• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಎರಡನೇ ಅತೀದೊಡ್ಡ ಕ್ರೀಡೆ ಕಬಡ್ಡಿ ವಿಶ್ವದೆಲ್ಲೆಡೆ ಪಸರಿಸಲಿ: ಎನ್.ಎಸ್. ಪ್ರಶಾಂತ
ಪ್ರಸಕ್ತ ವರ್ಷ ಬಹಳಷ್ಟು ಕ್ರೀಡಾಪಟುಗಳಿಗೆ ಅವಕಾಶ ನೀಡುವ ಮೂಲಕ ಉತ್ತಮ ಆರಂಭ ನೀಡಿದೆ ಎಂದು ಬಿಇಎಸ್ ಕಾಲೇಜು ಉಪನ್ಯಾಸಕ ಎನ್.ಎಸ್. ಪ್ರಶಾಂತ ಹೇಳಿದರು.
ಕೋಣನಕೇರಿಗೆ ಬಸ್ ಬಿಡುವಂತೆ ಆಗ್ರಹಿಸಿ ಪ್ರತಿಭಟನೆ
ಕೋಣನಕೇರಿ ಗ್ರಾಮಕ್ಕೆ ಸಮರ್ಪಕ ಸಾರಿಗೆ ಸೌಲಭ್ಯಕ್ಕೆ ಒತ್ತಾಯಿಸಿ ಹಾಗೂ ಹೆಚ್ಚುವರಿ ಬಸ್ ಕಲ್ಪಿಸುವಂತೆ ಆಗ್ರಹಿಸಿ ಎಸ್ಎಫ್ಐ ಪ್ರತಿಭಟನೆ ನಡೆಸಿತು.
ವಲಸೆ ತಡೆಯುವಲ್ಲಿ ಮೇಟಿಗಳ ಪಾತ್ರ ಮಹತ್ವದ್ದು: ಎಚ್.ವೈ. ಮೀಸೆ
ಹಾವೇರಿ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ ವಸತಿಯುತ ಕಾಯಕ ಬಂಧುಗಳ ತರಬೇತಿ ಕಾರ್ಯಕ್ರಮ ನಡೆಯಿತು.
ನಿರ್ಮಲ ತುಂಗಭದ್ರಾ ಅಭಿಯಾನ, ಪೋಸ್ಟರ್ ಅನಾವರಣ
ನಿರ್ಮಲ ತುಂಗಭದ್ರಾ ಅಭಿಯಾನ ಅಂಗವಾಗಿ ತುಂಗಭದ್ರಾ ಸೇತುವೆ ಗೋಡೆಯ ಮೇಲೆ ಸಾರ್ವಜನಿಕರಲ್ಲಿ ನದಿಗಳ ಪಾವಿತ್ರ್ಯತೆ ಕಾಪಾಡುವ ಕುರಿತು ಡಾ. ಜಿ.ಜೆ. ಮೆಹೆಂದಳೆ ಚಿತ್ರಿಸಿದ ಪೋಸ್ಟರ್ ಅನಾವರಣ ಮಾಡಲಾಯಿತು.
ರಸಮೇವು ತಯಾರಿಕೆ ಪ್ರಾತ್ಯಕ್ಷಿಕೆಯ ಕ್ಷೇತ್ರೋತ್ಸವ
ಜಿಲ್ಲೆಯಲ್ಲಿ ಹೆಚ್ಚಿನ ರೈತರು ಮೆಕ್ಕೆಜೋಳ ಬೆಳೆಯನ್ನು ಬೆಳೆಯುತ್ತಾರಾದರೂ ಕಟಾವಿನ ನಂತರ ಬಹುತೇಕರು ಮೇವಿನ ಸಂರಕ್ಷಣೆಯನ್ನು ಮಾಡುವುದಿಲ್ಲ ಎಂದು ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಗುರುಪ್ರಸಾದ ಹೇಳಿದರು.
ಮಹಾನುಭಾವರ ಪುಣ್ಯಸ್ಮರಣೆ ಆಚರಣೆ ಎಲ್ಲರ ಕರ್ತವ್ಯ-ವೇದಾರಾಣಿ
ಸಮಾಜಕ್ಕೆ ಅನುಪಮ ಕೊಡುಗೆ ನೀಡಿದ ಮಹಾನುಭಾವರ ಪುಣ್ಯಸ್ಮರಣೆಯನ್ನು ಆಚರಿಸುವುದು ಎಲ್ಲರ ಕರ್ತವ್ಯ ಎಂದು ಉತ್ಸವ ರಾಕ್ ಗಾರ್ಡನ್‌ನ ಕ್ಯೂರೇಟರ್ ವೇದಾರಾಣಿ ದಾಸನೂರ ಹೇಳಿದರು.
ವಕ್ಫ್ ಹೆಸರಿನಲ್ಲಿ ರೈತರ ಜಮೀನು ವಶಕ್ಕೆ ಪಡೆಯುವುದು ನಿಲ್ಲಿಸಿ
ರೈತರ ಜಮೀನುಗಳನ್ನು ವಕ್ಫ್ ಹೆಸರಿನಲ್ಲಿ ವಶಕ್ಕೆ ಪಡೆಯುತ್ತಿದ್ದು, ಕೂಡಲೇ ಅದನ್ನು ನಿಲ್ಲಿಸಬೇಕೆಂದು ಹಾಗೂ ವಕ್ಫ್ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಕೋಡಿಹಳ್ಳಿ ಚಂದ್ರಶೇಖರ ಬಣದ ರೈತರು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ವೃತ್ತಿ ಪಾವಿತ್ರ್ಯ ಕಾಯ್ದುಕೊಳ್ಳುವಲ್ಲಿ ಶಿಕ್ಷಕ ಮೊದಲಿಗನಾಗಬೇಕು-ಗುಂಡಪಲ್ಲಿ
ಗುರುವೇ ದೇವರೆಂಬ ನಂಬಿಗೆ ಮಾತ್ರವಲ್ಲ ಅದು ಸತ್ಯವಾಗುವಂತೆ ಶಿಕ್ಷಕ ವೃತ್ತಿಯ ಸಾರ್ಥಕತೆ ಸಾಧ್ಯವಾದರೆ ಅದುವೇ ಮಕ್ಕಳ ಭವಿಷ್ಯಕ್ಕೆ ಸುಂದರ ರೂಪ ನೀಡಲು ಸಾಧ್ಯ ಎಂದು ಬಿಆರ್‌ಸಿ ಸಂಯೋಜನಾಧಿಕಾರಿ ಎಂ.ಎಸ್. ಗುಂಡಪಲ್ಲಿ ತಿಳಿಸಿದರು.
ಭೂ ಸಂಪತ್ತನ್ನು ಖಾಲಿಗೊಳಿಸಿ ಮರುಭೂಮಿ ಮಾಡಲಾಗುತ್ತಿದೆ-ಗವಿಸಿದ್ದೇಶ್ವರ ಶ್ರೀ
ಸಂಪತ್ತಿನ ಆಸೆಗೆ ಬಿದ್ದ ಮನುಷ್ಯ ಫಲವತ್ತಾದ ಭೂಮಿ ಅದರಲ್ಲಿನ ಹೇರಳವಾದ ಸಂಪತ್ತನ್ನು ಖಾಲಿಗೊಳಿಸಿ ಮರುಭೂಮಿಯನ್ನಾಗಿ ಮಾಡುತ್ತಿರುವುದು ನಮ್ಮ ದೌರ್ಭಾಗ್ಯವೆಂದು ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳು ಹೇಳಿದರು.
ಸೊಲಬಕ್ಕನವರ ಹೊಸತನಕ್ಕೆ ಮಾದರಿ-ಸಾಹಿತಿ ಸತೀಶ ಕುಲಕರ್ಣಿ
ನಡೆ, ನುಡಿ ಹಾಗೂ ಸಾಹಸದಲ್ಲಿ ಸದಾ ಮುಂಚೂಣಿಯಲ್ಲಿರುತ್ತಿದ್ದ ಡಾ. ಟಿ.ಬಿ. ಸೊಲಬಕ್ಕನವರ ಹೊಸತನಕ್ಕೆ ಮಾದರಿ ಎಂದು ಸಾಹಿತಿ ಸತೀಶ ಕುಲಕರ್ಣಿ ಹೇಳಿದರು.
  • < previous
  • 1
  • ...
  • 285
  • 286
  • 287
  • 288
  • 289
  • 290
  • 291
  • 292
  • 293
  • ...
  • 563
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved