• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೋಕಸಾಗರದ ಮಧ್ಯೆ ಯೋಧನ ಅಂತ್ಯಕ್ರಿಯೆ
ರಜೆಗಾಗಿ ಆಗಮಿಸಿದ ಸಂದರ್ಭದಲ್ಲಿ ಸೋಮವಾರ ಹೃದಯಾಘಾತದಿಂದ ಮೃತಪಟ್ಟ ತಾಲೂಕಿನ ವೈಟಿ ಹೊನ್ನತ್ತಿ ಗ್ರಾಮದ ಇಂಡೋ ಟಿಬೆಟಿಯನ್ ಯೋಧ ಶಿವಪ್ಪ ಶಂಕ್ರಪ್ಪ ವಡತೇರ ಅಂತ್ಯಕ್ರಿಯೆ ಮಂಗಳವಾರ ಗ್ರಾಮದಲ್ಲಿ ಶೋಕಸಾಗರದ ನಡುವೆ ಸೇನಾ ಗೌರವದೊಂದಿಗೆ ಜರುಗಿತು.
ಅರಸು ಸಮಾಜದಲ್ಲಿ ಎಲ್ಲರಿಗೂ ಸಮಾನತೆ ತಂದು ಕೊಟ್ಟರು-ಪುಟ್ಟಪ್ಪ ಮರಿಯಮ್ಮನವರ
ಮನುಷ್ಯರನ್ನು ಮನುಷ್ಯರಂತೆ ಕಾಣದ ಈ ಸಮಾಜದಲ್ಲಿ ಹಿಂದುಳಿದ ವರ್ಗದವರು ಸೇರಿ ಎಲ್ಲರಿಗೂ ಸಮಾನ ವೇದಿಕೆ ತಂದುಕೊಟ್ಟ ಧೀಮಂತ ಪುರುಷ ದೇವರಾಜ ಅರಸು ಅವರಾಗಿದ್ದಾರೆ ಎಂದು ನಗರಸಭೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ ಹೇಳಿದರು.
ಡಿ. ದೇವರಾಜ ಅರಸು ಪರಿವರ್ತನೆಯ ಹರಿಕಾರರು-ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ
ಡಿ. ದೇವರಾಜ ಅರಸುರವರು ಪರಿವರ್ತನೆಯ ಹರಿಕಾರ. ಧ್ವನಿ ಇಲ್ಲದವರಿಗೆ ಧ್ವನಿ ನೀಡಿದವರು, ಸಾಮಾಜಿಕ ಮತ್ತು ಆರ್ಥಿಕವಾಗಿ ಕ್ರಾಂತಿಮಾಡಿದವರು ಹಾಗೂ ರಾಜಕಾರಣದಲ್ಲಿ ಧ್ರುವತಾರೆಯಾಗಿ ಮಿಂಚಿದವರು ಎಂದು ಶಾಸಕರು ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ಹೇಳಿದರು.
ಡೆಂಘೀ ಭಯ: ಅಂಗನವಾಡಿ ಮಕ್ಕಳನ್ನು ಸೊಳ್ಳೆ ಪರದೆಯಲ್ಲಿ ಕುಳ್ಳರಿಸಿದ ಇಲಾಖೆ
ರಾಜ್ಯದಲ್ಲಿ ಡೆಂಘೀ ಹಾವಳಿ ಮಿತಿ ಮೀರಿದ್ದು ರಾಜ್ಯಾದ್ಯಂತ ಹಲವಾರು ಮಕ್ಕಳು, ದೊಡ್ಡವರು ಇದಕ್ಕೆ ಬಲಿಯಾಗಿದ್ದಾರೆ. ಸೊಳ್ಳೆಗಳ ಹಾವಳಿಯಿಂದ ರೋಗ ಹರಡುವುದರಿಂದ ಅವುಗಳ ನಿಯಂತ್ರಣಕ್ಕೆ ತಾಲೂಕಿನ ವೈಟಿಹೊನ್ನತ್ತಿ ಅಂಗನವಾಡಿ ಕೇಂದ್ರದವರು ಉಪಾಯವೊಂದನ್ನು ಕಂಡುಕೊಂಡಿದ್ದು, ಸಿಡಿಪಿಒ ಅವರು ಅಂಗನವಾಡಿ ಮಕ್ಕಳಿಗೆ ಸೊಳ್ಳೆಪರದೆಗಳನ್ನು ನೀಡಿ, ಮಕ್ಕಳು ಸೊಳ್ಳೆ ಪರದೆಯಲ್ಲಿ ಪಾಠ ಕಲಿಯುವಂತೆ ಮಾಡಿದ್ದಾರೆ.
ಪುನಶ್ಚೇತನಗೊಂಡ ಚನ್ನಳ್ಳಿ ಕೆರೆಗೆ ಬಾಗಿನ ಅರ್ಪಣೆ
ನಮ್ಮೂರು ನಮ್ಮ ಕೆರೆ ಯೋಜನೆ ಅಡಿಯಲ್ಲಿ ಪುನಶ್ಚೇತನಗೊಂಡ ತಾಲೂಕಿನ ಚನ್ನಳ್ಳಿ ಗ್ರಾಮದ ಕೆರೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೆರೆ ಅಭಿವೃದ್ಧಿ ಸಮಿತಿ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಬಾಗಿನ ಅರ್ಪಿಸಲಾಯಿತು.
ಹಾವೇರಿ ತಹಸೀಲ್ದಾರ್‌ ಕಚೇರಿ ಅವ್ಯವಸ್ಥೆ ಕಂಡು ದಂಗಾದ ಸಚಿವರು
ಇಲ್ಲಿಯ ತಹಸೀಲ್ದಾರ್‌ ಕಚೇರಿ, ಎಸಿ ಕಚೇರಿ, ಉಪನೋಂದಣಾಧಿಕಾರಿ, ಭೂಮಾಪನ ಇಲಾಖೆ ಕಚೇರಿಗಳಿಗೆ ಸೋಮವಾರ ಅನಿರೀಕ್ಷಿತ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಅಲ್ಲಿನ ಅವ್ಯವಸ್ಥೆ ಕಂಡು ದಂಗಾದರು. ಒಂದು ತಿಂಗಳೊಳಗೆ ವ್ಯವಸ್ಥೆ ಸರಿಪಡಿಸದಿದ್ದರೆ ನಿಮ್ಮ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಉಪವಿಭಾಗಾಧಿಕಾರಿ ಮತ್ತು ತಹಸೀಲ್ದಾರ್‌ಗೆ ಎಚ್ಚರಿಕೆ ನೀಡಿದರು.
ವಿದ್ಯಾರ್ಥಿ ಜೀವನದಲ್ಲಿ ಸಮಯ ಅತ್ಯಮೂಲ್ಯ-ಭಗವಂತಗೌಡರ
ವಿದ್ಯಾರ್ಥಿ ಜೀವನದಲ್ಲಿ ಸಮಯ ಅತ್ಯಮೂಲ್ಯವಾಗಿದ್ದು, ಅದನ್ನು ವ್ಯರ್ಥವಾಗಿ ಹಾಳುಮಾಡದೇ ಕಷ್ಟಪಟ್ಟು ಓದಿ ಜ್ಞಾನ ಪಡೆದುಕೊಳ್ಳಬೇಕು ಎಂದು ಹನುಮಾಪುರದ ಸರ್ಕಾರಿ ಪೌಢಶಾಲೆಯ ಮುಖೋಪಾಧ್ಯಾಯ ಭಗವಂತಗೌಡರ ಹೇಳಿದರು.
ಉಪಚುನಾವಣೆಯಲ್ಲಿ ಕಾರ್ಯಕರ್ತರು ಮತದಾರರ ಮನಸ್ಸು ಗೆಲ್ಲಲಿ
ಕ್ಷೇತ್ರದ ಉಪಚುನಾವಣೆಯಲ್ಲಿ ಕಾರ್ಯಕರ್ತರು ಪ್ರತಿ ಬೂತ್‌ ಮಟ್ಟದ ಮತದಾರರ ಮನಸ್ಸು ಗೆಲ್ಲಬೇಕು. ಬೂತ್‌ ಮಟ್ಟದ ಅಧ್ಯಕ್ಷರು ಮತ್ತು ಸದಸ್ಯರು ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ ಹೇಳಿದರು.
ಧರ್ಮದ ಅಭಿವೃದ್ಧಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದು ಶ್ರೇಷ್ಠ ಕೆಲಸ-ಕಾಗಿನೆಲೆ ಶ್ರೀ
ಧಾರ್ಮಿಕ ಕೆಲಸಗಳು ಕೇವಲ ಗುರುಪೀಠಕ್ಕೆ ಸೀಮಿತಗೊಳ್ಳಬಾರದು, ತಾನು ಗುರ್ತಿಸಿಕೊಂಡ ಧರ್ಮವನ್ನು ಜಗತ್ತಿಗೆ ಪರಿಚಯಿಸುವುದು ಹಾಗೂ ಧರ್ಮದ ಅಭಿವೃದ್ಧಿ ಕೆಲಸಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದು ಅತ್ಯಂತ ಶ್ರೇಷ್ಠವಾದ ಕೆಲಸ ಎಂದು ಕಾಗಿನೆಲೆ ಕನಕಗುರುಪೀಠದ ನಿರಂಜನಾನಂದ ಶ್ರೀಗಳು ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲೆಯ ರೈತರಿಗೆ ಬೆಳೆ ವಿಮೆ ಕೊಡಿಸುವಂತೆ ಸಂಸದ ಬೊಮ್ಮಾಯಿ ಪತ್ರ
ಜಿಲ್ಲೆಯ ರೈತರ ಬೆಳೆ ವಿಮೆಯನ್ನು ಪಿಎಂಎಫ್‌ಬಿವೈ ಅಡಿಯಲ್ಲಿ ಶೀಘ್ರವಾಗಿ ಇತ್ಯರ್ಥಪಡಿಸುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶಿವರಾಜ್‌ಸಿಂಗ್ ಚೌಹ್ವಾಣ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಪತ್ರ ಬರೆದು ದೂರವಾಣಿ ಮೂಲಕ ಮಾತನಾಡಿದ್ದಾರೆ.
  • < previous
  • 1
  • ...
  • 288
  • 289
  • 290
  • 291
  • 292
  • 293
  • 294
  • 295
  • 296
  • ...
  • 500
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved