• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಸಿಲಿನ ಪ್ರಖರತೆಯಲ್ಲಿಯೂ ಮತಗಟ್ಟೆಗೆ ತೆರಳಿದ ಚುನಾವಣೆ ಸಿಬ್ಬಂದಿ
ರಾಣಿಬೆನ್ನೂರು ರೋಟರಿ ಸ್ಕೂಲಿನಲ್ಲಿ ಸ್ಥಾಪಿಸಲಾಗಿರುವ ಮಸ್ಟರಿಂಗ್ ಕೇಂದ್ರದಲ್ಲಿ ಸೋಮವಾರ ಲೋಕಸಭೆ ಚುನಾವಣೆಗೆ ನಿಯೋಜಿಸಲಾಗಿರುವ ಸಿಬ್ಬಂದಿಗೆ ಮತಯಂತ್ರಗಳನ್ನು ನೀಡಿ ಮತಗಟ್ಟೆಗಳಿಗೆ ಕಳುಹಿಸಿಕೊಡಲಾಯಿತು.
ಮತದಾರರನ್ನು ಆಕರ್ಷಿಸಲು ವಿಶೇಷ ಮತಗಟ್ಟೆಗಳ ಸ್ಥಾಪನೆ
ರಾಣಿಬೆನ್ನೂರು ತಾಲೂಕಿನ ರಾಹುತನಕಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೋವಿಂದ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ -62ರ ಮತಗಟ್ಟೆ ಹೊರಗೆ ಮತ್ತು ಒಳಗೆ ಕೃಷ್ಣಮೃಗ ಅಭಿಯಾರಣ್ಯ ಕುರಿತು ಸುಂದರ ಛಾಯಾಚಿತ್ರಗಳನ್ನು ಬಿಡಿಸಲಾಗಿದೆ.
ಮೋಟೆಬೆನ್ನೂರಿನಲ್ಲಿ ಚಿಲ್ಲೀ ಬೂತ್ ಸ್ಥಾಪನೆ
ಬ್ಯಾಡಗಿ ಪಟ್ಟಣದ ಸೇರಿದಂತೆ ಮತಕ್ಷೇತ್ರದ ವ್ಯಾಪ್ತಿಯ 117 ಗ್ರಾಮಗಳಿಗೆ 39 ಸರ್ಕಾರಿ ಬಸ್ ಹಾಗೂ 2 ಖಾಸಗಿ ಟೆಂಪೋ ವಾಹನಗಳಲ್ಲಿ ಒಟ್ಟು 1066 ಚುನಾವಣಾ ಸಿಬ್ಬಂದಿ ನಿಯೋಜಿಸಿದ ಮತಗಟ್ಟೆಗೆ ಸುರಕ್ಷಿತವಾಗಿ ತೆರಳಿದರು.
ಅಂಬೇಡ್ಕರ್ ಸೋಲಿಸಿ ಅವಮಾನ ಮಾಡಿದ್ದು ಕಾಂಗ್ರೆಸ್-ಬಸವರಾಜ ಬೊಮ್ಮಾಯಿ
ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಮೊದಲಿನಿಂದಲೂ ಅವಮಾನ ಮಾಡುತ್ತ ಬಂದಿದೆ. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದರುಎಂದು ಮಾಜಿ ಸಿಎಂ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.
ಅಭಿವೃದ್ಧಿಗೆ ಶ್ರಮಿಸುವ ಮೋದಿ ನಾಯಕತ್ವ ದೇಶಕ್ಕೆ ಬೇಕು-ಮಾಧುಸ್ವಾಮಿ
ಕೇವಲ ಹತ್ತು ವರ್ಷಗಳಲ್ಲಿ ಆರ್ಥಿಕ ಅಭಿವೃದ್ಧಿಯಲ್ಲಿ ಪ್ರಪಂಚದ ಮೂರನೇ ಸ್ಥಾನಕ್ಕೆ ತಲುಪುವಂತೆ ಇಡೀ ದೇಶದ ಹಿತಕ್ಕೆ ಬದ್ಧತೆಯಿಂದ ಪರಿಶ್ರಮಿಸುವ ನರೇಂದ್ರ ಮೋದಿ ಅವರಂಥ ನಾಯಕತ್ವ ಭಾರತಕ್ಕೆ ಬೇಕಾಗಿದೆಯೇ ಹೊರತು, ಪ್ರಲೋಭನೆಗಳಿಂದ ಅಧಿಕಾರಕ್ಕೆ ಬರುವ ಜನಪ್ರತಿನಿಧಿ ನಮಗೆ ಬೇಕಾಗಿಲ್ಲ ಎಂದು ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.
ಕುರುಬ ಸಮುದಾಯದ ಅಭಿವೃದ್ಧಿಯಲ್ಲಿ ಬಿಜೆಪಿ ಪಾತ್ರ ದೊಡ್ಡದು-ಮಾಜಿ ಸಚಿವ ವಿಶ್ವನಾಥ
ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರವು ಬಿ.ಎಸ್. ಯಡಿಯೂರಪ್ಪ ಅವರ ಕಾಲದಲ್ಲಿ ಜಾರಿಗೆ ಬಂತು. ಕುರುಬ ಸಮುದಾಯದ ಅಭಿವೃದ್ಧಿಯಲ್ಲಿ ಬಿಜೆಪಿ ಪಾತ್ರ ದೊಡ್ಡದಿದ್ದು, ಸಮುದಾಯದ ಬಾಂಧವರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ವಿಧಾನಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಮನವಿ ಮಾಡಿದರು.
ದೀನ, ದಲಿತರ ಕಾಂಗ್ರೆಸ್‌ ಸರ್ಕಾರ ರಚನೆಗೆ ಅವಕಾಶ ಕಲ್ಪಿಸಿ- ಶಾಸಕ ಶಿವಣ್ಣನವರ
ಕಾಂಗ್ರೆಸ್ ಬಲಿಷ್ಠವಾದ ಒಂದು ರಾಷ್ಟ್ರೀಯ ಪಕ್ಷವಾಗಿದ್ದು, ಬರುವ ಚುನಾವಣೆಯಲ್ಲಿ ಅಧಿಕಾರಕ್ಕೆ ತರುವ ಮೂಲಕ ಸಾಮಾಜಿಕ ನ್ಯಾಯದಡಿ ಬಡವರ ಹಾಗೂ ದೀನ ದಲಿತರ ಪರವಾದ ಸರ್ಕಾರ ರಚನೆಗೆ ಅವಕಾಶ ಮಾಡಿ ಕೊಡುವಂತೆ ಶಾಸಕ ಬಸವರಾಜ ಶಿವಣ್ಣನವರ ಮನವಿ ಮಾಡಿದರು.
ಲೋಕಸಭಾ ಚುನಾವಣೆ ನಂತರ ದೇಶದಲ್ಲಿ ಕಾಂಗ್ರೆಸ್ ಧೂಳಿಪಟ-ಬಿ.ಸಿ. ಪಾಟೀಲ
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಪ್ರತಿ ಬಡ ಕುಟುಂಬಕ್ಕೆ ಮಹಾಲಕ್ಷ್ಮೀ ಯೋಜನೆಯಡಿ ಪ್ರತಿ ವರ್ಷ ಒಂದು ಲಕ್ಷ ಹಣ ನೀಡುವುದಾಗಿ ಹೇಳಿಕೊಂಡಿದೆ. ಆದರೆ ದೇಶದ ಬಜೆಟ್‌ಗೆ ಮೀರಿದ ಹಣವನ್ನು ಮತದಾರರಿಗೆ ಆಮಿಷ ನೀಡುತ್ತಿರುವುದು ಹಾಸ್ಯಾಸ್ಪದ ಎಂದು ಮಾಜಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.
ಇದು ನ್ಯಾಯ- ಅನ್ಯಾಯ, ಸುಳ್ಳು- ಸತ್ಯಗಳ ನಡುವಿನ ಚುನಾವಣೆ-ಸಂತೋಷ ಲಾಡ್‌
ಬಿಜೆಪಿಯವರು ರಾಮಮಂದಿರ, ಮುಸ್ಲಿಮರ ವಿರುದ್ಧ ಮಾತನಾಡುವುದು ಬಿಟ್ಟು ಬೇರೇನೂ ಮಾಡಿಲ್ಲ. ಈ ಚುನಾವಣೆ ನ್ಯಾಯ - ಅನ್ಯಾಯ, ಸುಳ್ಳು- ಸತ್ಯಗಳ ನಡುವಿನ ಚುನಾವಣೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ಮೋದಿ ನಾಯಕತ್ವ ಮೆಚ್ಚಿ, ಅಧಿಕಾರ ಕೊಡಲು ಜನರ ತೀರ್ಮಾನ-ಬೊಮ್ಮಾಯಿ
ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವಕ್ಕೆ ಮೆಚ್ಚಿರುವ ಈ ದೇಶದ ಮತದಾರರು ಅಧಿಕಾರ ನೀಡಲು ನಿರ್ಧರಿಸಿದ್ದಾರೆ.‌ ಈ ಚುನಾವಣೆಯಲ್ಲಿ ನನ್ನ ಕೆಲಸಗಳು ಮಾತನಾಡುತ್ತಿವೆ. ನಾನು ದೊಡ್ಡ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ.
  • < previous
  • 1
  • ...
  • 280
  • 281
  • 282
  • 283
  • 284
  • 285
  • 286
  • 287
  • 288
  • ...
  • 413
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved