• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ಯಾಡಗಿ ಮುಖ್ಯ ರಸ್ತೆ ಅಗಲೀಕರಣಕ್ಕಾಗಿ ಜೈಲಿಗೆ ಹೋಗಲು ಸಿದ್ಧ: ಗಂಗಣ್ಣ ಎಲಿ
ಅಧಿಕಾರಿಗಳ ವಿಳಂಬ ನೀತಿಯಿಂದ ಬ್ಯಾಡಗಿ ರಸ್ತೆ ಅಗಲೀಕರಣ ಕಾಮಗಾರಿಗೆ ಹಿನ್ನೆಡೆಯಾಗುತ್ತಿದೆ. ನ್ಯಾಯಾಲಯದಲ್ಲಿ ಯಾವುದೇ ಮೊಕದ್ದಮೆಗಳಿಲ್ಲ. ಹೀಗಿದ್ದರೂ ಅಗಲೀಕರಣಕ್ಕೆ ಮುಂದಾಗದೇ ಸಾರ್ವಜನಿಕರ ತಾಳ್ಮೆ ಪರೀಕ್ಷಿಸುತ್ತಿದ್ದೀರಿ ಎಂದು ಮುಖ್ಯರಸ್ತೆ ಅಗಲೀಕರಣ ಹೋರಾಟ ಸಮಿತಿ ಗೌರವಾಧ್ಯಕ್ಷ ಗಂಗಣ್ಣ ಎಲಿ ಹೇಳಿದ್ದಾರೆ.
ಭವಿಷ್ಯದ ಬದುಕಿನ ಯಶಸ್ಸಿಗೆ ಪರಿಶ್ರಮ ಮುಖ್ಯ: ಗೀತಾಂಜಲಿ ತೆಪ್ಪದ
ಶಿಗ್ಗಾಂವಿ ತಾಲೂಕಿನ ಹಿರೇಮಣಕಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಮಕ್ಕಳಿಗಾಗಿ ರಕ್ಷೆಯಾಗೋಣ ಎಂಬ ವಿನೂತನ ಕಾರ್ಯಕ್ರಮ, ವಿಶೇಷ ಉಪನ್ಯಾಸ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ ನಡೆಯಿತು.
ಹಾವೇರಿ ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆ, ತಗ್ಗು ಪ್ರದೇಶಕ್ಕೆ ನುಗ್ಗಿದ ನೀರು
ಹಾವೇರಿ ಜಿಲ್ಲೆಯ ವಿವಿಧೆಡೆ ಮಂಗಳವಾರ ರಾತ್ರಿ ಹಾಗೂ ಬುಧವಾರ ಸಂಜೆ ಭಾರಿ ಮಳೆ ಸುರಿದಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಹಿರೇಕೆರೂರು ತಾಲೂಕಿನ ಹಂಸಭಾವಿ ಭಾಗದಲ್ಲಿ ಮಂಗಳವಾರ ರಾತ್ರಿ ಧಾರಾಕಾರವಾಗಿ ಸುರಿದ ಮಳೆಯಿಂದ ನಿದ್ದೆಗೆಟ್ಟು ಮನೆಯಲ್ಲಿನ ನೀರು ಹೊರಹಾಕಿದರು.
ಸಂಸ್ಕೃತಿ, ಪರಂಪರೆ ಉಳಿಸುವ ಕಾರ್ಯವಾಗಲಿ: ಡಾ. ಒಡೆಯರ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯರು
ರಾಣಿಬೆನ್ನೂರಿನ ಮ್ಯತ್ಯುಂಜಯ ನಗರದ ಚೆನ್ನೇಶ್ವರ ಮಠದ ಶ್ರೀ ಜಗದ್ಗುರು ವಾಗೀಶ ಪಂಡಿತಾರಾಧ್ಯ ಸಮುದಾಯ ಭವನದಲ್ಲಿ ನೂಲಹುಣ್ಣಿಮೆ ಹಾಗೂ ಜನಜಾಗೃತಿ ಧರ್ಮ ಸಮಾರಂಭ ನಡೆಯಿತು. ಹೊನ್ನಾಳಿ ಹಿರೇಕಲ್ಮಠದ ಡಾ. ಒಡೆಯರ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯರು ಭಾಗವಹಿಸಿದ್ದರು.
ಹಾನಗಲ್ಲ ತಾಲೂಕಿನಲ್ಲಿ ನಿರೀಕ್ಷಿತ ಫಲ ಕೊಡದ ಜೇನು ಸಾಕಾಣಿಕೆ
ಹಾನಗಲ್ಲ ತಾಲೂಕಿನಲ್ಲಿ ಜೇನುಕೃಷಿಗೆ ಪ್ರಕೃತಿಯೂ ಕೈಕೊಡುವ ಜತೆಗೆ, ಕಾಡುಪ್ರಾಣಿಗಳು ರೈತ ವಿಮುಖನಾಗುವಂತೆ ಮಾಡಿದೆ. ಹಲವು ರೈತರು ಜೇನುಕೃಷಿಯಿಂದ ಹಿಂದೆ ಸರಿಯುತ್ತಿದ್ದಾರೆ.
ರಾಣಿಬೆನ್ನೂರು ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ್‌ ಭೇಟಿ
ಹಾವೇರಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಬುಧವಾರ ನಗರದ ಮಿನಿ ವಿಧಾನಸೌಧ ಹಾಗೂ ನಗರಸಭೆ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಡಳಿತ ನಿರ್ವಹಣೆ ಬಗ್ಗೆ ಸಿಬ್ಬಂದಿ ಬಳಿ ಮಾಹಿತಿ ಪಡೆದುಕೊಂಡರು.
ದೇಶದ ಏಕತೆ, ಸಮಾನತೆಗೆ ಸದ್ಭಾವನೆ ಕನ್ನಡಿ: ಟಿ.ಎಂ. ಭಾಸ್ಕರ್
ಶಿಗ್ಗಾಂವಿ ತಾಲೂಕಿನ ಗೊಟಗೋಡಿಯಲ್ಲಿರುವ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸದ್ಭಾವನಾ ದಿನಾಚರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಟಿ.ಎಂ. ಭಾಸ್ಕರ್ ಪ್ರತಿಜ್ಞಾ ವಿಧಿ ಬೋಧಿಸಿದರು.
ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸಬೇಕು-ಬಣಕಾರ
ವಿದ್ಯಾರ್ಥಿಗಳಿಗೆ ಪಠ್ಯ ವಿಷಯದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಜೀವನದಲ್ಲಿ ಗುರಿ ಸಾಧನೆ ಮುಖ್ಯ-ತಹಸೀಲ್ದಾರ್‌ ಸಂತೋಷ ಹಿರೇಮಠ
ಜೀವನದಲ್ಲಿ ಗುರಿಯನ್ನು ಇಟ್ಟುಕೊಳ್ಳಿ, ಕನಸನ್ನು ಕಾಣುವುದು ಮುಖ್ಯವಲ್ಲ ಗುರಿಯನ್ನು ಸಾಧಿಸಬೇಕು ಎಂದು ತಾಲೂಕು ತಹಸೀಲ್ದಾರ್‌ ಸಂತೋಷ ಹಿರೇಮಠ ಹೇಳಿದರು.
ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಸಲಹೆ
ಸಾರ್ವಜನಿಕರು ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸುವ ಮೂಲಕ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಕರೆ ನೀಡಿದ್ದಾರೆ.
  • < previous
  • 1
  • ...
  • 287
  • 288
  • 289
  • 290
  • 291
  • 292
  • 293
  • 294
  • 295
  • ...
  • 500
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved