ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಮರ್ಪಕ ವಿದ್ಯುತ್ ಪೂರೈಸಿ: ಶಾಸಕ ಮಾನೆ ಸೂಚನೆ
ಗೊಂದಿ 110 ಕೆವಿ ವಿದ್ಯುತ್ ಕೇಂದ್ರದ ಟೆಂಡರ್ ಪ್ರಕ್ರಿಯೆ ಚುರುಕುಗೊಳಿಸಿ, ಆದಷ್ಟು ಬೇಗ ಕಾಮಗಾರಿ ಆರಂಭಿಸಲು ನಿಗಾ ವಹಿಸಬೇಕು ಎಂದು ಶಾಸಕ ಶ್ರೀನಿವಾಸ ಮಾನೆ ಅವರು ಅಧಿಕಾರಿಗಳಿಗೆ ತಿಳಿಸಿದರು.
ಜನರ ಜ್ಞಾನವೇ ಜಾನಪದ: ಉಪನ್ಯಾಸಕ ಚಂದ್ರಪ್ಪ ಸೊಬಟಿ
ಮನುಷ್ಯ ಸಂಕುಲದಿಂದ ಹಿಡಿದು ಪ್ರಾಣಿ ಪಕ್ಷಿ, ಜಲಚರ ಜೀವಿಗಳಿಗಳಿಗೂ ರಕ್ಷಣೆ ಇಲ್ಲದೇ ಇರುವುದರಿಂದ ನಮ್ಮಲಿನ ಸಂಸ್ಕೃತಿ ನಶಿಸುವ ಹಂತ ತಲುಪಿದ ನಂತರ ಅದರ ರಕ್ಷಣೆಗೆ ಧಾವಿಸುತ್ತಿರುವುದು ಬೇಸರ ಸಂಗತಿಯಾಗಿದೆ.
ಡಾಟಾ ಅಪರೇಟರ್ಗಳ ವಜಾ, ಅನಾಥವಾದ ಬ್ಯಾಡಗಿಯ ಕಾರ್ಮಿಕರ ಕಚೇರಿ
ನೂರಾರು ಕಟ್ಟಡ ಕಾರ್ಮಿಕರು ಇಲ್ಲಿನ ವಲಯ ಕಚೇರಿಗೆ ವಿವಿಧ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಲು ಬಂದು ಹೋಗುತ್ತಿದ್ದಾರೆ.
ಪ್ರಮೋದ ಮಧ್ವರಾಜ್ ಮೇಲಿನ ಕೇಸ್ ವಾಪಸ್ಗೆ ಒತ್ತಾಯ
ಮಧ್ವರಾಜ್ ವಿರುದ್ಧ ಉಡುಪಿ ಜಿಲ್ಲಾ ಪೊಲೀಸರು ಸುಮೊಟೊ ಕೇಸ್ ದಾಖಲಿಸಿದ್ದಾರೆ. ಇದು ಸಂವಿಧಾನ ವಿರೋಧಿ ನಡೆಯಾಗಿದ್ದು, ಮೀನುಗಾರರು ಖಂಡಿಸಿದ್ದಾರೆ.
ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಶ್ರಮಿಸಿ: ಶಾಸಕ ಯು.ಬಿ. ಬಣಕಾರ
ಪ್ರತಿಯೊಬ್ಬರೂ ಸ್ವಚ್ಛತೆಗೆ ಆದ್ಯತೆ ನೀಡಿ, ಸ್ವಚ್ಛ ಗ್ರಾಮವನ್ನು ನಿರ್ಮಾಣ ಮಾಡುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕು.
ಸ್ಪೀಕರ್ ಖಾದರ ಹೇಳಿಕೆಗೆ ಮಾಜಿ ಸ್ಪೀಕರ್ ಕೋಳಿವಾಡ ಆಕ್ಷೇಪ
ನನ್ನ ಅವಧಿಯಲ್ಲಿ ಇಂತಹ ಗಂಭೀರವಾದ ಅಶಿಸ್ತಿನ ನಡವಳಿಕೆಗಳು ಸಂಭವಿಸಿಲ್ಲ. ಸಂಭವಿಸತಕ್ಕ ನಡವಳಿಕೆಗಳಿಗೆ ನಾನು ಎಂದೂ ಅವಕಾಶ ಕೊಟ್ಟಿರಲಿಲ್ಲ ಎಂದು ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ತಿಳಿಸಿದರು.
ನಕಲಿ ಜಾತಿ ಪ್ರಮಾಣಪತ್ರ ಪಡೆದವರ ಮೇಲೆ ಪ್ರಕರಣ ದಾಖಲಿಸಿ: ಡಾ. ವಿಜಯಮಹಾಂತೇಶ ದಾನಮ್ಮನವರ
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಕಾನೂನಿನಡಿ ಇರುವ ಸೌಲಭ್ಯಗಳ ಕುರಿತು ಕಾಲನಿಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಡಿಸಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.
ಕ್ಷಯರೋಗ ಗುಣಪಡಿಸಬಹುದಾದ ಕಾಯಿಲೆ: ಡಾ. ನಿಡಗುಂದಿ
ಇಂದಿನ ಯುವಕರೇ ದೇಶದ ಉತ್ತಮ ಪ್ರಜೆಗಳು. ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಕೈಜೋಡಿಸಬೇಕಾಗಿದೆ.
ಕಬ್ಬಿಣಕಂಥಿ ಮಠದ ಶ್ರೀಗಳಿಂದ ಕುರುಬರ ಶೋಷಣೆ: ಕಾಗಿನೆಲೆ ಶ್ರೀ
ಜಿಲ್ಲೆಯ ಎರಡು ಪ್ರಮುಖ ಸಮಾಜದ ಮಠಗಳ ಸ್ವಾಮೀಜಿಗಳ ನಡುವೆಯೇ ಪರಸ್ಪರ ಕಚ್ಚಾಟ ನಡೆದಿರುವುದು ಸಾರ್ವಜನಿಕರಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಯತ್ನಾಳ್ ಉಚ್ಚಾಟನೆ ಒಳ್ಳೆಯ ನಿರ್ಧಾರ: ಬಿ.ಸಿ. ಪಾಟೀಲ್
ಬಸನಗೌಡ ಪಾಟೀಲ ಅವರು ಪಕ್ಷದ ಒಳಗೆ ಇದ್ದು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದರು ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು.
< previous
1
...
25
26
27
28
29
30
31
32
33
...
406
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ