ಲೋಕಾಯುಕ್ತ ಅಧಿಕಾರಿಗಳ ಅಹವಾಲು ಸ್ವೀಕಾರ ಸಭೆತಾಲೂಕಿನ ವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಹಣ ದುರುಪಯೋಗವಾಗಿದ್ದು, ೨೦೨೩- ೨೪ ಮತ್ತು ೨೦೨೪- ೨೫ನೇ ಸಾಲಿನ ೧೫ನೇ ಹಣಕಾಸಿನ ವಿವಿಧ ಕಾಮಗಾರಿಗಳಲ್ಲಿ ಹಣ ದುರುಪಯೋಗ ಮಾಡಿಕೊಂಡಿರುವುದು ಕಂಡುಬಂದಿದ್ದು, ಸಂಪೂರ್ಣ ತನಿಖೆ ನಡೆಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.