• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮಸ್ಥಳ ಕ್ಷೇತ್ರಕ್ಕೆ ಕಳಂಕ ತರಲು ಷಡ್ಯಂತ್ರ, ಕರ್ಮಕ್ಕೆ ಆಗ್ರಹಿಸಿ ಪ್ರತಿಭಟನೆ
ನಿರಂತರವಾಗಿ ಸುಳ್ಳು ಸುದ್ದಿಗಳನ್ನು, ಅಪಪ್ರಚಾರಗಳನ್ನು ಧರ್ಮಾಧಿಕಾರಿಯವರ ಕೆಲಸ ಕಾರ್ಯಗಳ ಬಗ್ಗೆ ಟೀಕೆ ಟಿಪ್ಪಣಿಗಳನ್ನು ಮಾಡುತ್ತಾ ಸಮಾಜವನ್ನು ಒಡೆಯುವ ಹುನ್ನಾರಗೈಯುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.
ಗದಗ ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಬಸವರಾಜ ಬೊಮ್ಮಾಯಿ ಮನವಿ
ಗದಗ- ಯಲವಿಗಿ ರೈಲ್ವೆ ಯೋಜನೆ ಹಾವೇರಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿದ್ದು, ಸುಮಾರು 58 ಕಿಮೀ ಉದ್ದದ ಈ ಯೋಜನೆಗೆ 2017- 18ರಲ್ಲಿ ಕೇಂದ್ರ ಸರ್ಕಾರ ಅನುಮತಿ ನೀಡಿದೆ.
ವರದಾ ನದಿಗೆ ಉರುಳಿದ ಟ್ರ್ಯಾಕ್ಟರ್‌: ಇಬ್ಬರು ಪಾರು
ಮರಡೂರ ಗ್ರಾಮದ ದೀಪಕ್‌ ಸುರೇಶಗೌಡ ದೊಡ್ಡಗೌಡ್ರ ಹಾಗೂ ಶಾಂತಪ್ಪ ರಾಮನಗೌಡ ಪಾಟೀಲ್ ಎಂಬವರೇ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿಗಳು.
ಭಕ್ತಿ ಬದುಕಿನ ಭಾಗವಾಗಲಿ: ರೇವಣಸಿದ್ದೇಶ್ವರ ಶ್ರೀ
ಭಕ್ತಿಯು ಮೂಲತತ್ವ ದೇವರಲ್ಲಿ ನಮ್ಮನ್ನು ಸಮರ್ಪಣೆ ಮಾಡಿಕೊಳ್ಳುದೆಂದರ್ಥ. ಭಕ್ತಿ ಎಂಬುದು ಕರ್ಮದ ಕ್ರಿಯಾಫಲವಲ್ಲ ಅಥವಾ ದೇವರು ನೀಡಿದ ಶಾಪವಲ್ಲ. ಇದೊಂದು ನಿತ್ಯ ಕಾಯಕಗಳಲ್ಲಿ ಒಂದಾಗಿದೆ.
ಪಂಚ ಗ್ಯಾರಂಟಿ ಯೋಜನೆ ಬಡವರ ಆಶಾಕಿರಣ: ಅಜೀಮ್‍ಪೀರ ಖಾದ್ರಿ
ಶಾಸಕ ಯು.ಬಿ. ಬಣಕಾರ ಹಾಗೂ ಮಾಜಿ ಶಾಸಕ ಬಿ.ಎಚ್. ಬನ್ನಿಕೋಡ ಅವರ ನೇತೃತ್ವದಲ್ಲಿ ತಾಲೂಕಿನಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಜನರ ಮನೆಮಾತಾಗಿದೆ.
ಅಧಿಕಾರಿಗಳ ಮೇಲೆ ಶಿಸ್ತುಕ್ರಮಕ್ಕೆ ಆಗ್ರಹಿಸಿ ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ರಾಜ್ಯ ಸರ್ಕಾರದ ಆದೇಶದ ಪ್ರಕಾರ ಹಾಸ್ಟೆಲ್ ಬಯಸಿ ಅರ್ಜಿ ಹಾಕಿದ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಸಮಾಜಕಲ್ಯಾಣ ಇಲಾಖೆ ವಸತಿನಿಲಯಗಳಲ್ಲಿ ಹಾಸ್ಟೆಲ್ ಸೌಲಭ್ಯ ಕಲ್ಪಿಸಬೇಕು.
ಧರ್ಮಾಚರಣೆಯಲ್ಲಿಯೇ ಮನುಷ್ಯನ ಸಾರ್ಥಕತೆ: ಡಾ. ಒಡೆಯರ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯರು
ನಮ್ಮ ಹಿರಿಯರು ಆಚರಿಸಿಕೊಂಡು ಬಂದಿರುವ ಹಬ್ಬ ಹರಿದಿನಗಳಲ್ಲಿಯೇ ಧರ್ಮ ಅಡಗಿದೆ. ಅವುಗಳನ್ನು ಸರಿಯಾಗಿ ಅರ್ಥೈಸಿಕೊಂಡು ಮುಂದಿನ ಪೀಳಿಗೆಗೆ ಪರಿಚಯಿಸಬೇಕಾಗಿದೆ.
ರಾಣಿಬೆನ್ನೂರಿಗೆ ಬಂತು ಪಾಕ್‌ ವಿರುದ್ಧದ ಯುದ್ಧದಲ್ಲಿ ಬಳಸಿದ್ದ ಟ್ಯಾಂಕರ್‌!
ಶಾಸಕ ಪ್ರಕಾಶ ಕೋಳಿವಾಡ ಅವರ ಆಸಕ್ತಿಯಿಂದಾಗಿ ಯುದ್ಧ ಟ್ಯಾಂಕರ್ ಪ್ರತಿಷ್ಠಾಪನೆಗೆ ತಾಲೂಕು ಆಡಳಿತದ ವತಿಯಿಂದ ಈಗಾಗಲೇ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.
ಅಡಕೆ, ಶುಂಠಿ ತೋಟಗಾರಿಕೆ ಬೆಳೆಯಾಗಿ ಘೋಷಿಸಲು ಮನವಿ
ಕೇಂದ್ರ ಸರ್ಕಾರದ ಫಸಲ್ ಬಿಮಾ ಯೋಜನೆಯಡಿ ವಿಮೆ ತುಂಬಲು ಈ ತಾಲೂಕಿನಲ್ಲಿ ಇವೆರಡು ಬೆಳೆಗಳಿಗೆ ಅವಕಾಶವಿರುವುದಿಲ್ಲ. ಆದ್ದರಿಂದ ಈ ತಾಲೂಕುಗಳಿಗೆ ಅಡಕೆ ಹಾಗೂ ಶುಂಠಿ ಬೆಳೆಗಳನ್ನು ತೋಟಗಾರಿಕೆ ಬೆಳೆಗಳನ್ನಾಗಿ ಘೋಷಿಸಬೇಕೆಂದು ಮನವಿ ಮಾಡಲಾಯಿತು.
ರೈತರಿಗೆ ಕೂಡಲೇ ಬೆಳೆಹಾನಿ ಪರಿಹಾರ ನೀಡಲು ರೈತ ಸಂಘ ಆಗ್ರಹ
ಕಳೆದ ಮೂರು ತಿಂಗಳಿಂದ ಅಕಾಲಿಕ ಮಳೆ ಸುರಿಯುತ್ತಿದ್ದು, ಅತಿವೃಷ್ಟಿಯಿಂದ ಬೆಳೆಹಾನಿಯಾಗಿ ರೈತರು ಸಂಕಷ್ಟಕ್ಕೆ ಸಿಲುಕಿ ನಲುಗಿದ್ದಾರೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 522
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved