• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಣಿಬೆನ್ನೂರಿನ ದೊಡ್ಡಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ: ಶಾಸಕ ಕೋಳಿವಾಡ
ನಗರದ ದೊಡ್ಡಕೆರೆಯನ್ನು ಅಭಿವೃದ್ಧಿಪಡಿಸಿ ಅದರಲ್ಲಿ ಬೋಟಿಂಗ್ ವ್ಯವಸ್ಥೆ ಕಲ್ಪಿಸಿ ಅದನ್ನು ಪ್ರವಾಸಿ ತಾಣವಾಗಿಸುವ ಚಿಂತನೆಯಿದೆ. 1971ರಲ್ಲಿ ಪಾಕಿಸ್ತಾನದ ಜತೆ ನಡೆದ ಯುದ್ಧದಲ್ಲಿ ಕಾರ್ಯನಿರ್ವಹಿಸಿದ(ಸದ್ಯ ಪುಣೆಯಲ್ಲಿರುವ) ಸೇನಾ ಟ್ಯಾಂಕರ್‌ನ್ನು ನಗರದ ಪ್ರಮುಖ ವೃತ್ತದಲ್ಲಿ ಪ್ರತಿಷ್ಠಾಪಿಸಲಾಗುವುದು.
ಲೋಕಾ ಬಲೆಗೆ ತೆಗ್ಗಿಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ
ಪಿಡಿಒ ಅಶೋಕ ಗೊಂದಿ ಕಾಮಗಾರಿಯ ಒಟ್ಟು ಮೊತ್ತದಲ್ಲಿ ಅರ್ಧ ಅಂದರೆ ₹80 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ನಂತರ ₹50 ಸಾವಿರಕ್ಕೆ ಒಪ್ಪಿಕೊಂಡು ಸೋಮವಾರ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಹೊಸ ಬಸ್ ನಿಲ್ದಾಣದಲ್ಲಿನ ಖಾಸಗಿ ಹೋಟೆಲ್‌ನಲ್ಲಿ ₹50 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.
ಸ್ತ್ರೀಯರಿಗೆ ಶೇ. 60ರಷ್ಟು ಉದ್ಯೋಗ ನೀಡುವ ಗುರಿ: ಜಿಪಂ ಸಿಇಒ ರುಚಿ ಬಿಂದಲ್
ಪ್ರತಿಶತ 50ರಿಂದ 60ರಷ್ಟು ಮಹಿಳೆಯರಿಗೆ ಉದ್ಯೋಗವಕಾಶ ನೀಡುವ ಗುರಿ ಹೊಂದಲಾಗಿದೆ.
ಜನರ ದೂರು ಬಾರದಂತೆ ಕರ್ತವ್ಯ ನಿರ್ವಹಿಸಿ: ಶಾಸಕ ಮಾನೆ
ಶಾಸಕ ಶ್ರೀನಿವಾಸ ಮಾನೆ ಮಾತನಾಡಿ, ಸಾರ್ವಜನಿಕರಿಂದ ದೂರು ಬರದಂತೆ ಎಲ್ಲ ಇಲಾಖೆಯ ಅಧಿಕಾರಿಗಳು, ನೌಕರರು ಕೆಲಸ ನಿರ್ವಹಿಸಬೇಕು. ಸರ್ಕಾರದ ಅನುದಾನದ ಕಾಮಗಾರಿಗಳು ವಿಳಂಬವಿಲ್ಲದೆ ನಡೆಯಬೇಕು ಎಂದರು.
ಸ್ಫೂರ್ತಿಯುತ ಬೋಧನೆಯಿಂದ ವಿದ್ಯಾರ್ಥಿಗಳ ಬದುಕು ಹಸನು: ಹನುಮಂತಗೌಡ ಗೊಲ್ಲರ
ಅರ್ಜಿ ಸಲ್ಲಿಸಿ ಪಡೆಯುವ ಯಾವುದೇ ಪ್ರಶಸ್ತಿಗಿಂತ ವಿದ್ಯಾರ್ಥಿಗಳು ನೀಡಿದ ಗೌರವ ವಂದನೆ ಹೆಚ್ಚಿನದು. ಶಿಕ್ಷಕರು ತಮ್ಮಲ್ಲಿರುವ ಪ್ರತಿಭೆಗಳನ್ನು ವಿದ್ಯಾರ್ಥಿಗಳಿಗೆ ದಾಟಿಸುವ ಸಾಂಸ್ಕೃತಿಕ ವರ್ಗಾವಣೆಯ ನೇತಾರರು.
ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ಶರಣರು: ರವಿಬಾಬು ಪೂಜಾರ
ಎಲ್ಲ ಕಾಲಕ್ಕೂ ಸಲ್ಲುವ ಸಾಮಾಜಿಕ ಚಿಂತನೆಗಳ ಮೊತ್ತವೇ ವಚನ ಸಾಹಿತ್ಯ. ಇಡೀ ದೇಶದ ವಿವಿಧ ಪ್ರದೇಶದಿಂದ ಬಸವಣ್ಣ ವಿಚಾರಧಾರೆಗೆ ಒಲಿದು ಬಂದ ಶರಣರು ನಾಡಿನ ಹಿತಕ್ಕಾಗಿ ಶ್ರಮಿಸಿರುವುದು ಒಂದು ಪವಾಡವೇ ಸರಿ.
ಶಾಂತಿ, ಸಾಮರಸ್ಯ ಹರಡುವ ಬುದ್ಧ ತತ್ವ ಸ್ಮರಿಸೋಣ: ಎಂ.ಎಂ. ಮೈದೂರ
ಗೌತಮ ಬುದ್ಧ ಪೂರ್ಣಿಮೆಯಂದು ಜ್ಞಾನೋದಯ ಪಡೆದನೆಂದು ನಂಬಲಾಗಿದೆ.
ಕೇಂದ್ರದ ನಿರ್ಧಾರ ಪಕ್ಷಾತೀತವಾಗಿ ಬೆಂಬಲಿಸೋಣ: ಶಾಸಕ ಯು.ಬಿ. ಬಣಕಾರ
ದೇಶದ ವಿಷಯ ಬಂದಾಗ ಪಕ್ಷಾತೀತ, ಜಾತ್ಯತೀತ ಹಾಗೂ ಧರ್ಮಾತೀತವಾಗಿ ಕೇಂದ್ರ ಸರ್ಕಾರದ ಬೆಂಬಲಕ್ಕೆ ನಿಂತಿರುವುದು ನಮ್ಮೆಲ್ಲರಿಗೂ ಹುಮ್ಮಸ್ಸು ನೀಡಿದೆ.
ಮದುವೆಯಾಗಿ 10ನೇ ದಿನಕ್ಕೆ ಕರ್ತವ್ಯಕ್ಕೆ ತೆರಳಿದ ಯೋಧ
ಆನಂದ ಷಣ್ಮುಖಪ್ಪ ಬಿಳಚಿ ಅವರು ಕಳೆದ ಎರಡು ವರ್ಷದಿಂದ ಭಾರತೀಯ ಸೇನೆಯಲ್ಲಿ ಯೋಧರಾಗಿ ಉತ್ತರ ಪ್ರದೇಶದ ಲಖನೌದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಅಂಕಗಳು ತರಗತಿಗಳ ಪರೀಕ್ಷೆಯಲ್ಲಿಲ್ಲ, ಬದುಕಿನಲ್ಲಿವೆ: ನಿಜಲಿಂಗಪ್ಪ ಬಸೇಗೆಣ್ಣಿ
ಅಸಾಧ್ಯವಾದುದು ಯಾವುದೂ ಇಲ್ಲ. ಸಾಧನೆ ಸಾಧಕರ ಸ್ವತ್ತು. ನಿಮ್ಮ ಭವಿಷ್ಯ ನೀವೇ ರೂಪಿಸಿಕೊಳ್ಳಬೇಕು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 444
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved