ಕೇಂದ್ರದಿಂದ ಜನರಿಗೆ ಹೊರೆಯಾಗದ ಯೋಜನೆಗಳ ಜಾರಿ-ಪ್ರಹ್ಲಾದ್ ಜೋಶಿಎಲ್ಲ ಹಳ್ಳಿಗಳಿಗೆ ಡ್ರೋನ್ ಕೊಟ್ಟು, ಆ ಡ್ರೋನ್ ನಡೆಸಲು ಮಹಿಳೆಯರಿಗೆ ತರಬೇತಿ ನೀಡಲಾಗುತ್ತಿದೆ. ಕೃಷಿ ಸಮ್ಮಾನ್ ನಿಧಿ ಯೋಜನೆ, ಆಯುಷ್ಮಾನ್ ಯೋಜನೆ ಮಾಡಲಾಗಿದೆ. ಜನತೆಗೆ ಹೊರೆಯಾಗದ ರೀತಿಯಲ್ಲಿ ಯೋಜನೆಗಳನ್ನು ಕೇಂದ್ರದ ಮೋದಿ ಸರಕಾರ ಮಾಡುತ್ತಿದೆ ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಹೇಳಿದರು.