• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ಯಾಡಗಿ ಪುರಸಭೆ ಅಧ್ಯಕ್ಷರಾಗಿ ಬಾಲಚಂದ್ರ ಪಾಟೀಲ, ಉಪಾಧ್ಯಕ್ಷರಾಗಿ ಮಾಳಗಿ ಆಯ್ಕೆ
ಬ್ಯಾಡಗಿ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಎರಡೂ ಸ್ಥಾನಗಳು ನಿರೀಕ್ಷೆಯಂತೆ ಬಿಜೆಪಿ ಪಾಲಾಗಿದ್ದು, ಅಧ್ಯಕ್ಷರಾಗಿ ಬಾಲಚಂದ್ರ ಪಾಟೀಲ, ಉಪಾಧ್ಯಕ್ಷರಾಗಿ ಸುಭಾಸ್ ಮಾಳಗಿ ಅವಿರೋಧವಾಗಿ ಆಯ್ಕೆಯಾದರು.
ಜನ ಮಾನಸದಲ್ಲಿ ಅಚ್ಚಳಿಯದೆ ಉಳಿದಿರುವ ವಚನಕಾರರು-ರವಿ ಕೊರವರ
ಸಾಮಾಜಿಕ ಕ್ರಾಂತಿ ಮಾಡಿದ ವಚನಕಾರರು ಸದಾ ಕಾಲಕ್ಕೂ ಉಳಿಯುವ ಸಮಾಜ ಸೇವೆ ಮಾಡಿ ಜನ ಮಾನಸದಲ್ಲಿ ಅಚ್ಚಳಿಯದೆ ಉಳಿದಿದ್ದಾರೆ ಎಂದು ಹಾನಗಲ್ಲಿನ ಗ್ರೇಡ್-೨ ತಹಸೀಲ್ದಾರ್‌ ರವಿ ಕೊರವರ ತಿಳಿಸಿದರು.
ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ಸಿನಿಂದ ಪ್ರತಿಭಟನೆ
ಮುಡಾ ಸೈಟ್‌ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ, ಕೂಡಲೇ ಈ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಶೂನ್ಯವಾಗಬೇಕು-ಜಿಲ್ಲಾಧಿಕಾರಿ
ಹಾವೇರಿ ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಶೂನ್ಯವಾಗಬೇಕು. ಈ ನಿಟ್ಟಿನಲ್ಲಿ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಸಕ್ರಿಯವಾಗಿ ಕೆಲಸ ಮಾಡಬೇಕು. ಗ್ರಾಮೀಣ ಪ್ರದೇಶದಲ್ಲಿ ಜನಜಾಗೃತಿ ಜಾಥಾಗಳ ಮೂಲಕ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಸೂಚನೆ ನೀಡಿದರು.
ಹಿರೇಕೆರೂರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ತಾವು ಬದ್ಧ- ಶಾಸಕ ಯು . ಬಿ. ಬಣಕಾರ
ರಟ್ಟೀಹಳ್ಳಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿಗೆ ಅಳವಡಿಸಿರುವ ವಿದ್ಯುತ್ ದೀಪಗಳು ಹಾಗೂ ಹೊಸ್ ಬಸ್‌ ನಿಲ್ದಾಣ ಸರ್ಕಲ್ ಮತ್ತು ಭಗತ್ ಸಿಂಗ ವೃತ್ತದಲ್ಲಿ ಅಳವಡಿಸಿರುವ ಹೈಮಾಸ್ಕ್‌ಗಳನ್ನು ಶಾಸಕ ಯು.ಬಿ. ಬಣಕಾರ ಲೋಕಾರ್ಪಣೆ ಮಾಡಿದರು.
ಅಪಘಾತದಲ್ಲಿ ನಾಲ್ವರ ಸಾವು, ಮುಗಿಲು ಮುಟ್ಟಿದ ಆಕ್ರಂದನ
ಗದಗ ಜಿಲ್ಲೆ ನರಗುಂದ ಸಮೀಪ ಕೊಣ್ಣೂಬರು ಬಳಿ ಭಾನುವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ನಾಲ್ವರ ಮೃತದೇಹಗಳನ್ನು ಹುಟ್ಟೂರು ಹಾವೇರಿಗೆ ತರುತ್ತಿದ್ದಂತೆ ಕುಟುಂಬದವರು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ, ಕಾಂಗ್ರೆಸ್‌ನಿಂದ ಪ್ರತಿಭಟನೆ
ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನಗೆ ಅನುಮತಿ ನೀಡಿರುವುದಕ್ಕೆ ಭಾನುವಾರ ಸಂಜೆ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಚಳವಳಿ ನಡೆಸುವ ಮೂಲಕ ರಾಜ್ಯಪಾಲರ ನಡೆಯನ್ನು ತೀವ್ರವಾಗಿ ಖಂಡಿಸಿದರು.
ಇಂದು ಬ್ಯಾಡಗಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ
ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಆ. 19ರಂದು ನಿಗದಿಯಾಗಿದ್ದು, ಬಹುಮತ ಹೊಂದಿರುವ ಬಿಜೆಪಿಗೆ ಮೇಲ್ನೋಟಕ್ಕೆ ಎರಡೂ ಸ್ಥಾನಗಳು ಬಹುತೇಕ ಖಚಿತವೆನಿಸಿದರೂ ಕಾಂಗ್ರೆಸ್‌ನಲ್ಲಿ ಕೂಡ ರಾಜಕೀಯ ಚಟುವಟಿಕೆಗಳು ಗರಿ ಗೆದರಿವೆ.
ನಡೆ-ನುಡಿ, ಆಚಾರ-ವಿಚಾರಗಳಲ್ಲಿ ಸಂಸ್ಕೃತಿ ಹಾಸುಹೊಕ್ಕಾಗಿದೆ-ಹಾವೇರಿ
ನಮ್ಮದೇಶಕ್ಕೆ ತನ್ನದೆ ಆದ ಚರಿತ್ರೆಯಿದೆ. ಅನೇಕ ಸಂತರ, ಶರಣರ, ದಾರ್ಶನಿಕರ, ವಚನಕಾರರ ಆದರ್ಶಗಳು ನಮ್ಮ ಮುಂದೆ ಇವೆ. ನಮ್ಮ ನಡೆ-ನುಡಿ, ಆಚಾರ-ವಿಚಾರ, ವೇಷಭೂಷಣಗಳಲ್ಲಿ ನಮ್ಮ ಸಂಸ್ಕೃತಿಯನ್ನು ನಾವು ಅಳವಡಿಸಿಕೊಂಡಿದ್ದೇವೆ. ಇದು ಹಾಗೆಯೇ ಮುಂದುವರೆಯಬೇಕು ಎಂದು ಪ್ರಾಚಾರ್ಯ ಎಸ್.ಎಚ್. ಹಾವೇರಿ ಹೇಳಿದರು.
ವಿದ್ಯಾರ್ಥಿಗಳು ಸಮಯ ಪ್ರಜ್ಞೆ ಬೆಳೆಸಿಕೊಂಡಾಗ ಗುರಿ ಸಾಧಿಸಲು ಸಾಧ್ಯ-ಹುಲ್ಮನಿ
ವಿದ್ಯಾರ್ಥಿಗಳು ಸಮಯ ಪ್ರಜ್ಞೆಯನ್ನು ಬೆಳೆಸಿಕೊಂಡಾಗ ಮಾತ್ರ ಗುರಿ ಸಾಧಿಸಲು ಸಾಧ್ಯ. ಜೀವನದಲ್ಲಿ ಸಮಯ ಅತ್ಯಂತ ಅಮೂಲ್ಯವಾದದ್ದು, ವಿದ್ಯಾರ್ಥಿಗಳು ಯಾವುದೇ ಕಾರ್ಯವನ್ನು ಒತ್ತಾಯ ಪೂರ್ವಕವಾಗಿಮಾಡಬಾರದು. ಅದರಿಂದ ಪರಿಪೂರ್ಣತೆಯನ್ನು ಸಾಧಿಸಲು ಸಾಧ್ಯವಿಲ್ಲ ಎಂದು ತಾಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷ ಎಮ್.ಎಮ್. ಹುಲ್ಮನಿ ಹೇಳಿದರು.
  • < previous
  • 1
  • ...
  • 289
  • 290
  • 291
  • 292
  • 293
  • 294
  • 295
  • 296
  • 297
  • ...
  • 500
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved