• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಧಿಕಾರಾವಧಿ ಮುಕ್ತಾಯದ ವೇಳೆ ಹಾವೇರಿ ನಗರಸಭೆ ವಿಶೇಷ ಸಭೆ, ನಿರ್ಣಯ ಕೈಗೊಳ್ಳದೇ ಅಂತ್ಯ
ವಿಶೇಷ ಸಾಧಾರಣ ಸಭೆಯಲ್ಲಿ ಹಿಂದಿನ ಸಭೆಗಳ ನಡಾವಳಿ ದೃಢೀಕರಣಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಸದಸ್ಯರೇ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬುಧವಾರ ಹಾವೇರಿ ನಗರಸಭೆ ಸಭಾಂಗಣದಲ್ಲಿ ಕರೆದಿದ್ದ ವಿಶೇಷ ಸಾಧಾರಣ ಸಭೆಯು ಯಾವುದೇ ನಿರ್ಣಯ ಕೈಗೊಳ್ಳದೇ ಅಂತ್ಯಗೊಂಡಿತು.
ಶಿಕ್ಷಣ ಇಲ್ಲದ ಪ್ರಜಾಪ್ರಭುತ್ವದಿಂದ ಸಮಾನತೆ ಅಸಾಧ್ಯ: ಕಿರಣ್ ಗಾಜನೂರು
ಹಾವೇರಿ ನಗರದ ಜಿಲ್ಲಾ ಗುರುಭವನದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ ಆಯೋಜಿಸಿರುವ ಹಾಸ್ಟೆಲ್ ವಿದ್ಯಾರ್ಥಿಗಳ ರಾಜ್ಯಮಟ್ಟದ ಸಮಾವೇಶವನ್ನು ಕಲಬುರಗಿ ಕೇಂದ್ರೀಯ ವಿವಿಯ ಸಹಾಯಕ ಪ್ರಾಧ್ಯಾಪಕ ಕಿರಣ್ ಗಾಜನೂರು ಉದ್ಘಾಟಿಸಿದರು.
ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ: ರುದ್ರಪ್ಪ ಲಮಾಣಿ
ಲಂಬಾಣಿ ಸಮುದಾಯದ ಏಕೈಕ ಶಾಸಕ ನಾನು. ಹಾಗಾಗಿ ಮೊದಲ ಅವಧಿಯಲ್ಲೇ ಸಚಿವ ಸ್ಥಾನ ಸಿಗಬೇಕಿತ್ತು. ಈಗ ವಿಧಾನಸಭೆ ಉಪ ಸಭಾಧ್ಯಕ್ಷರಾಗಿ, ಮುಂದಿನ ಅವಧಿಯಲ್ಲಿ ಸಚಿವ ಸ್ಥಾನ ನೀಡುತ್ತೇವೆ ಎಂದು ಭರವಸೆ ನೀಡಿದ್ದರು. ಹಾಗಾಗಿ, ಅವರ ಮೇಲೆ ವಿಶ್ವಾಸ ಇಟ್ಟಿದ್ದೇನೆ ಎಂದು ವಿಧಾನಸಭೆ ಉಪ ಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಹೇಳಿದರು.
ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು-ಜಿಲ್ಲಾಧಿಕಾರಿ
ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಕ್ಕಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
ಜನಸಾಗರದ ಮಧ್ಯೆ ತಾಯವ್ವ ದೇವಸ್ಥಾನ ರಥೋತ್ಸವ
ಶಿಗ್ಗಾಂವಿತಾಲೂಕಿನ ತಡಸ ಸಮೀಪವಿರುವ ಶಕ್ತಿ ದೇವತೆಯಾದ ತಾಯವ್ವನ ರಥೋತ್ಸವವು ವಿಧಿ ವಿಧಾನಗಳಿಂದ ಮಂಗಳವಾರ ವಿಜೃಂಭಣೆಯಿಂದ ಸಾಯಂಕಾಲ ಜರುಗಿತು.
ಚರ್ಚೆಗೆ ಗ್ರಾಸವಾದ ಹೊರಗುತ್ತಿಗೆ ನೌಕರರ ವೇತನ ವಿಳಂಬ ವಿಚಾರ
ನಗರದ ಪ್ರಮುಖ ವೃತ್ತಗಳಿಗೆ ಮಹಾನ್ ನಾಯಕರುಗಳ ಹೆಸರಿಡಲು ಸರ್ವಾನುಮತ ಒಪ್ಪಿಗೆ ಇವೆಲ್ಲ ಮಂಗಳವಾರ ನಡೆದ ಅಧ್ಯಕ್ಷೆ ಚಂಪಕ ಬಿಸಲಹಳ್ಳಿ ಅಧ್ಯಕ್ಷತೆಯಲ್ಲಿ ಜರುಗಿದ ನಗರಸಭೆ ಸಾಮಾನ್ಯ ಸಭೆಯಲ್ಲಿ ಕಂಡು ಬಂದಿತು.
ಕನ್ಹೇರಿ ಸ್ವಾಮಿಗೆ ರಾಜ್ಯ ಪ್ರವೇಶ ನಿರ್ಬಂಧಕ್ಕೆ ಆಗ್ರಹಿಸಿ ಪ್ರತಿಭಟನೆ
ಕೊಲ್ಲಾಪುರದ ಕನ್ಹೇರಿಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಯನ್ನು ರಾಜ್ಯ ಪ್ರವೇಶಿಸದಂತೆ ನಿರ್ಬಂಧಿಸಬೇಕು ಎಂದು ಒತ್ತಾಯಿಸಿ ಸ್ಥಳೀಯ ವಿಶ್ವ ಗುರು ಬಸವ ಬಳಗ ಹಾಗೂ ಬಸವ ಪರ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಅಭಿವೃದ್ಧಿ ಬಗ್ಗೆ ಮಾತನಾಡುವ ಶಾಸಕರಿಗೆ ಸಮಸ್ಯೆ ಕಾಣುವುದಿಲ್ಲವೇ-ಸಿದ್ದಲಿಂಗಣ್ಣ ಕಮಡೊಳ್ಳಿ
"ಹಾನಗಲ್ಲ ತಾಲೂಕಿನ ದತ್ತಕಪುತ್ರ " ಎಂದು ಸ್ವಯಂ ಘೋಷಣೆ ಮಾಡಿಕೊಂಡಿರುವ ಶಾಸಕ ಶ್ರೀನಿವಾಸ ಮಾನೆ ಅವರು ಅಭಿವೃದ್ಧಿ ಬಗ್ಗೆ ಪ್ರಶ್ನಿಸಿದರೆ ಟೀಕೆ ಎಂದು ಭಾವಿಸುವುದುತುತ್ತಮ ನಡೆ ಅಲ್ಲ ಎಂದು ಸಮಾಜ ಸೇವಕ ಸಿದ್ದಲಿಂಗಣ್ಣ ಕಮಡೊಳ್ಳಿ ಪ್ರತಿಕ್ರಿಯಿಸಿದರು.
ನವೆಂಬರ್‌ 7ರಂದು ಅದ್ಧೂರಿಯಾಗಿ ಕಿತ್ತೂರ ಚೆನ್ನಮ್ಮ ಜಯಂತಿ ಆಚರಣೆ
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ನ.7ರಂದು ನಗರದಲ್ಲಿ ಅದ್ಧೂರಿಯಾಗಿ ವೀರರಾಣಿ ಕಿತ್ತೂರ ಚೆನ್ನಮ್ಮನವರ 201ನೇ ವಿಜಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಅಗಡಿ ಹೇಳಿದರು.
ಜಿ ಪ್ಲಸ್‌ 1 ಮನೆ ನಿರ್ಮಾಣದಲ್ಲಿ ಕಳಪೆ ಆರೋಪ, ಲೋಕಾಯುಕ್ತ ತಂಡದಿಂದ ಪರಿಶೀಲನೆ
ಹಾವೇರಿ ನಗರದ ನಾಗೇಂದ್ರನಮಟ್ಟಿಯ ಶಾಂತಿ ನಗರದಲ್ಲಿ ರಾಜೀವ್‌ಗಾಂಧಿ ವಸತಿ ನಿಗಮದ ವತಿಯಿಂದ ನಿರ್ಮಾಣ ಮಾಡುತ್ತಿರುವ 1112 (ಜಿ ಪ್ಲಸ್‌ 1) ಮನೆಗಳ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ನಡೆದಿದೆ ಎಂಬ ದೂರಿನ ಮೇರೆಗೆ ಲೋಕಾಯುಕ್ತದ ತಾಂತ್ರಿಕ ತಂಡ ಮಂಗಳವಾರ ಕಟ್ಟಡ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿಯ ಗುಣಮಟ್ಟದ ಕುರಿತು ಅಸಮಾಧಾನ ವ್ಯಕ್ತಪಡಿಸಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 556
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved