ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬ್ಯಾಡಗಿ ತಾಲೂಕಿನ ಅಳಲಗೇರಿಯಲ್ಲಿ ಕಾಡು ಹಂದಿಗಳ ದಾಳಿಗೆ ಅಪಾರ ಬೆಳೆಹಾನಿ
ಕಳೆದ 5 ವರ್ಷಗಳಿಂದ ಕಷ್ಟಪಟ್ಟು ಬೆಳೆಸಿದ್ದ 20ಕ್ಕೂ ಹೆಚ್ಚು ತೆಂಗಿನ ಮರಗಳನ್ನು ನೆಲಕ್ಕುರುಳಿಸಿ ನಾಶಪಡಿಸಿದೆ. ಕಾಡುಹಂದಿಯ ಭಯದಿಂದ ಹೊಲಗಳಿಗೆ ಹೋಗಲು ಕೂಡ ಆಗುತ್ತಿಲ್ಲ.
ಸಂಘ ಸಂಸ್ಥೆಗಳು ಅಂಗವಿಕಲರಿಗೆ ನೆರವು ನೀಡಲಿ: ಕೆ.ಜಿ. ಮೋಹನ್
ಸ್ನೇಹದೀಪ ಅಂಧ ಅಂಗವಿಕಲರ ಸಂಸ್ಥೆ ವತಿಯಿಂದ ಏರ್ಪಡಿಸಿದ್ದ ಸಂಸ್ಥೆಯ 9ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಉತ್ತಮ ಸೇವೆಗೆ ಸಾರ್ವಜನಿಕರ ಸಹಭಾಗಿತ್ವ ಮುಖ್ಯ: ಡಿವೈಎಸ್ಪಿ ಗುರುಶಾಂತಪ್ಪ
ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಮನೆ ಮನೆಗೂ ಭೇಟಿ ನೀಡಿ ಸಾರ್ವಜನಿಕರ ದೂರು ಆಲಿಸಿ, ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ಕಲ್ಪಿಸಲು ಪ್ರಯತ್ನಿಸಲಿದ್ದಾರೆ.
ಕಾಯಕ, ಪ್ರಾಮಾಣಿಕತೆ ಮೈಗೂಡಿಸಿಕೊಳ್ಳಿ: ಡಿ.ಎಸ್. ಮಾಳಗಿ
, ಹಡಪದ ಅಪ್ಪಣ್ಣನವರ ಆಶಯದಂತೆ ಕಾಯಕ, ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಳ್ಳಬೇಕು.
ಭಾಗವತ ಶ್ರವಣದಿಂದ ಆಯುಷ್ಯ ಸಾರ್ಥಕ: ಭೀಮಸೇನಾಚಾರ್ಯ ಮಳಗಿ
ವೈರಾಗ್ಯವೇ ಪ್ರಮುಖ ಉದ್ದೇಶವಾದ ಭಾಗವತದ ಕಥಾ ಶ್ರವಣದಿಂದ ಆಯುಷ್ಯ ಸಾರ್ಥಕ. ಶಾಸ್ತ್ರ ವಿಹಿತವಾದ ಜೀವನದಿಂದ ಇಂದ್ರಿಯ ನಿಗ್ರಹ ಸಾಧ್ಯ.
ನಾಡು ನುಡಿಗಾಗಿ ಸೇವೆ ಸಲ್ಲಿಸಿದ ಹಿರಿಯರ ಸ್ಮರಿಸಿ: ಡಾ. ಶಂಭು ಬಳಿಗಾರ
ಆರು ದಶಕಕ್ಕೂ ಹೆಚ್ಚು ಕಾಲ ನಾಡು, ನುಡಿಗಾಗಿ ಯಾವ ಸದ್ದುಗದ್ದಲಗಳಿಲ್ಲದೆ ಮೌನವಾಗಿ ಕೊಡುಗೆ ನೀಡಿದ, ಗೆಳೆಯರ ಬಳಗ ಅದರ ಸಾಧನೆಯ ಅರ್ಹತೆಯ ಮೇಲೆ ಈ ಪ್ರಶಸ್ತಿ ಬಂದಿದ್ದು, ಅದನ್ನು ಕಟ್ಟಿದ ಹಿರಿಯರನ್ನು ಸದಾಕಾಲ ಸ್ಮರಿಸುವಂತಾಗಬೇಕು.
ರಸಗೊಬ್ಬರದ ಅಭಾವಕ್ಕೆ ಕೃಷಿ ಇಲಾಖೆಯೇ ಕಾರಣ: ಮಾಜಿ ಸಚಿವ ಬಿ.ಸಿ. ಪಾಟೀಲ
ರಾಜ್ಯದೆಲ್ಲೆಡೆ ನಕಲಿ ಹಾಗೂ ಕಳಪೆ ರಸಗೊಬ್ಬರಗಳ ಹಾವಳಿ ಸಹ ಹೆಚ್ಚಾಗಿದ್ದು, ಕೃಷಿ ಇಲಾಖೆ ಹಾಗೂ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು.
ಉನ್ನತ ಹುದ್ದೆ ಪಡೆಯಲು ಕಠಿಣ ಅಭ್ಯಾಸ ಅಗತ್ಯ: ಡಿವೈಎಸ್ಪಿ ಬಸವರಾಜ
ನಿರಂತರ ಗುರುಗಳ ಸಲಹೆ- ಸೂಚನೆ ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಮುಂದಿನ ಗುರಿಯನ್ನು ಮುಟ್ಟಲು ಶ್ರಮವಹಿಸಿದರೆ ಭವಿಷ್ಯ ನಿರ್ಮಾಣ ಮಾಡಿಕೊಳ್ಳಲು ಅನುಕೂಲವಾಗಲಿದೆ.
ಜನಸಂಖ್ಯೆ ಹೆಚ್ಚಳದ ಅರಿವು ಮೂಡಿಸಿ: ಡಾ. ಪ್ರಭಾಕರ ಕುಂದೂರ
ಹೊಸರಿತ್ತಿಯ ಜಿವಿಎಚ್ ಕಾಲೇಜಿನಲ್ಲಿ ಇತ್ತೀಚೆಗೆ ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಕಾರ್ಗಿಲ್ ಯುದ್ಧ ಸೈನಿಕರ ಶೌರ್ಯ, ತ್ಯಾಗದ ಪ್ರತೀಕ
ದೇಶದೊಳಗೆ ನುಗ್ಗಿ ಆಕ್ರಮಿಸಿಕೊಂಡ ಶಿಖರಗಳನ್ನು ಮರಳಿ ವಶಪಡಿಸಿಕೊಳ್ಳುವಲ್ಲಿ ಕೊನೆಗೊಂಡಿತು
< previous
1
2
3
4
5
6
7
8
9
10
...
483
next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್ ಹಬ್!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ