• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರಾವಣ ಮಾಸದ ಪ್ರವಚನದಿಂದ ಆತ್ಮಶುದ್ಧಿ-ಸದಾಶಿವ ಸ್ವಾಮೀಜಿ
ಶ್ರಾವಣ ಮಾಸದ ಪ್ರವಚನ ಎಂದರೆ ಮಹಾತ್ಮರ ಸ್ಮರಣೆ ಮಾತ್ರವಲ್ಲ, ಮಹಾಮಹಿಮರ ಜೀವನ ದರ್ಶನದ ಶ್ರವಣದಿಂದ ಸಂಕಲ್ಪ, ಸಂಕಲ್ಪದಿಂದ ದೇಹವು ಪ್ರಸಾದಕಾಯವಾಗಿ, ತಪೋಶಕ್ತಿ ವೃದ್ಧಿಸಿ, ನಮ್ಮ ಬದುಕಿಗೆ ಪ್ರೇರಕಶಕ್ತಿಯಾಗಿ ನಿರ್ಮಲ ಮನಸ್ಸಿನಿಂದ ಆತ್ಮಶುದ್ಧಿಯಾಗುತ್ತದೆ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.
ಉಪಚುನಾವಣೆ ಟಿಕೆಟ್‌ ನೀಡಲು ಯಲಿಗಾರ ಮನವಿ
ಬಿಜೆಪಿಯಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಆದ್ದರಿಂದ ಉಪಚುನಾವಣೆ ಟಿಕೆಟ್‌ ನನಗೆ ನೀಡಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಸಿ.ಬಿ. ಯಲಿಗಾರ ಸೇವಾ ಸಂಸ್ಥೆಯ ಅಧ್ಯಕ್ಷ ಶಶಿಧರ ಯಲಿಗಾರ ಹೇಳಿದರು.
ಕ್ರೀಡೆಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸಲಿವೆ: ಎಚ್.ಬಿ. ದಾಸರ
ಕ್ರೀಡೆಯು ದೈಹಿಕ ಪ್ರಯೋಜನಗಳು ಮಾತ್ರವಲ್ಲದೇ ಕ್ರೀಡಾಪಟುಗಳ ಏಕಾಗ್ರತೆ ಸುಧಾರಿಸುತ್ತದೆ. ದೈಹಿಕ ಪರಿಶ್ರಮ ಮತ್ತು ಕೌಶಲ್ಯ ಒಳಗೊಂಡಿರುವ ಕ್ರೀಡೆಗಳು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲಿವೆ ಎಂದು ಸಹಾಯಕ ಕ್ರೀಡಾಧಿಕಾರಿ ಎಚ್.ಬಿ. ದಾಸರ ಅಭಿಪ್ರಾಯ ವ್ಯಕ್ತಪಡಿಸಿದರು.
ಸಿರಿಗೆರೆ ಸಾಧು ಸದ್ಧರ್ಮ ಪೀಠಕ್ಕೆ ಪೀಠಾಧಿಕಾರಿ ನೇಮಕಗೊಳ್ಳುವ ವರೆಗೂ ಹೋರಾಟ ನಿಲ್ಲದು
ಏಕವ್ಯಕ್ತಿ ಟ್ರಸ್ಟ್ ಡೀಡ್ ರದ್ದಾಗಬೇಕು, ಸಿರಿಗೆರೆಯ ಶ್ರೀಮದ್ ಸಾಧು ಸದ್ಧರ್ಮ ಪೀಠಕ್ಕೆ ನೂತನ ಪೀಠಾಧಿಕಾರಿಗಳ ನೇಮಕ ಆಗುವವರೆಗೂ ನಮ್ಮ ಹೋರಾಟ ನಿಲ್ಲದು ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
ಯುವ ಸಮೂಹ ರಾಷ್ಟ್ರ ಭಕ್ತಿ ಮೈಗೂಡಿಸಿಕೊಳ್ಳಲಿ- ಜಿಲ್ಲಾಧಿಕಾರಿ
ಪ್ರತಿ ಪ್ರಜೆಯಲ್ಲೂ ರಾಷ್ಟ್ರಾಭಿಮಾನ ಜಾಗೃತಗೊಳಿಸುವ ಹಿನ್ನೆಲ್ಲೆಯಲ್ಲಿ ಹರ ಘರ್ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಆಧುನಿಕ ಭರಾಟೆಯಲ್ಲಿರುವ ಯುವ ಸಮೂಹ ದೇಶಪ್ರೇಮ ಹಾಗೂ ರಾಷ್ಟ್ರಭಕ್ತಿ ಮೈಗೂಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
ಭರ್ತಿಯಾಗದ ಕೆರೆಕಟ್ಟೆ, ಏತ ನೀರಾವರಿ ಯೋಜನೆಗಳೇ ಆಸರೆ
ಹಾನಗಲ್ಲ ತಾಲೂಕಿನಲ್ಲಿ ಒಂದೂವರೆ ತಿಂಗಳು ಭರಪೂರ ಮಳೆಯಾಗಿದೆ. ಆದರೆ, ನೀರಾವರಿ ಕೆರೆಗಳಿಗೆ ಮಾತ್ರ ಬಾಳಂಬೀಡ ಹಾಗೂ ಹಿರೇಕಾಂಸಿ ಸೇರಿದಂತೆ ಏತ ನೀರಾವರಿ ಯೋಜನೆಗಳಿಂದ ಹರಿಸಿದ ನೀರೇ ಆಸರೆಯಾಗಿದೆ.
ಆಣೂರು, ಬುಡಪನಹಳ್ಳಿ ನೀರಾವರಿ ಯೋಜನೆ ವ್ಯಾಪ್ತಿಯ ಕೆರೆಗಳ ತುಂಬಿಸಲು ಆಗ್ರಹ
ಆಣೂರು ಮತ್ತು ಬುಡಪನಹಳ್ಳಿ ನೀರಾವರಿ ಯೋಜನೆಗೆ ಸಂಬಂಧಪಟ್ಟ ಎಲ್ಲಾ ಕೆರೆಗಳನ್ನುಸಮರ್ಪಕವಾಗಿ ತುಂಬಿಸುವಂತೆ ಕೆಲವೆಡೆ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಬೆದರಿಕೆ ಒಡ್ಡಿ ತಮ್ಮ ಜಮೀನುಗಳಿಗೆ ನೀರು ಹಾಯಿಸಿಕೊಳ್ಳುತ್ತಿದ್ದು ದುಷ್ಕರ್ಮಿಗಳನ್ನು ಪತ್ತೆಹಚ್ಚಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಸದಸ್ಯರು ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮನವಿ ಸಲ್ಲಿಸಿದರು.
ಜಂಗಮ ಸಮಾಜಕ್ಕೆ ನೂತನ ಸಭಾಭವನಕ್ಕೆ ನಿವೇಶನ ಭರವಸೆ
ತೀರಾ ಹಿಂದುಳಿದ ಸಮಾಜ ಬೇಡ ಜಂಗಮ ನಮ್ಮದಾಗಿದೆ. ಸರಕಾರದ ಸೌಲಭ್ಯ ಸದುಪಯೋಗಪಡಿಸಿಕೊಳ್ಳಲು ಮುಂದೆ ಬರಬೇಕು. ಸಮಾಜದಲ್ಲಿ ಮುಂದೆ ಬಂದ ವ್ಯಕ್ತಿಗಳು ಸಮಾಜದ ಬೆಂಬಲಕ್ಕೆ ನಿಂತಾಗ ಇನ್ನುಳಿದ ಸಮಾಜದವರೂ ಮುಂದೆ ಬರಲು ಸಾಧ್ಯವಿದೆ ಎಂದು ಹಾವೇರಿ ನಗರಸಭೆ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಹೇಳಿದರು.
ಮಠ ಮಂದಿರಗಳು ಶಾಂತಿ ನೆಮ್ಮದಿ ಕೇಂದ್ರಗಳು- ಶಾಸಕ ಬಣಕಾರ
ಮಠ, ಮಂದಿರಗಳು ಮನುಷ್ಯನ ಶಾಂತಿ, ನೆಮ್ಮದಿ ಜೀವನ ನಡೆಸಲು ಅತ್ಯಂತ ಮಹತ್ವ ಪಾತ್ರ ವಹಿಸುತ್ತವೆ. ಆ ನಿಟ್ಟಿನಲ್ಲಿ ನೂತವಾಗಿ ನಿರ್ಮಾಣವಾದ ಮಾವಿನತೋಪಿ ಗ್ರಾಮದ ಸಿದ್ಧಾರೂಢರ ಮಠ ಉತ್ತರೋತ್ತರವಾಗಿ ಬೆಳೆಯಲಿ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಪ್ರಧಾನಿ ಧ್ವಜಾರೋಹಣ ಕಾರ್ಯಕ್ರಮಕ್ಕೆ ಹಾವೇರಿ ವಿದ್ಯಾರ್ಥಿನಿ ಹಿರಿಯಮ್ಮ
ದೆಹಲಿಯ ಕೆಂಪುಕೋಟೆ ಮೇಲೆ ಆ. 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಹಾವೇರಿ ತಾಲೂಕಿನ ಕೂರಗುಂದ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಪ್ರೌಢಶಾಲೆಯ ವಿದ್ಯಾರ್ಥಿನಿ ವಿಶೇಷ ಆಹ್ವಾನಿತಳಾಗಿ ಪಾಲ್ಗೊಳ್ಳುತ್ತಿದ್ದಾಳೆ.
  • < previous
  • 1
  • ...
  • 294
  • 295
  • 296
  • 297
  • 298
  • 299
  • 300
  • 301
  • 302
  • ...
  • 500
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved