ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಾತಿ ಗಣತಿಯಲ್ಲಿ ಉಂಟಾಗುತ್ತಿರುವ ತಾಂತ್ರಿಕ ತೊಂದರೆ ಪರಿಹರಿಸಿ
ಕಳೆದೆರಡು ರಾಜ್ಯ ಸರ್ಕಾರ ನಡೆಸುತ್ತಿರುವ ದಿನಗಳಿಂದ ಜಾತಿ ಗಣತಿ ಪ್ರಾರಂಭವಾಗಿದ್ದು ತಾಂತ್ರಿಕ ತೊಂದರೆಗಳಿಂದ ನಿರೀಕ್ಷಿತ ಗುರಿ ಸಾಧನೆ ಆಗುತ್ತಿಲ್ಲ. ಹೀಗಾಗಿ ಶಿಕ್ಷಕರು ಹೈರಾಣಾಗಿದ್ದು, ಕೂಡಲೇ ಆಗುತ್ತಿರುವ ಸಮಸ್ಯೆಯನ್ನು ಪರಿಹರಿಸುವಂತೆ ಆಗ್ರಹ.
ರಾಜೀವ ಗಾಂಧಿ ನಿಗಮದ ತಂತ್ರಾಂಶದಲ್ಲಿ ಬ್ಲಾಕ್ ಆಗಿದ್ದ ಮನೆ ತೆರವುಗೊಳಿಸಿ
ಹಾವೇರಿಯಲ್ಲಿ ಒಟ್ಟು 2381 ಪ್ರಕರಣಗಳಲ್ಲಿ 819 ಫಲಾನುಭವಿಗಳು 2ನೇ ಹಂತದ ಅನುದಾನ ಪಡೆಯಲು ಅರ್ಹರಿದ್ದಾರೆ, ಈ ಬಗ್ಗೆ ಪರಿಶೀಲನೆ ಸಹ ನಡೆಸಲಾಗಿದೆ. ಬ್ಲಾಕ್ ಆಗಿರುವ ಫಲಾನುಭವಿಗಳ ಎಲ್ಲ ದಾಖಲೆಗಳನ್ನು ವರದಿಯಲ್ಲಿ ಸಹ ಸಲ್ಲಿಸಲಾಗಿದೆ.
ತಳ ಸಮುದಾಯಗಳ ಶ್ರೇಯೋಭಿವೃದ್ಧಿಗೆ ಜೋಶಿ ಕೊಡುಗೆ ಅಪಾರ
ಸಮುದಾಯಗಳು ಸಂಘಟನೆಯಾದಾಗ ಇಂತಹ ಸೌಲಭ್ಯಗಳನ್ನು ಪಡೆಯಲು ಸಾಧ್ಯವಿದೆ. ಜತೆಗೆ ಸರ್ಕಾರದಿಂದ ಬರುವ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಲು ಅನುಕೂಲವಾಗುತ್ತದೆ.
ನವರಾತ್ರಿ: ಉದ್ಭವಮೂರ್ತಿ ದ್ಯಾಮವ್ವ ದೇವಿಗೆ ವಿಶೇಷ ಪೂಜೆ
ಶ್ರಾವಣ ಮಾಸ ಮತ್ತು ದಸರಾ ಸಂದರ್ಭದಲ್ಲಿ ದೇವಿಗೆ ವಿಶೇಷ ಪೂಜೆಗಳು ನಡೆದರೆ, ಪ್ರತಿ ಹುಣ್ಣಿಮೆಗೆ ಪಲ್ಲಕ್ಕಿ ಉತ್ಸವ ಮಾಡಲಾಗುತ್ತಿದೆ. ಪ್ರತಿ ಶುಕ್ರವಾರ ಮತ್ತು ಮಂಗಳವಾರ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ.
ಗಾಂಧೀಜಿಯವರ ಕನಸಿನಂತೆ ಮುನ್ನಡೆಯುತ್ತಿರುವ ಜಾನಪದ ವಿವಿ
ರಾಷ್ಟ್ರೀಯ ಸೇವಾ ಯೋಜನೆಗೆ ನೋಂದಣಿ ಮಾಡಿಸಿಕೊಂಡ ವಿದ್ಯಾರ್ಥಿಗಳು ಸಾಮರಸ್ಯ, ಸಹಬಾಳ್ವೆ ನಾಯಕತ್ವದ ಕುರಿತು ಎಂದೆಂದಿಗೂ ಜಾಗೃತರಾಗಿರಬೇಕು. ಎನ್.ಎಸ್.ಎಸ್ ಘಟಕಗಳಿಗೆ ವಿದ್ಯಾರ್ಥಿಗಳೇ ಮೂಲ ಆತ್ಮವಾಗಿದ್ದಾರೆ.
ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಕೇಂದ್ರ ಪ್ರಾರಂಭ
ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಕೇಂದ್ರಗಳನ್ನು ಹಾನಗಲ್ಲ, ರಾಣಿಬೆನ್ನೂರು, ಶಿಗ್ಗಾಂವಿ ಹಾಗೂ ಹಿರೇಕೆರೂರು/ ರಟ್ಟಿಹಳ್ಳಿ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾರುಕಟ್ಟೆ ಪ್ರಾಂಗಣದಲ್ಲಿ ತೆರೆಯಲು ಸೂಚನೆ.
ಹಿಂದು ಮಹಾಗಣಪತಿಯ ಶೋಭಾಯಾತ್ರೆ
ಕೇಸರಿ ಶಾಲು ತಿರುಗಿಸುತ್ತ, ಬಣ್ಣ ಎರಚುತ್ತ ಯುವಕರು ಹುಚ್ಚೆದ್ದು ಕುಣಿದರು. ಮಹಿಳೆಯರು, ಮಕ್ಕಳು, ಯುವಕರ ಸಂಭ್ರಮ ಮುಗಿಲು ಮುಟ್ಟಿತು. ಕೆಲವರಂತೂ ಸ್ನೇಹಿತರ ಹೆಗಲ ಮೇಲೇರಿಕೊಂಡು ಕುಣಿದರು.
ಮೂಲಸೌಕರ್ಯ ಕಡೆಗಣಿಸಿದ ರಾಜ್ಯ ಸರ್ಕಾರ
ರಾಜದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಸ್ತೆಯ ಗುಂಡಿಗಳನ್ನು ಮುಚ್ಚಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಮಾತೆತ್ತಿದರೆ ಗ್ಯಾರಂಟಿ ಕೊಟ್ಟಿದ್ದೇವೆ, ಅಭಿವೃದ್ಧಿಗೆ ಹಣ ಕೇಳಬೇಡಿ ಎಂದು ಸರ್ಕಾರವೇ ಹೇಳುತ್ತಿರುವುದು ನಾಚಿಕೇಗಡಿನ ಸಂಗತಿ.
ಸರ್ಕಾರದ ಸಹಾಯಧನ ರೇಷ್ಮೆ ಬೆಳೆಗಾರರು ಸದ್ಬಳಕೆ ಮಾಡಿಕೊಳ್ಳಿ-ಶಾಸಕ ಶಿವಣ್ಣನವರ
ಕ್ಷೀಣಿಸುತ್ತಿರುವ ರೇಷ್ಮೆ ಕೃಷಿಯನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಸಹಾಯಧನ ನೀಡುವ ಮೂಲಕ ಹಲವಾರು ಸುಧಾರಿತ ಕ್ರಮಗಳನ್ನು ಇಲಾಖೆ ಮುಖಾಂತರ ಕೈಗೊಂಡಿದ್ದು, ರೇಷ್ಮೇ ಬೆಳೆಗಾರರು ಇದನ್ನು ಸದ್ಬಳಕೆ ಮಾಡಿಕೊಂಡು ರೇಷ್ಮೆ ಬೆಳೆಯನ್ನು ಹೆಚ್ಚಿಸುವಂತೆ ಶಾಸಕ ಹಾಗೂ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ ಹೇಳಿದರು.
ಧರ್ಮದ ಕಾಲಂನಲ್ಲಿ ಹಿಂದೂ, ಜಾತಿ ಕಾಲಂನಲ್ಲಿ ಲಿಂಗಾಯತ ಪಂಚಮಸಾಲಿ ಎಂದು ನಮೂದಿಸಿ
ಸೋಮವಾರದಿಂದ ಜನಗಣತಿ ಆರಂಭವಾಗಿದ್ದು, ಪಂಚಮಸಾಲಿ ಸಮಾಜ ಬಾಂಧವರು ಯಾವುದೇ ಗೊಂದಲಕ್ಕೆ ಒಳಗಾಗದೆ ಉಭಯ ಶ್ರೀಗಳ ಆದೇಶದ ಮೇರೆಗೆ ಧರ್ಮದ ಕಾಲಂನಲ್ಲಿ ಹಿಂದೂ, ಜಾತಿ ಕಾಲಂನಲ್ಲಿ ಲಿಂಗಾಯತ ಪಂಚಮಸಾಲಿ (ಕೋಡ್.ಸಂಖ್ಯೆ ಎ.0868) ಎಂದು ನಮೂದಿಸಿ ಎಂದು ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ ಪರಮೇಶಪ್ಪ ಹಲಗೇರಿ ಮನವಿ ಮಾಡಿದರು.
< previous
1
...
25
26
27
28
29
30
31
32
33
...
557
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ