ಲೋಕಾ ಬಲೆಗೆ ತೆಗ್ಗಿಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒಪಿಡಿಒ ಅಶೋಕ ಗೊಂದಿ ಕಾಮಗಾರಿಯ ಒಟ್ಟು ಮೊತ್ತದಲ್ಲಿ ಅರ್ಧ ಅಂದರೆ ₹80 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ನಂತರ ₹50 ಸಾವಿರಕ್ಕೆ ಒಪ್ಪಿಕೊಂಡು ಸೋಮವಾರ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಹೊಸ ಬಸ್ ನಿಲ್ದಾಣದಲ್ಲಿನ ಖಾಸಗಿ ಹೋಟೆಲ್ನಲ್ಲಿ ₹50 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.