ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಣಬಿಸಿಲಿನಲ್ಲೂ ಹಾವೇರಿ ಜಿಲ್ಲೆಯಲ್ಲಿ ಉತ್ಸಾಹದಿಂದ ಮತದಾನ
ಹಾವೇರಿ ಲೋಕಸಭಾ ಚುನಾವಣೆಗೆ ಮಂಗಳವಾರ ನಡೆದ ಮತದಾನ ಪ್ರಕ್ರಿಯೆ ಜಿಲ್ಲೆಯಲ್ಲಿ ಶಾಂತಿಯುತವಾಗಿ ನಡೆಯಿತು. ಆರಂಭದಲ್ಲಿ ಕೆಲವು ಮತಗಟ್ಟೆಗಳಲ್ಲಿ ಮತಯಂತ್ರಗಳು ಕೈಕೊಟ್ಟು ಮತದಾನ ಪ್ರಕ್ರಿಯೆ ಸ್ವಲ್ಪ ವಿಳಂಬವಾಗಿ ಆರಂಭಗೊಂಡಿರುವುದು ಸೇರಿ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ ಜಿಲ್ಲಾದ್ಯಂತ ಮತದಾನ ಪ್ರಕ್ರಿಯೆ ಸುಸೂತ್ರವಾಗಿ ನಡೆಯಿತು.
ಹಾವೇರಿ ಲೋಕಸಭಾ ಕ್ಷೇತ್ರ: ಶೇ.೭೭.೫೭ರಷ್ಟು ಮತದಾನ
ಹಾವೇರಿ ಲೋಕಸಭಾ ಕ್ಷೇತ್ರದಾದ್ಯಂತ ಮಂಗಳವಾರ ಶಾಂತಿಯುತ ಮತದಾನ ನಡೆದಿದ್ದು, ಅಂದಾಜು ಶೇ. ೭೭.೫೭ರಷ್ಟು ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ತಿಳಿಸಿದ್ದಾರೆ.
ರಾಣಿಬೆನ್ನೂರು: ಬಿಸಿಲನ್ನು ಲೆಕ್ಕಿಸದೇ ಮತಗಟ್ಟೆಗೆ ಆಗಮಿಸಿದ ಮತದಾರರು
ಹಾವೇರಿ- ಗದಗ ಲೋಕಸಭಾ ಕ್ಷೇತ್ರಕ್ಕೆ ತಾಲೂಕಿನ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಶಾಂತಿಯುತ ಮತದಾನ ಜರುಗಿತು. ಮಧ್ಯಾಹ್ನ 3ರ ವೇಳೆಗೆ ಶೇ.59.88ರಷ್ಟು ಮತದಾನವಾಗಿತ್ತು. ಮಹಿಳಾ ಸಿಬ್ಬಂದಿಯಿಂದ ಕೂಡಿದ ಸಖಿ ಮತಗಟ್ಟೆಗಳು ಹಾಗೂ ಸ್ಥಳೀಯ ನಗರಸಭೆಯಲ್ಲಿನ ಮಾದರಿ ಮತಗಟ್ಟೆ ವಿಶೇಷ ಆಕರ್ಷಣೆಯಾಗಿದ್ದವು.
ಲೋಕಸಭೆಗೆ ಬ್ಯಾಡಗಿ ಕ್ಷೇತ್ರದಲ್ಲಿ ಶೇ. 80.31 ಮತದಾನ
ಮತಗಟ್ಟೆ ಸಂಖ್ಯೆ 103 (ಕಾಗಿನೆಲೆ) ಹಾಗೂ 211-(ಹಳೇ ಗುಂಗರಗೊಪ್ಪ) ತಾಂತ್ರಿಕ ದೋಷ ಕಾರಣದಿಂದ ಅರ್ಧಗಂಟೆ ತಡವಾಗಿ ಮತದಾನ ಪ್ರಕ್ರಿಯೆ ಆರಂಭವಾಗಿದ್ದನ್ನು ಹೊರತುಪಡಿಸಿ ಲೋಕಸಭೆ ಸಾರ್ವತ್ರಿಕ ಚುನಾವಣೆ ಬ್ಯಾಡಗಿ ಮತಕ್ಷೇತ್ರದಾದ್ಯಂತ ಮಂಗಳವಾರ ಶೇ.80.31 ರಷ್ಟು (ಸಂಜೆ 6 ಗಂಟೆ ಹೊತ್ತಿಗೆ) ಮತದಾನವಾಗಿದೆ.
ತಹಸೀಲ್ದಾರ್ ಮನವೊಲಿಕೆ: ರತ್ನಾಪುರದಲ್ಲಿ ಮತದಾನ ಬಹಿಷ್ಕಾರ ವಾಪಸ್
ತಹಸೀಲ್ದಾರ ಮನವೊಲಿಕೆಯ ಬಳಿಕ ತಾಲೂಕಿನ ರತ್ನಾಪುರ ಗ್ರಾಮದ ಜನತೆ ಮತದಾನ ಬಹಿಷ್ಕಾರದಿಂದ ಹಿಂದೆ ಸರಿದು ಮತದಾನ ಮಾಡಿದ ಗಟನೆ ಮಂಗಳವಾರ ನಡೆಯಿತು.
ಇವಿಎಂನೊಂದಿಗೆ ಮತಗಟ್ಟೆಗೆ ತೆರಳಿದ ಸಿಬ್ಬಂದಿ
ಎಲ್ಲ ಮತ ಕೇಂದ್ರಗಳಲ್ಲಿ ಎಲ್ಲ ಸುರಕ್ಷತೆ ಹಾಗೂ ಸುಗಮ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮತಗಟ್ಟೆಗೂ ಕೂಡ ಪೊಲೀಸ್ ಸಿಬ್ಬಂದಿ, ಎನ್ಸಿಸಿ, ಎನ್ಎಸ್ಎಸ್ ಸ್ವಯಂಸೇವಕರನ್ನು ನೇಮಿಸಲಾಗಿದೆ.
ಹಿರೇಕೆರೂರಲ್ಲಿ ಮತದಾನಕ್ಕೆ ಸಕಲ ಸಿದ್ಧತೆ
ಮಸ್ಟರಿಂಗ್ ಕೇಂದ್ರದಲ್ಲಿ ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮತಗಟ್ಟೆ ಕೇಂದ್ರಗಳಲ್ಲಿ ಪಾಲಿಸಬೇಕಾದ ನಿರ್ದೇಶನಗಳ ಕುರಿತು ಮಾಹಿತಿ ನೀಡಲಾಯಿತು. ಸಿಬ್ಬಂದಿಗೆ ಉಟದ ವ್ಯವಸ್ಥೆ ಕಲ್ಪಿಸಲಾಗಿತ್ತು. ಊಟ ಮುಗಿಸಿದ ನಂತರ ಸಿಬ್ಬಂದಿ ನಿಯೋಜಿತ ಮತಗಟ್ಟೆಗಳಿಗೆ ಪ್ರಯಾಣ ಬೆಳೆಸಿದರು.
ಕಸಾಪ ಸಂದಿಗ್ಧತೆ ಎದುರಿಸುವ ಇಚ್ಛಾಶಕ್ತಿ ತೋರಿಸಲಿ: ಸಾಹಿತಿ ಸತೀಶ ಕುಲಕರ್ಣಿ
ಚುನಾವಣೆಯ ಈ ಸಂದರ್ಭದಲ್ಲಿ ಯಾವುದೇ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಭಾಷೆಗೆ ಸಂಬಂಧಿಸಿದ ಘೋಷಣೆ ಮಾಡಿಲ್ಲ. ಇಂಥ ಸಂದರ್ಭದಲ್ಲಿ ಕಸಾಪ ಇನ್ನೂ ಹೆಚ್ಚು ಪ್ರಭಾವಶಾಲಿಯಾಗಿ ಸಂದಿಗ್ಧತೆಯನ್ನು ಎದುರಿಸುವ ಇಚ್ಛಾಶಕ್ತಿ ತೋರಿಸಬೇಕಾಗಿದೆ ಎಂದು ಹಿರಿಯ ಸಾಹಿತಿ ಸತೀಶ ಕುಲಕರ್ಣಿ ಎಂದು ಹೇಳಿದರು.
ಲೋಕಸಭೆ ಚುನಾವಣಾ ಹಬ್ಬಕ್ಕೆ ಸಿದ್ಧತೆ ಪೂರ್ಣ
ಮಸ್ಟರಿಂಗ್ ಪ್ರಕ್ರಿಯೆ ಹಾಗೂ ಮತಗಟ್ಟೆಗಳ ಸಿದ್ಧತೆ ಕುರಿತು ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ, ಜಿಪಂ ಸಿಇಒ ಅಕ್ಷಯ್ ಶ್ರೀಧರ್, ಸಹಾಯಕ ಜಿಲ್ಲಾ ಚುನಾವಣಾಧಿಕಾರಿ ಪೂಜಾರ ವೀರಮಲ್ಲಪ್ಪ ಭೇಟಿ ನೀಡಿ, ಪರಿಶೀಲಿಸಿ ಅಗತ್ಯ ಮಾರ್ಗದರ್ಶನ ನೀಡಿದರು.
ಮತದಾನಕ್ಕೆ ವಿಶೇಷ ಮತಗಟ್ಟೆಗಳ ಆಕರ್ಷಣೆ
ಈ ಬಾರಿ ಈ ಲೋಕಸಭಾ ಸಾರ್ವತ್ರಿಕ ಚುನಾವಣೆ ಮತದಾನದ ಪ್ರತಿಶತವನ್ನು ಹೆಚ್ಚಿಸಲು ಕ್ರಮವಹಿಸಲಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ್ ಶ್ರೀಧರ್ ಮಾಹಿತಿ ನೀಡಿದ್ದಾರೆ.
< previous
1
...
279
280
281
282
283
284
285
286
287
...
413
next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್ ತಿರಂಗಾ ಯಾತ್ರೆ - ಅಪರೇಷನ್ ಸಿಂದೂರ ಯೋಧರಿಗೆ ಬೆಂಬಲ