• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಭವಿಷ್ಯ ಉಜ್ವಲಕ್ಕೆ ಶಿಕ್ಷಣವೇ ದೊಡ್ಡ ಅಸ್ತ್ರ: ಶ್ವೇತಾ ಎನ್. ವೈಕುಂಠೆ
ಮಕ್ಕಳಲ್ಲಿ ಸ್ಪರ್ಧಾ ಮನೋಭಾವನೆ ಮೂಡಿಸಿ ಕಲಿಕೆಯಲ್ಲಿ ಹೆಚ್ಚು ಆಸಕ್ತಿ ತೋರುವಂತೆ ಮಾಡುವುದು, ಈ ಮೂಲಕ ನಮ್ಮ ತಂದೆಯವರ ಆಶಯ ಈಡೇರಿಸುವ ಉದ್ದೇಶ ಹೊಂದಲಾಗಿದೆ.
17ರಂದು ಬ್ಯಾಡಗಿಯಲ್ಲಿ ಪಕ್ಷಾತೀತವಾಗಿ ತಿರಂಗಾ ಯಾತ್ರೆ: ವಿರೂಪಾಕ್ಷಪ್ಪ ಬಳ್ಳಾರಿ
ದೇಶದಲ್ಲಿ ಇದೀಗ ಯುದ್ಧದ ಕಾರ್ಮೋಡ ಕವಿದಿದೆ. ಕಾಶ್ಮೀರದಲ್ಲಿ ಪ್ರವಾಸಕ್ಕೆ ತೆರಳಿದ್ದ 26 ಅಮಾಯಕ ಪ್ರವಾಸಿಗರನ್ನು ಪಾಕಿಸ್ತಾನದ ಪ್ರಚೋದನೆಯಿಂದ ಕೊಂದಿರುವ ಉಗ್ರರ ಹುಟ್ಟಡಗಿಸುವ ಕಾಲ ಸನ್ನಿಹಿತವಾಗಿದೆ.
ಯೋಧರ ರಕ್ಷಣೆಗೆ ಪ್ರಾರ್ಥಿಸಿ ಗಣೇಶನಿಗೆ ವಿಶೇಷ ಪೂಜೆ
ಗಡಿಯಲ್ಲಿ ನಮ್ಮ ಯೋಧರು ಆಪರೇಷನ್ ಸಿಂದೂರ ಕಾರ್ಯಾಚರಣೆ ಮಾಡುತ್ತಿರುವ ಸಂದರ್ಭದಲ್ಲಿ ಜಯಶಾಲಿಯಾಗಿ ಭಾರತ ಮಾತೆಯನ್ನು ಕಾಪಾಡುವಂತಹ ಶಕ್ತಿ ದಯಪಾಲಿಸಿ ಎಲ್ಲ ವಿಘ್ನಗಳನ್ನು ದೂರ ಮಾಡಲೆಂದು ಪ್ರಾರ್ಥಿಸಲಾಯಿತು.
ರಜೆಗೆ ಬಂದಿದ್ದ ಇಬ್ಬರು ಯೋಧರು ಮರಳಿ ಕರ್ತವ್ಯಕ್ಕೆ
ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ಇಬ್ಬರು ಯೋಧರು ತಮ್ಮ ಕರ್ತವ್ಯಕ್ಕೆ ಮರು ಹಾಜರಾಗಲು ಶನಿವಾರ ಸಂಜೆ ರೈಲಿನ ಮೂಲಕ ತಮ್ಮ ಕರ್ತವ್ಯದ ಕೇಂದ್ರ ಕಚೇರಿಗೆ ವರದಿ ಮಾಡಿಕೊಳ್ಳಲು ಪ್ರಯಾಣ ಬೆಳೆಸಿದರು.
ಯೋಧರ ಶ್ರೇಯಸ್ಸಿಗೆ ಪ್ರಾರ್ಥಿಸಿ ಹಾನಗಲ್ಲ ದೇವಸ್ಥಾನ, ದರ್ಗಾದಲ್ಲಿ ಕಾಂಗ್ರೆಸ್ ಪೂಜೆ
ಆಪರೇಷನ್ ಸಿಂದೂರ ಕಾರ್ಯಾಚರಣೆ ಬೆಂಬಲಿಸಿ, ಯೋಧರ ಶ್ರೇಯಸ್ಸಿಗೆ ಪ್ರಾರ್ಥಿಸಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಹಾನಗಲ್ಲ ತಾಲೂಕಿನ ಎಲ್ಲ ಗ್ರಾಮಗಳ ಗ್ರಾಮದೇವಿ ದೇವಸ್ಥಾನಗಳು, ಇಲ್ಲಿನ ಅಲಾಹಜರತ್ ಕಾಶ್ಮೀರಿ ದರ್ಗಾದಲ್ಲಿ ಏಕಕಾಲಕ್ಕೆ ಪೂಜೆ ಸಲ್ಲಿಸಿದರು.
ಭಾರತದ್ದು ಇಡೀ ವಿಶ್ವವೇ ಮೆಚ್ಚುವ ಹೆಜ್ಜೆ
ಪಹಲ್ಗಾಮ್ ಉಗ್ರರ ಹತ್ಯಾಕಾಂಡ ವಿರುದ್ಧ ಭಾರತ ನಡೆಸಿರುವ ಆಪರೇಶನ್‌ ಸಿಂದೂರ ಕಾರ್ಯಾಚರಣೆಗೆ ಎಲ್ಲೆಡೆ ಮಾಜಿ ಸೈನಿಕರು, ಸಮಾಜದ ಮುಖಂಡರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಉಗ್ರರ ನಿರ್ಮೂಲನೆ ಆಗಬೇಕು ಎಂದು ಹೇಳಿದ್ದಾರೆ.
ಜೋಳ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ
ಹಾವೇರಿ ನಗರದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳಿಯ ಹಿಂಗಾರು ಜೋಳ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಾನಗಲ್ಲದಲ್ಲಿ ಮಳೆಗಾಗಿ ಮುಗಿಲು ನೋಡುತ್ತಿರುವ ಕೃಷಿಕರು
ಮುಂಗಾರು ಹಂಗಾಮಿನ ಬೆಳೆ ಬೆಳೆಯಲು ಹಾನಗಲ್ಲ ತಾಲೂಕಿನಲ್ಲಿ ರೈತರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಮಳೆಗಾಗಿ ಮುಗಿಲಿನತ್ತ ನೋಡುತ್ತಿದ್ದಾರೆ. ಈಗ ಮಳೆಯಾದರೆ ಮುಂಗಾರು ಬಿತ್ತನೆಗೆ ರೈತರಿಗೆ ಅನುಕೂಲವಾಗಲಿದೆ.
ಎಲ್ಲ ಗ್ರಾಮಗಳಲ್ಲಿಯೂ ಸ್ಮಶಾನ ಜಾಗ ಅಭಿವೃದ್ಧಿ: ಬಸವರಾಜ ಶಿವಣ್ಣನವರ
ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನ ಹಿಂದುಳಿದ ಸಮಾಜದ ಸ್ಮಶಾನ ಜಾಗ ₹30 ಲಕ್ಷದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶನಿವಾರ ಶಾಸಕ ಬಸವರಾಜ ಶಿವಣ್ಣನವರ ಭೂಮಿಪೂಜೆ ನೆರವೇರಿಸಿದರು.
ಹಿರೇಕೆರೂರಲ್ಲಿ ಬಿಜೆಪಿಯಿಂದ ವಿಜಯ ಸಿದ್ಧಿ ವಿಶೇಷ ಪೂಜೆ
ಆಪರೇಷನ್ ಸಿಂದೂರ ಹಿನ್ನೆಲೆಯಲ್ಲಿ ನಮ್ಮ ಸೈನಿಕರು ವಿಜಯಶಾಲಿಯಾಗಲಿ ಎಂದು ಪ್ರಾರ್ಥಿಸಿ, ಮಾಜಿ ಸಚಿವ ಬಿ.ಸಿ. ಪಾಟೀಲ ನೇತೃತ್ವದಲ್ಲಿ ಬಿಜೆಪಿ ವತಿಯಿಂದ ಹಿರೇಕೆರೂರು ಪಟ್ಟಣದ ದುರ್ಗಾದೇವಿ ದೇವಸ್ಥಾನದಲ್ಲಿ ವಿಜಯ ಸಿದ್ಧಿ ವಿಶೇಷ ಪೂಜೆ ನಡೆಸಲಾಯಿತು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 444
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved