ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮುಂಗಾರಿನ ಮೇಲೆ ಹೆಚ್ಚಿದ ನಿರೀಕ್ಷೆ
ಹಾನಗಲ್ಲ ತಾಲೂಕಿನ 47663 ಹೆಕ್ಟೇರ್ ಕೃಷಿ ಭೂಮಿಯಲ್ಲಿ ಮುಂಗಾರು ಬಿತ್ತನೆಗೆ ಎದುರು ನೋಡುತ್ತಿರುವ ರೈತರು, ಕಳೆದ ವರ್ಷ ಬೆಳೆಗೆ ಪೂರಕವಲ್ಲದ ಮಳೆಯಿಂದಾಗಿ ಭಾರೀ ನಷ್ಟ ಅನುಭವಿಸಿದ್ದು ಮರೆತಿಲ್ಲ.
ಬಿಜೆಪಿ ಅಧಿಕಾರಕ್ಕೆ ತರಲು ವ್ಯಾಪಾರಸ್ಥರು ಸಹಕರಿಸಲಿ: ಬಸವರಾಜ ಬೊಮ್ಮಾಯಿ
ಲೋಕಸಭೆ ಚುನಾವಣೆ ಪ್ರಚಾರಾರ್ಥವಾಗಿ ಪಟ್ಟಣದ ಸಿದ್ಧೇಶ್ವರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಬೆಂಬಲಿಗರ ಸಭೆಯನ್ನುದ್ದೇಶಿಸಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮಾತನಾಡಿದರು.
ಮಾನವನಿಂದಾದ ಪ್ರಕೃತಿ ನಾಶದಿಂದಲೇ ಹವಾಮಾನ ವೈಪರೀತ್ಯ: ಡಾ. ಮಲ್ಲಿಕಾರ್ಜುನ ಸ್ವಾಮಿಗಳು
ಶಿಗ್ಗಾಂವಿ ತಾಲೂಕಿನ ಸದಾಶಿವಪೇಟೆಯ ವಿರಕ್ತಮಠದಲ್ಲಿ ಲಿಂ. ಶ್ರೀ ಗದಿಗೇಶ್ವರರ ೪೯೪ನೇ ಹಾಗೂ ಲಿಂ. ಶ್ರೀ ಬಸವರಾಜೇಂದ್ರ ಶಿವಯೋಗಿಗಳ ೪೧೯ನೇ ಪುಣ್ಯ ಸ್ಮರಣೋತ್ಸವ ನಡೆಯಿತು.
ಹುಬ್ಬಳ್ಳಿ ಯುವತಿ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಿ
ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣದ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥ ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದು ಒತ್ತಾಯಿಸಲಾಯಿತು.
ಪ್ರಹ್ಲಾದ್ ಜೋಶಿ ಪರ ಪತ್ನಿ ಮತಯಾಚನೆ
ಧಾರವಾಡ ಲೋಕಸಭಾ ಮತ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಪರ ಅವರ ಪತ್ನಿ ಜ್ಯೋತಿ ಜೋಶಿ ನೇತೃತ್ವದಲ್ಲಿ ಮಹಿಳಾ ಕಾರ್ಯಕರ್ತೆಯರು ಪಾದಯಾತ್ರೆ ಮೂಲಕ ಮತಯಾಚಿಸಿದರು.
ಏತ ನೀರಾವರಿ ಯೋಜನೆಗಳು ಹಳ್ಳ ಹಿಡಿಯದಿರಲಿ: ರೈತ ಮುಖಂಡರ ಆಗ್ರಹ
ರೈತರ ಬೇಡಿಕೆ ಈಡೇರಿಸದಿದ್ದರೆ ಚುನಾವಣೆ ಬಹಿಷ್ಕರಿಸುವ ಕುರಿತು ರೈತ ಸಂಘ ನಿರ್ಧರಿಸಿದ ಹಿನ್ನೆಲೆಯಲ್ಲಿ ಶುಕ್ರವಾರ ತಹಸೀಲ್ದಾರ ಕಚೇರಿಯಲ್ಲಿ ಅಧಿಕಾರಿಗಳ ಹಾಗೂ ರೈತ ಸಂಘದ ಸದಸ್ಯರ ಸಭೆಯಲ್ಲಿ ರೈತರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಅಧಿಕಾರದ ಆಸೆಗಾಗಿ ಬೊಮ್ಮಾಯಿ ಲೋಕಸಭೆಗೆ ಸ್ಪರ್ಧೆ: ಸಲೀಂ ಅಹ್ಮದ್
ಮುಖ್ಯಮಂತಿಯಾಗಿದ್ದ ಬೊಮ್ಮಾಯಿ ಹಾನಗಲ್ಲಿಗೆ ಏನ್ ಕೊಟ್ರು ಎಂದು ವಿಧಾನಪರಿಷತ್ ಸದಸ್ಯ ಸಲೀಂಅಹ್ಮದ ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳು: ಬಸವರಾಜ ಬೊಮ್ಮಾಯಿ
ಈ ರಾಜ್ಯ ಸರ್ಕಾರ ಬಂದ ಮೇಲೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ಗೂಂಡಾ ರಾಜ್ಯವಾಗಿದೆ. ಪೊಲೀಸರು ಆರೋಪಿಗಳನ್ನು ಹಿಡಿದರೂ ಅವರನ್ನು ರಾಜಕೀಯ ಪ್ರಭಾವ ಬಳಸಿ ಬಿಡುಗಡೆ ಮಾಡಿಸುತ್ತಿದ್ದಾರೆ. ಹಫ್ತಾ ವಸೂಲಿ ಹೆಚ್ಚಾಗಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಬಾಂಬ್ ಇಟ್ಟವ್ರನ್ನೂ ಬ್ರದರ್ಸ್ ಅಂತಾರೆ-ತಾರಾ
ಯುಪಿಎ 280 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆ ಮಾಡಿ ಗೆಲ್ಲುತ್ತೇವೆ ಎಂದು ಯಾವ ಧೈರ್ಯದ ಮೇಲೆ ಹೇಳುತ್ತೀರಿ. ಎನ್ಡಿಎ ಪ್ರಧಾನಿ ಅಭ್ಯರ್ಥಿ ಮೋದಿ ಎಂದು ಧೈರ್ಯದಿಂದ ಹೇಳುತ್ತೇವೆ ಎಂದು ಚಿತ್ರನಟಿ ತಾರಾ ಅನುರಾಧಾ ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ಶೇ. 100 ಮತದಾನವಾಗಲಿ: ಕೆ. ಗುರುಬಸವರಾಜ
ಮೇ 7ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಜಿಲ್ಲೆಯಲ್ಲಿ ನೂರಕ್ಕೆ ನೂರರಷ್ಟು ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದು ತಹಸೀಲ್ದಾರ್, ಕೆ. ಗುರುಬಸವರಾಜ ಮನವಿ ಮಾಡಿದರು.
< previous
1
...
293
294
295
296
297
298
299
300
301
...
411
next >
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್