ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪರಿಸರ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗದಿರಲಿ: ಮೋಹನಕುಮಾರ ಹುಲ್ಲತ್ತಿ
ದೇಶದಲ್ಲಿ ಪ್ರತಿದಿನ ಅಭಿವೃದ್ಧಿ ಹೆಸರಲ್ಲಿ ಮರಗಳ ಮಾರಣಹೋಮ ನಡೆಯುತ್ತಿದೆ. ಇದು ವಾತಾವರಣದಲ್ಲಿ ಸಾಕಷ್ಟು ಬದಲಾವಣೆ ಉಂಟಾಗಲು ಕಾರಣವಾಗಿದೆ. ಇದನ್ನು ತಡೆಯದಿದ್ದಲ್ಲಿ ಜೀವಸಂಕುಲ ನಾಶವಾಗಲಿದೆ.
ಜಿಲ್ಲಾ ಕೇಂದ್ರ ಹಾವೇರಿಗೆ ಗುಂಡಿ ಬಿದ್ದ ರಸ್ತೆಗಳ ಸ್ವಾಗತ!
ರಾಷ್ಟ್ರೀಯ ಹೆದ್ದಾರಿಯಿಂದ ತಿರುಗಿ ನಗರಕ್ಕೆ ಬರುವ ವಾಹನ ಸವಾರರಿಗೆ ಯಾಲಕ್ಕಿ ಕಂಪಿನ ಹಾವೇರಿ ನಗರಕ್ಕೆ ಸ್ವಾಗತ ಎಂಬ ಪ್ರವೇಶದ್ವಾರ ಕಾಣುತ್ತದೆ. ಆದರೆ, ಇದರ ಕೆಳಗೇ ಗುಂಡಿ ಬಿದ್ದ ರಸ್ತೆಗಳು ವಾಹನಗಳ ವೇಗಕ್ಕೆ ಬ್ರೇಕ್ ಹಾಕುತ್ತವೆ.
ರಾಜ್ಯ ಸರ್ಕಾರ ವಜಾ ಮಾಡಲು ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ
ರೆ. ಕಾಂಗ್ರೆಸ್ ಸರ್ಕಾರ ಇದ್ದರೆಷ್ಟು ಬಿಟ್ಟರೆಷ್ಟು ಎಂಬಂತಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ರೈತರನ್ನು ಕಚೇರಿಗೆ ವಿನಾಕಾರಣ ಅಲೆದಾಡಿಸದಿರಿ: ಶಾಸಕ ಯಾಸೀರ ಅಹ್ಮದಖಾನ್ ಪಠಾಣ
ಸಾರ್ವಜನಿಕ ಆಸ್ತಿಗಳ ಸಂರಕ್ಷಣೆ ಮುಖ್ಯವಾಗಿದ್ದು, ಅದಕ್ಕಾಗಿ ಭೂದಾಖಲೆಗಳ ಗಣಕೀಕರಣ ಕಾರ್ಯ ನಡೆಯುತ್ತಿದೆ. ಇದರಿಂದ ದಾಖಲೆಗಳು ರೈತರಿಗೆ ಸುಲಭವಾಗಿ ಸಿಗುತ್ತವೆ. ರೈತರ ಶ್ರಮ ಮತ್ತು ಸಮಯ ಉಳಿತಾಯವಾಗಲಿದೆ.
ಅನಾಥ ಮಕ್ಕಳ ಪೋಷಣೆಗೆ ಸಹಕಾರ ಅಗತ್ಯ: ಚನ್ನವೀರ ಸ್ವಾಮೀಜಿ
ಹತ್ತಾರು ದಶಕಗಳಿಂದ ಶ್ರೀಮಠದಲ್ಲಿ 300 ಮಕ್ಕಳನ್ನು ಹೊಂದಿರುವ ಅನಾಥ ಆಶ್ರಮ ಗುರುಕುಲಕ್ಕೆ ಪ್ರತಿವರ್ಷ ದಾನಿ ವಿಜಯಕುಮಾರ ಸೂರ್ಯಕಾಂತ ಬಿರಾದಾರ ಸುಮಾರು ₹15 ಲಕ್ಷಕ್ಕೂ ಹೆಚ್ಚು ಖರ್ಚಿನಲ್ಲಿ ವರ್ಷಕ್ಕೆ ಬೇಕಾಗುವ ದವಸ ಧಾನ್ಯ ನೀಡುವ ಮೂಲಕ ಮಹಾಪೋಷಕರಾಗಿದ್ದಾರೆ.
ಹೊಸರಿತ್ತಿಯಲ್ಲಿ ಸುಬುಧೇಂದ್ರ ತೀರ್ಥ ವಿದ್ಯಾಸಂಸ್ಥೆ ಲೋಕಾರ್ಪಣೆ
ಜಿಲ್ಲೆಯಲ್ಲಿ ಹಲವಾರು ಯತಿವರ್ಯರು, ಸಾಧು ಸಂತರು, ವೀರಶೈವ ಸಮಾಜದ ಅನೇಕ ಶ್ರೀಗಳು ಜನಿಸಿ ಹೋಗಿದ್ದಾರೆ.
ಜಾನಪದ ಉತ್ಸವದಿಂದ ಸಂಸ್ಕೃತಿ ಉಳಿಸಲು ಸಹಕಾರಿ: ಎಸ್.ಎಸ್. ಪಾಟೀಲ
ನಾಡಿನ ಜಾನಪದ ಕಲೆಗಳು, ಭವ್ಯ ಪರಂಪರೆಗಳು ನಮ್ಮ ಸಂಸ್ಕೃತಿಯ ಇತಿಹಾಸದ ಸಂದೇಶವನ್ನು ಸಾರುತ್ತವೆ.
ಬೆಳೆನಷ್ಟ ಮಧ್ಯಂತರ ಪರಿಹಾರಕ್ಕೆ ಬಿ.ಸಿ. ಪಾಟೀಲ ಆಗ್ರಹ
ಸಾಲ ಮಾಡಿ ಬೀಜ ಗೊಬ್ಬರ ತಂದು ಬಿತ್ತಿದ ಬೆಳೆ ಹಾಳಾಗಿ ರೈತರು ಕಂಗೆಟ್ಟಿದ್ದು, ಅಧಿಕಾರಿಗಳು ರೈತರ ಸಹಾಯಕ್ಕೆ ಧಾವಿಸಬೇಕು. ಸರ್ಕಾರ ಅಧಿಕಾರಿಗಳಿಗೆ ಪರಿಹಾರ ನೀಡುವಲ್ಲಿ ಸೂಕ್ತ ಸೂಚನೆಗಳನ್ನು ನೀಡಬೇಕು.
ದೈಹಿಕ, ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ: ಡಾ. ಬಿ.ಎಂ. ಬೇವಿನಮರದ
ಯುವ ಜನತೆಗೆ ಯೋಗದ ಮಹತ್ವ ತಿಳಿಯಬೇಕು. ಯೋಗವು ಆಧುನಿಕ ಜೀವನದಲ್ಲಿ ಮಾನವನನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಾಗಿಡಲು ಸಂಪೂರ್ಣವಾಗಿ ಸಹಕಾರಿಯಾಗಿದೆ.
ರೈತಸ್ನೇಹಿ ಮಾರುಕಟ್ಟೆ ಸೃಷ್ಟಿಯಾಗಲಿ: ಸಂಸದ ಬಸವರಾಜ ಬೊಮ್ಮಾಯಿ
ಯಾವ ದೇಶಕ್ಕೆ ಸ್ವಾಭಿಮಾನ ಇರುವುದಿಲ್ಲವೋ ಆ ದೇಶಕ್ಕೆ ಅಸ್ತಿತ್ವ ಕೂಡ ಇರುವುದಿಲ್ಲ. ಈ ದೇಶದ ಸ್ಥಾಭಿಮಾನ, ಸ್ವಾವಲಂಬನೆ, ಹಸಿರು ಕ್ರಾಂತಿ ಮಾಡಿರುವುದು ರೈತ. ಈಗ 133 ಕೋಟಿ ಜನರಿಗೆ ಆಹಾರ ಸಿಗುತ್ತಿದೆ.
< previous
1
...
25
26
27
28
29
30
31
32
33
...
485
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!