• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನರ ಆಶೀರ್ವಾದ ಇರುವವರೆಗೂ ನನ್ನ ಏನೂ ಮಾಡೋಕೆ ಆಗೋಲ್ಲ-ಸಿಎಂ ಸಿದ್ದರಾಮಯ್ಯ
ಜನರ ಆಶೀರ್ವಾದ ಇರುವ ವರೆಗೂ ನನ್ನ ಏನೂ ಮಾಡೋಕೆ ಆಗೋಲ್ಲ. ಗ್ಯಾರಂಟಿ ಮೂಲಕ ಬಡವರಿಗೆ ಆರ್ಥಿಕ ಶಕ್ತಿ ತುಂಬಿರುವುದಕ್ಕೆ ವಿರೋಧಿಗಳಿಗೆ ಹೊಟ್ಟೆ ಉರಿ. ದ್ವೇಷ ಮಾಡಿದರು, ಹೊಟ್ಟೆಕಿಚ್ಚು ಪಡುವವರು ನಾಶವಾಗುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಅಕ್ರಮ ಗರ್ಭಕೋಶ ಶಸ್ತ್ರಚಿಕಿತ್ಸೆ ಹೋರಾಟಗಾರರ ಬಂಧನ: ಠಾಣೆ ಎದುರು ಮಹಿಳೆಯರ ಪ್ರತಿಭಟನೆ
ತಾಂಡಾದ ಮಹಿಳೆಯರಿಗೆ ಅನಧಿಕೃತವಾಗಿ ಗರ್ಭಕೋಶದ ಶಸ್ತ್ರ ಚಿಕಿತ್ಸೆ ಮಾಡಿರುವ ವೈದ್ಯ ಡಾ. ಶಾಂತ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಸಂತ್ರಸ್ತರಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ವಾಹನ ತಡೆದು ಪ್ರತಿಭಟನೆ ನಡೆಸಲು ಸಿದ್ಧರಾಗಿದ್ದ ಕೆಲ ಪ್ರತಿಭಟನಕಾರರನ್ನು ಹಾಗೂ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದ ಕ್ರಮವನ್ನು ಖಂಡಿಸಿ ಸಂತ್ರಸ್ತ ಮಹಿಳೆಯರು ಶುಕ್ರವಾರ ಗ್ರಾಮೀಣ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.
ಕ್ರೀಡೆಯಲ್ಲಿ ಉತ್ತಮ ಸಾಧನೆಯಿಂದ ಯಶಸ್ಸು ಸಾಧ್ಯ-ಪ್ರಾಚಾರ್ಯ ಹರಿಹರ
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪಠ್ಯೇತರ ಶಿಕ್ಷಣದ ಜೊತೆಗೆ ಕ್ರೀಡೆಯಲ್ಲಿ ಕೂಡ ಭಾಗವಹಿಸಿ ಉತ್ತಮ ಸಾಧನೆ ಮಾಡಿದಾಗ ಮಾತ್ರ ಜೀವನದಲ್ಲಿ ಯಶಸ್ಸು ಕಾಣಬಹುದು ಎಂದು ಆರ್‌ಟಿಇಎಸ್ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಸಿ.ಎ. ಹರಿಹರ ಹೇಳಿದರು.
ಜೀವನದ ಸಾರ ತಿಳಿಸುವಲ್ಲಿ ಎನ್ನೆಸ್ಸೆಸ್‌ ಪಾತ್ರ ಪ್ರಮುಖ-ನಿಂಗಪ್ಪ ಸಿದ್ದಾಪುರ
ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಮಾತ್ರವಲ್ಲದೆ ಜೀವನದ ಸಾರವನ್ನು ತಿಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಎಸ್‌ಡಿಎಂಸಿ ಅಧ್ಯಕ್ಷ ನಿಂಗಪ್ಪ ಸಿದ್ದಾಪುರ ಹೇಳಿದರು.
ಮುಖ್ಯರಸ್ತೆ ಅಗಲೀಕರಣಕ್ಕೆ ರೈತ ಸಂಘದಿಂದ ಸಿಎಂ ಸಿದ್ದುಗೆ ಮನವಿ
ಪಟ್ಟಣದ ಮುಖ್ಯರಸ್ತೆ (ಗಜೇಂದ್ರಗಡ-ಸೊರಬ ರಾಜ್ಯ ಹೆದ್ದಾರಿ) ಅಗಲೀಕರಣಗೊಳಿಸಿ ಅಭಿವೃದ್ಧಿಪಡಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ (ಲಕ್ಷ್ಮೀ ನಾರಾಯಣ ಬಣ) ಮುಖಂಡರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕಾಕೋಳ ಗ್ರಾಮದ ಹೆದ್ದಾರಿಯಲ್ಲಿ ತಡೆದು ಮನವಿ ಸಲ್ಲಿಸಿದರು.
ಬಾಲ್ಯವಿವಾಹ, ಬಾಲಕಿಯರ ಗರ್ಭಿಣಿ ಪ್ರಕರಣಗಳಿಗೆ ಕಡಿವಾಣ ಹಾಕಿ
ಹೆಚ್ಚುತ್ತಿರುವ ಬಾಲ್ಯವಿವಾಹ ಪ್ರಕರಣ ಅವಲೋಕಿಸಿದರೇ ನಾವೆಷ್ಟೇ ಮುಂದುವರಿದಿದ್ದರೂ ಇನ್ನೂ ಅನಾಗರಿಕರಂತೆ ವರ್ತಿಸುತ್ತಿದ್ದೇವೆನೋ ಎಂದೆನಿಸುತ್ತದೆ. ತಾಲೂಕಿನಲ್ಲಿ ಬಾಲ್ಯವಿವಾಹ ಮತ್ತು ಬಾಲಕಿಯರ ಗರ್ಭಿಣಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಶಿಶು ಅಭಿವೃದ್ಧಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳು ಜಾಗೃತಿ ಮೂಡಿಸುವ ಮೂಲಕ ಸಮನ್ವಯತೆಯಿಂದ ನಿರ್ವಹಿಸಿ ಕಡಿವಾಣ ಹಾಕುವಂತೆ ತಹಸೀಲ್ದಾರ್‌ ಕಚೇರಿಯಲ್ಲಿ ನಡೆದ ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ತಹಸೀಲ್ದಾರ್‌ ಫಿರೋಜ್‌ಶಾ ಸೋಮನಕಟ್ಟಿ ಅಧಿಕಾರಿಗಳಿಗೆ ಎಚ್ಚರಿಸಿದರು.
ಹೆಗ್ಗೇರಿ ಕೆರೆಗೆ ಮೊದಲ ಬಾರಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ
ಹಾವೇರಿ ಜಿಲ್ಲೆಯಲ್ಲಿ ಕೆರೆ ತುಂಬಿಸುವ ಯೋಜನೆ ಸಾಕಾರಗೊಳ್ಳಲು ಕಾರಣರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎರಡನೇ ಅತಿದೊಡ್ಡ ಕೆರೆ ಎಂಬ ಖ್ಯಾತಿ ಹೊಂದಿರುವ ಇಲ್ಲಿಯ ಹೆಗ್ಗೇರಿ ಕೆರೆಗೆ ಶುಕ್ರವಾರ ಬಾಗಿನ ಅರ್ಪಿಸಲಿದ್ದಾರೆ. ಮುಖ್ಯಮಂತ್ರಿಯೊಬ್ಬರು ಇದೇ ಮೊದಲ ಬಾರಿಗೆ ಹೆಗ್ಗೇರಿ ಕೆರೆಗೆ ಬಾಗಿನ ಅರ್ಪಿಸುತ್ತಿರುವುದು ವಿಶೇಷವಾಗಿದೆ.
ಶೇಷಗಿರಿ ಕಲಾತಂಡ ವೃತ್ತಿ ರಂಗಭೂಮಿ ಪರಿಕಲ್ಪನೆಗೆ ದೊಡ್ಡ ಮಾದರಿ-ಡಾ. ರಾಜು ತಾಳಿಕೋಟಿ
ಹವ್ಯಾಸಿ ಮತ್ತು ವೃತ್ತಿ ರಂಗಭೂಮಿ ಪರಿಕಲ್ಪನೆಗೆ ಒಂದು ದೊಡ್ಡ ಮಾದರಿ ಹಾನಗಲ್ಲ ತಾಲೂಕಿನ ಶೇಷಗಿರಿ ಕಲಾ ತಂಡ. ಪ್ರತಿಭೆಗಳು ಹುಟ್ಟುವುದೇ ಹಳ್ಳಿಗಳಲ್ಲಿ. ಇಂದು ನಾಡಿನ ಅನೇಕ ಪ್ರತಿಭಾಶಾಲಿಗಳು ಬಂದದ್ದು, ಗ್ರಾಮೀಣ ಮೂಲದಿಂದಲೇ ಎಂದು ಧಾರವಾಡ ರಂಗಾಯಣದ ನೂತನ ಅಧ್ಯಕ್ಷ ಡಾ. ರಾಜು ತಾಳಿಕೋಟಿ ಹೇಳಿದರು.
ಇಂದು ದೇವರಗುಡ್ಡದಲ್ಲಿ ಮಾಲತೇಶ ದೇವರ ದರ್ಶನ ಪಡೆಯಲಿರುವ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆ. ೩೦ರಂದು ಹಾವೇರಿ ಜಿಲ್ಲೆಗೆ ಆಗಮಿಸಲಿದ್ದು, ಅಂದು ಮಧ್ಯಾಹ್ನ ೧೨.೩೦ಕ್ಕೆ ಬ್ಯಾಡಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೇವರಗುಡ್ಡದಲ್ಲಿ ಶ್ರೀ ಮಾಲತೇಶ ದೇವರ ದರ್ಶನ ಪಡೆದು, ಬಳಿಕ ಸ್ಥಳೀಯರು ನಿರ್ಮಿಸಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಂಚಿನ ಪುತ್ಥಳಿ ಅನಾವರಣಗೊಳಿಸಲಿದ್ದಾರೆ ಎಂದು ರಾಜ್ಯ ಅರಣ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ, ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಹಿಂದು ಸಮಾಜ ಅನೇಕ ಜ್ವಲಂತ ಸಮಸ್ಯೆಗಳ ಎದುರಿಸುತ್ತಿದೆ
ಪ್ರಸ್ತುತ ದಿನಗಳಲ್ಲಿ ಹಿಂದು ಸಮಾಜ ಅನೇಕ ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಹಿಂದುಗಳು ಹಿಂದುಗಳಾಗಿಯೇ ಉಳಿಯಬೇಕಾದರೆ ಸಂಘಟನೆಯೊಂದೇ ಉತ್ತರ ಎಂದು ವಿಶ್ವ ಹಿಂದು ಪರಿಷತ್ ಬಜರಂಗದಳ ಕ್ಷೇತ್ರಿಯ ಧರ್ಮ ಪ್ರಸಾರ ಪ್ರಮುಖ ಸೂರ್ಯ ನಾರಾಯಣ್ ಜೀ ಹೇಳಿದರು.
  • < previous
  • 1
  • ...
  • 280
  • 281
  • 282
  • 283
  • 284
  • 285
  • 286
  • 287
  • 288
  • ...
  • 500
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved