• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಗ್ಗಾಂವಿ ತಹಸೀಲ್ದಾರ್‌ ಕಚೇರಿ ಹಿಂದೆ ಜೋಳದ ಹೊಲದಲ್ಲಿ ಚಿರತೆ ಪ್ರತ್ಯಕ್ಷ
ಪಟ್ಟಣದ ತಹಸೀಲ್ದಾರ್ ಕಚೇರಿಯ ಹಿಂದುಗಡೆಯ ಅಪ್ಪಿನಕೇರಿ ಗೋವಿನ ಜೋಳದ ಹೊಲದಲ್ಲಿ ಚಿರತೆಯೊಂದು ಸುಮಾರು ದಿನಗಳಿಂದ ಕಂಡು ಬರುತ್ತಿದ್ದು, ಅರಣ್ಯ ಇಲಾಖೆಯವರು ಮಾತ್ರ ಸೆರೆ ಹಿಡಿಯುವ ಗೋಜಿಗಿ ಹೋಗದೇ ನಿರ್ಲಕ್ಷ್ಯ ವಹಿಸಿದ್ದಾರೆ.
ಪ್ರತಿಯೊಬ್ಬರೂ ದೇವಿಯನ್ನು ಶ್ರದ್ಧಾಭಕ್ತಿಯಿಂದ ಪೂಜಿಸಬೇಕು-ಮಂಜುನಾಥ ಕುನ್ನೂರ
ನವರಾತ್ರಿ ಎಂದರೆ ಕೇವಲ ಒಂಬತ್ತು ದಿನಗಳ ಹಬ್ಬ ಮಾತ್ರವಲ್ಲ, ಅದು ನಮ್ಮ ಸಂಸ್ಕೃತಿ. ಭಕ್ತಿಯ, ಶಕ್ತಿಯ ಹಾಗೂ ಸಾಂಸ್ಕೃತಿಕ ಏಕತೆಯ ಮಹಾ ಉತ್ಸವ. ಪ್ರತಿಯೊಬ್ಬರು ದೇವಿಯನ್ನು ಶ್ರದ್ಧಾಭಕ್ತಿಯಿಂದ ಪೂಜಿಸಬೇಕು ಎಂದು ದ್ಯಾಮವ್ವದೇವಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಮಾಜಿ ಸಂಸದ ಮಂಜುನಾಥ ಕುನ್ನೂರ ಹೇಳಿದರು.
ಪೌರಕಾರ್ಮಿಕರಿಗೆ ಗೌರವ ನೀಡಬೇಕಾದದ್ದು ಎಲ್ಲ ಜವಾಬ್ದಾರಿ-ಮಾಳಗಿ
ಸ್ವಚ್ಛತೆ, ಪರಿಸರ ಹಾಗೂ ನಗರದ ಆರೋಗ್ಯವನ್ನು ಕಾಪಾಡುವಲ್ಲಿ ಪೌರ ಕಾರ್ಮಿಕರ ಕಾರ್ಯ ಶ್ಲಾಘನೀಯವಾಗಿದೆ. ಪೌರ ಕಾರ್ಮಿಕರು ಇತರರಂತೆ ಮನುಷ್ಯರಾಗಿದ್ದು, ಅವರನ್ನು ಕೀಳಾಗಿ ಕಾಣದೇ ಗೌರವ ನೀಡಬೇಕಾದದ್ದು ಎಲ್ಲರ ಜವಾಬ್ದಾರಿಯಾಗಿದೆ ಎಂದು ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ ಹೇಳಿದರು.
ಸೌರಶಕ್ತಿ ಸಾಧನಗಳ ಬಳಕೆಯಿಂದ ಪರಿಸರ ಹಾನಿ ಕಡಿಮೆ ಮಾಡಲು ಸಾಧ್ಯ
ಯುವಜನತೆ ಸೃಜನಶೀಲತೆ ಮತ್ತು ಹೊಸ ಆವಿಷ್ಕಾರಗಳಿಂದ ಹಸಿರು ಭವಿಷ್ಯಕ್ಕೆ ದಾರಿ ತೋರುತ್ತಿದ್ದಾರೆ ಎಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಭೂಗೋಳಶಾಸ್ತ್ರ ವಿಭಾಗ ಸಹ ಪ್ರಾಧ್ಯಾಪಕ ಡಾ. ಮಹೇಶ ನಾಯಕ ಹೇಳಿದರು.
ಲಿಂಗಾಯತ ಪಂಚಮಸಾಲಿ ಬರೆಯಿಸಿ
ರಾಜ್ಯ ಸರಕಾರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಾತಿಗಣತಿದಾರರು ಮನೆಗೆ ಬಂದಾಗ ಧರ್ಮಕಾಲಂನಲ್ಲಿ ವೀರಶೈವ ಲಿಂಗಾಯತ ಮತ್ತು ಜಾತಿ ಕಾಲಂದಲ್ಲಿ ಲಿಂಗಾಯತ ಪಂಚಮಸಾಲಿ ಎಂದು ಬರೆಸಬೇಕು ಎಂದು ವೀರಶೈವ ಪಂಚಮಸಾಲಿ ಸಂಘದ ತಾಲೂಕಾ ಘಟಕದ ಅಧ್ಯಕ್ಷ ಎಮ್.ಎಮ್. ಹುಲ್ಮನಿ ತಿಳಿಸಿದರು.
ಸ್ವಚ್ಛ ಭಾರತ ನಿರ್ಮಾಣಕ್ಕೆ ಪೌರ ಕಾರ್ಮಿಕರು ಕಾರಣ: ಶಾಸಕ ಕೋಳಿವಾಡ
ಸ್ವಚ್ಛ ಭಾರತ ನಿರ್ಮಾಣಕ್ಕೆ ಪೌರ ಕಾರ್ಮಿಕರು ಕಾರಣ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ಜಿಎಸ್‌ಟಿ ದರ ಇಳಿಕೆ, ಬಿಜೆಪಿ ವಿಜಯೋತ್ಸವ
ಕೇಂದ್ರ ಸರ್ಕಾರ ಜಿಎಸ್‌ಟಿ ದರ ಇಳಿಕೆ ಮಾಡಿದ ಹಿನ್ನೆಲೆಯಲ್ಲಿ ಪಟ್ಟಣದ ಹಳೇ ಪುರಸಭೆ ಎದುರು ಸೋಮವಾರ ಬಿಜೆಪಿ ಬ್ಯಾಡಗಿ ಮಂಡಲದಿಂದ ವಿಜಯೋತ್ಸವ ಆಚರಿಸಲಾಯಿತು.
ಒಂದು ವರ್ಗದ ಜನರ ತುಷ್ಟೀಕರಣಕ್ಕಾಗಿ ಜಾತಿಗಣತಿ-ಮಾಜಿ ಶಾಸಕ ವಿರೂಪಾಕ್ಷಪ್ಪ
ಅಲ್ಪಸಂಖ್ಯಾತರಲ್ಲಿ 73 ಒಳಪಂಗಡಗಳಿದ್ದರೂ ಅವುಗಳನ್ನು ಎಲ್ಲಿಯೂ ವಿಭಜನೆ ಮಾಡುವ ಕೆಲಸಕ್ಕೆ ಸರಕಾರ ಕೈಹಾಕಿಲ್ಲ, ಅವುಗಳನ್ನು ಜಾತಿ ಗಣತಿ ಕಾಲಂನಲ್ಲಿ ನಮೂದಿಸಲು ಅವಕಾಶ ನೀಡದೇ ಕೇವಲ ಒಂದು ವರ್ಗದ ಜನರ ತುಷ್ಟೀಕರಣಕ್ಕಾಗಿ ನಡೆಯುತ್ತಿರುವ ಜಾತಿಗಣತಿಗೆ ಬಿಜೆಪಿ ವಿರೋಧವಿದೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.
ಜಾತಿಗಣಪತಿಗೆ ಸಾರ್ವಜನಿಕರು ಸಹಕರಿಸಬೇಕು-ಶಾಸಕ ಶಿವಣ್ಣನವರ
ಜಾತಿ ಗಣತಿಗೆ ಶಿಕ್ಷಕರು ಸೇರಿದಂತೆ ಸಾರ್ವಜನಿಕರು ಸಹಕರಿಸುವ ಮೂಲಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಪೂರ್ಣಗೊಳಿಸುವಂತೆ ಶಾಸಕ ಬಸವರಾಜ ಶಿವಣ್ಣನವರ ಕರೆ ನೀಡಿದರು.
350ಕ್ಕೂ ಹೆಚ್ಚು ಉತ್ಪನ್ನಗಳು ಇನ್ನಷ್ಟು ಅಗ್ಗದ ದರದಲ್ಲಿ ದೊರೆಯಲಿವೆ-ಮಾಜಿ ಸಚಿವ ಬಿಸಿಪಾ
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಸೋಮವಾರದಿಂದ ಅಧಿಕೃತವಾಗಿ ದೇಶದ ಜನತೆಗೆ ಜಿಎಸ್‌ಟಿ ದರ ಇಳಿಕೆ ಮಾಡಿದ್ದರಿಂದ ಬಡ, ಮಧ್ಯಮ ವರ್ಗಕ್ಕೆ 350ಕ್ಕೂ ಹೆಚ್ಚಿನ ಉತ್ಪನ್ನಗಳು ಇನ್ನಷ್ಟು ಅಗ್ಗದ ದರದಲ್ಲಿ ದೊರೆಯಲಿವೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 557
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved