• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೈಹಿಕ ಶಿಕ್ಷಣ ಶಿಕ್ಷಕ, ಶಿಕ್ಷಕಿಯರ ಸಮಸ್ಯೆಗಳ ಸಂಪೂರ್ಣ ಅರಿವು ನನಗಿದೆ: ಬಸವರಾಜ ಹೊರಟ್ಟಿ
ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಬಹುದಿನದ ಬೇಡಿಕೆಗಳ ಈಡೇರಿಕೆಗಾಗಿ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರ, ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಅತಿ ಶೀಘ್ರದಲ್ಲಿಯೇ ಸಮಸ್ಯೆ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು ರಾಜ್ಯ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಕಾರ್ಯಕ್ರಮಕ್ಕೆ ಚಂದನಾ ಆಯ್ಕೆ
ಬರುವ ಆ.15ರಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಡೆಸಲಿರುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತಾಲೂಕಿನ ಮಾಸಣಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಚಂದನಾ ಕೆಪ್ಪಲಿಂಗಣ್ಣನವರ ಅವರಿಗೆ ಆಹ್ವಾನ ಲಭಿಸಿದೆ.
ಶಾಂತಿ ಸುವ್ಯವಸ್ಥೆ ಸ್ಥಾಪನೆಯಲ್ಲಿ ರೆಡ್ ಕ್ರಾಸ್ ಸೇವೆ ಅಪಾರ
ವೈದಕೀಯ ಕ್ಷೇತ್ರದಲ್ಲಿ ಬದಲಾವಣೆ ಮೂಡಿಸಲು ಹಾಗೂ ವಿಶ್ವದಲ್ಲಿ ಶಾಂತಿ ಸುವ್ಯವಸ್ಥೆ ಸ್ಥಾಪನೆಯಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಸೇವೆ ಅಪಾರವಾಗಿದ್ದು, ಅಂದಿನ ಜಿನೇವಾ ಒಪ್ಪಂದದಲ್ಲಿ ವಿಶ್ವಶಾಂತಿಗೆ ಹೆಚ್ಚು ಮಹತ್ವ ನೀಡಲಾಗಿದೆ ಎಂದು ನಿವೃತ್ತ ಮುಖ್ಯೋಪಾಧ್ಯಾಯ ಹಾಗೂ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಸಮಿತಿ ಸದಸ್ಯ ಹನಮಂತಗೌಡ ಗೊಲ್ಲರ ಹೇಳಿದರು.
ಸಹಕಾರಿ ಸಂಘಗಳು ರೈತರ ಅಭಿವೃದ್ಧಿಗೆ ಶ್ರಮಿಸಲಿ-ಶಾಸಕ ಬಣಕಾರ
ಒಂದು ಗ್ರಾಮದ ಅಭಿವೃದ್ಧಿಗೆ ಗ್ರಾಮ ಪಂಚಾಯತ್ ಹೇಗೆ ಕಾರ್ಯನಿರ್ವಹಿಸುತ್ತದೆಯೋ, ಅದೇ ರೀತಿ ಸಹಕಾರಿ ಸಂಘಗಳು ಗ್ರಾಮೀಣ ಭಾಗದ ರೈತರ ಅಭಿವೃದ್ಧಿಗೆ ಸಹರಿಯಾಗಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಮಹಾತ್ಮರ ಜೀವನ ಸಂದೇಶ ಅಳವಡಿಸಲು ಉತ್ಸಾಹ ತೋರಬೇಕು-ಶಾಸಕ ಮಾನೆ
ಮಹಾತ್ಮರು, ಸತ್ಪುರುಷರು, ಸಮುದಾಯಗಳ ನಾಯಕರ ಪುತ್ಥಳಿಗಳನ್ನು ಪ್ರತಿಷ್ಠಾಪಿಸಲು ತೋರುವ ಉತ್ಸಾಹವನ್ನು ಅವರ ಜೀವನ ಸಂದೇಶಗಳನ್ನೂ ಅಳವಡಿಸಲು ತೋರಬೇಕಿದೆ. ಅಂದಾಗ ಮಾತ್ರ ಸಶಕ್ತ ಸಮಾಜ ನಿರ್ಮಾಣ ಸಾಧ್ಯವಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ನದಾಫ/ಪಿಂಜಾರ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮ ರಚಿಸಿ-ಜಲೀಲಸಾಬ್‌
ಸರಕಾರ ಕೂಡಲೇ ಕರ್ನಾಟಕ ನದಾಫ/ಪಿಂಜಾರ ಸಮಾಜದ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮ ರಚನೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ನದಾಫ/ಪಿಂಜಾರ ಸಂಘದ ಅಧ್ಯಕ್ಷ ಎಚ್. ಜಲೀಲ್ ಸಾಬ್ ಒತ್ತಾಯಿಸಿದರು.
ಹಾಳುಬಿದ್ದ ಹಿರೇಕೆರೂರು ಅಂಚೆ ಕಚೇರಿ ನಿವೇಶನ
ಹಿರೇಕೆರೂರು ಪಟ್ಟಣದ ಪ್ರಮುಖ ರಸ್ತೆಯಲ್ಲೇ ಅಂಚೆ ಇಲಾಖೆಗೆ ನಿವೇಶನ ಒದಗಿಸಿ ಹಲವು ವರ್ಷಗಳಾಗಿವೆ. ಆದರೆ, ಇಲಾಖೆಯ ಹಿರಿಯ ಅಧಿಕಾರಿಗಳು ಇಲಾಖೆಗೆ ಸ್ವಂತ ಕಟ್ಟಡ ಒದಗಿಸುವತ್ತ ಈ ವರೆಗೂ ಚಿತ್ತ ಹರಿಸಿಲ್ಲ. ಕಚೇರಿಗೆ ಸುಸಜ್ಜಿತ ಕಟ್ಟಡ ಒದಗಿಸುವಂತೆ ಪಟ್ಟಣದ ಸಂಘ-ಸಂಸ್ಥೆಗಳು ಇಲಾಖೆಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ.
ನರೇಗಾ ಯೋಜನೆಯಡಿ 7 ಲಕ್ಷ ಲೀಟರ್‌ ಚೆಕ್ ಡ್ಯಾಂ ನಿರ್ಮಾಣ
ತಾಲೂಕಿನ ಚಿಕ್ಕಕಬ್ಬಾರ ಗ್ರಾಮದಲ್ಲಿ ನರೇಗಾ ಯೋಜನೆಯಡಿ ₹10 ಲಕ್ಷ ವೆಚ್ಚದ 17 ಲಕ್ಷ ಲೀಟರ್‌ ಸಾಮರ್ಥ್ಯದ ಚೆಕ್ ಡ್ಯಾಂ ನಿರ್ಮಾಣ ಮಾಡುವ ಮೂಲಕ ಸಾವಿರಾರು ಎಕರೆಗೆ ನೀರುಣಿಸುವ ಯೋಜನೆ ಜಾರಿಗೊಳಿಸಲಾಗಿದೆ. ರೈತರ ಬದುಕು ಹಸನಾಗಲು ಗ್ರಾಪಂ ಸಹಕಾರಿಯಾಗಿದೆ.
ನಿರಂತರ ಮಳೆಗೆ ರು. ೧೮ ಕೋಟಿ ಮೊತ್ತದ ಮೂಲಸೌಕರ್ಯ ಹಾನಿ
ಕಳೆದ ಜುಲೈನಿಂದ ಜಿಲ್ಲಾದ್ಯಂತ ಎಡೆಬಿಡದೇ ಸುರಿದ ಮಳೆಯಿಂದಾಗಿ ರಸ್ತೆ, ವಿದ್ಯುತ್ ಕಂಬ, ಶಾಲೆ, ಅಂಗನವಾಡಿ ಕಟ್ಟಡ, ವಿದ್ಯುತ್ ಟ್ರಾನ್ಸಫಾರ್ಮರ್ ಹೀಗೆ ಸುಮಾರು ೧೮.೧೦ ಕೋಟಿ ರು. ಮೊತ್ತದ ವಿವಿಧ ಮೂಲಭೂತ ಸೌಕರ್ಯಗಳು ಹಾನಿಯಾಗಿದೆ.
ಹಾವೇರಿ: ನಿರ್ವಹಣೆಯಿಲ್ಲದೇ ಪಾಳು ಬಿದ್ದ ಗುತ್ತಲದ ಕುರಿ ಸಂವರ್ಧನಾ ಕೇಂದ್ರ -ಮರ, ಕುರಿಗಳು ರಾತ್ರೋರಾತ್ರಿ ಮಾಯ

ಸ್ಥಳೀಯ ವಾತಾವರಣಕ್ಕೆ ಸೂಕ್ತವಾದ, ಹೆಚ್ಚಿನ ಮಾಂಸ ಮತ್ತು ಉಣ್ಣೆ ಉತ್ಪಾದನೆಯಾಗುವ ತಳಿ ಸಂವರ್ಧನೆ ಮಾಡಲು ತಾಲೂಕಿನ ಗುತ್ತಲ ಸಮೀಪದದಲ್ಲಿ ಸ್ಥಾಪಿಸಿರುವ ಕುರಿ ಸಂವರ್ಧನಾ ಕೇಂದ್ರ ನಿರ್ವಹಣೆಯಿಲ್ಲದೇ ಪಾಳು ಬಿದ್ದಿದೆ.  

  • < previous
  • 1
  • ...
  • 295
  • 296
  • 297
  • 298
  • 299
  • 300
  • 301
  • 302
  • 303
  • ...
  • 500
  • next >
Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
20 ವರ್ಷದ ಹಿಂದೆಯೇ ಜೋಗಿ ಚಿತ್ರದ ಒಂದು ಟಿಕೆಟ್ ಬೆಲೆ ರೂ.1250
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved