯಾವ ಮಗುವೂ ಶಾಲೆಯಿಂದ ಹೊರಗುಳಿಯಬಾರದು-ಡಿಸಿ ಜಿಲ್ಲಾಧಿಕಾರಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ದೇವಗಿರಿ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಆಯೋಜಿಸಲಾದ ಪೋಷಣ ಮಾಸಾಚರಣೆ ಅಂಗವಾಗಿ ತಾಯಿ ಹೆಸರಿನಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಶನಿವಾರ ದೇವಗಿರಿ ಅಂಗನವಾಡಿ ಕೇಂದ್ರದ ಆವರಣದಲ್ಲಿ ಪೇರಲ ಸಸಿ ನೆಡುವ ಮೂಲಕ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಚಾಲನೆ ನೀಡಿದರು.
ಕ್ರೀಡಾಂಗಣಗಳಿಗೆ ಮೂಲ ಸೌಕರ್ಯ ಕಲ್ಪಿಸಿದರೇ ಮಾತ್ರ ಕ್ರೀಡಾ ದಿನಕ್ಕೆ ಅರ್ಥ-ಛತ್ರದ
ಜಿಲ್ಲೆಯಲ್ಲಿರುವ ತಾಲೂಕು ಕ್ರೀಡಾಂಗಣಗಳಿಗೆ ತರಬೇತುದಾರರು ಸೇರಿದಂತೆ ಮೂಲಭೂತ ಸೌಕರ್ಯವಿಲ್ಲದೇ ಕ್ರೀಡಾ ಪ್ರತಿಭೆಗಳು ಅರಳುವ ಮುನ್ನವೇ ಕಮರುತ್ತಿವೆ, ಕ್ರೀಡೆಗಳು ಸೊರಗುತ್ತಿವೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಅಧಿಕಾರಿಗಳು ಕ್ರೀಡಾಂಗಣಗಳಿಗೆ ಮೂಲ ಸೌಕರ್ಯ ಕಲ್ಪಿಸಿದರೇ ಮಾತ್ರ ರಾಷ್ಟ್ರೀಯ ಕ್ರೀಡಾ ದಿನಾಚರಣೆಗೊಂದು ನಿಜವಾದ ಅರ್ಥ ಬರಲಿದೆ ಎಂದು ಪುರಸಭೆ ಸದಸ್ಯ ಬಸವರಾಜ ಛತ್ರದ ಅಭಿಪ್ರಾಯಪಟ್ಟರು.
ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮುನ್ನಡೆಯುವ ಇಚ್ಛಾಶಕ್ತಿ ಇರಲಿ
ವಿದ್ಯಾರ್ಥಿ ದೆಸೆಯಲ್ಲಿಯೇ ಸ್ಪರ್ಧಾತ್ಮಕ ಜಗತ್ತಿಗೆ ಸವಾಲು ಹಾಕಿ ಮುನ್ನಡೆಯುವ ಇಚ್ಛಾಶಕ್ತಿಯನ್ನು ಒಳಗೊಂಡರೆ ಭವಿಷ್ಯದ ಬದುಕು ಹಸನಾಗಬಲ್ಲದು ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್. ಆನಂದ ತಿಳಿಸಿದರು.
ಸಿಎಂ ಹುದ್ದೆಗೇರುವ ಮುಂಚೆಯೇ ಸಿದ್ದರಾಮಯ್ಯನವರಿಗೆ ಜನಬೆಂಬಲವಿದೆ-ಸಚಿವ ಎಚ್‌.ಕೆ. ಪಾಟೀಲ
ಮುಖ್ಯಮಂತ್ರಿಯಾದ ನಂತರ ಸಿದ್ದರಾಮಯ್ಯ ಅವರಿಗೆ ಜನಪ್ರಿಯತೆ ಬಂದಿಲ್ಲ. ಅದಕ್ಕಿಂತ ಮುಂಚೆಯೂ ಅವರಿಗೆ ಜನ ಬೆಂಬಲವಿದೆ ಎಂದು ಕಾನೂನು, ಸಂಸದೀಯ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ದುಶ್ಚಟಗಳಿಂದ ಉಂಟಾಗುವ ಆರೋಗ್ಯ ಸಮಸ್ಯೆ ಕುರಿತು ಜಾಗೃತಿ ಮೂಡಿಸಿ
ದುಶ್ಚಟಗಳಿಗೆ ದಾಸರಾಗದಂತೆ ಹಾಗೂ ದುಶ್ಚಟಗಳಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳು ಜಾಗೃತಿ ಮೂಡಿಸಬೇಕು ಎಂದು ಶ್ರೀ ಸಿಂದಗಿ ಶಾಂತವೀರೇಶ್ವರ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಆಡಳಿತಾಧಿಕಾರಿ ಡಾ. ವಿ.ಎಚ್.ಕೆ.ಹಿರೇಮಠ ಹೇಳಿದರು .
ಸರ್ಕಾರಿ ಶಾಲೆಗಳಿಗೆ ಕಾಣಿಕೆ, ಸೇವೆ ಸಲ್ಲಿಕೆಯಾಗಲಿ-ಶಾಸಕ ಮಾನೆ
ದೇವಸ್ಥಾನಗಳಿಗೆ ಸಲ್ಲಿಸುವ ಕಾಣಿಕೆ, ಸೇವೆಯನ್ನು ಸರ್ಕಾರಿ ಶಾಲೆಗಳಿಗೂ ಸಹ ಸಲ್ಲಿಸಬೇಕಿದೆ. ಆಗ ಮಾತ್ರ ಭಗವಂತನನ್ನು ಖುಷಿ ಪಡಿಸಲು ಸಾಧ್ಯವಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
  • < previous
  • 1
  • ...
  • 279
  • 280
  • 281
  • 282
  • 283
  • 284
  • 285
  • 286
  • 287
  • ...
  • 500
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved