ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಗಸ್ಟ್ 28ರಂದು ಮೈಸೂರಿನಲ್ಲಿ ಪತ್ರಿಕಾ ವಿತರಕರ ರಾಜ್ಯ ಸಮ್ಮೇಳನ
ಸಮ್ಮೇಳನಕ್ಕೆ ಬರುವ 5 ಸಾವಿರಕ್ಕೂ ಹೆಚ್ಚು ಜನರಿಗೆ ಉಳಿದುಕೊಳ್ಳಲು ವಸತಿ ವ್ಯವಸ್ಥೆ ಇರುತ್ತದೆ. ಪತ್ರಿಕಾ ವಿತರಕರ ಸಂಘ ವರ್ಷದಿಂದ ವರ್ಷಕ್ಕೆ ಹೆಚ್ಚು ಬಲಾಢ್ಯವಾಗುತ್ತಿದೆ.
ಸುಧಾರಿತ ಅರಣ್ಯ ಕೃಷಿಯಿಂದ ಹಲವು ಅನುಕೂಲ:
ರಾಣಿಬೆನ್ನೂರು ತಾಲೂಕಿನ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಬದಲಾಗುತ್ತಿರುವ ಹವಾಮಾನ ಸನ್ನಿವೇಶದಲ್ಲಿ ಕೃಷಿ, ಅರಣ್ಯದ ಮಹತ್ವ ಕುರಿತು ಕಾರ್ಯಾಗಾರ ನಡೆಯಿತು.
ಸಿದ್ದರಾಮಯ್ಯ ಇಷ್ಟು ಅಸಹಾಯಕರಾಗಿದ್ದನ್ನು ನೋಡೇ ಇರಲಿಲ್ಲ: ಬೊಮ್ಮಾಯಿ
ಸಿದ್ದರಾಮಯ್ಯ ಅವರನ್ನು ಮೊದಲಿನಿಂದ ನೋಡಿದ್ದೇನೆ, ಆದರೆ ಅವರು ಇಷ್ಟು ಅಸಹಾಯಕರಾಗಿ ಇರೋದನ್ನು ನೋಡೇ ಇರಲಿಲ್ಲ ಎಂದು ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. 2026ರಲ್ಲಿ ಕರ್ನಾಟಕಕ್ಕೆ ಮಧ್ಯಂತರ ಚುನಾವಣೆ ಬರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಗುರುವಿನ ಮಾರ್ಗದಲ್ಲಿ ಮುನ್ನಡೆಯಿರಿ: ಅರುಣಕುಮಾರ ಪೂಜಾರ
ರಾಣಿಬೆನ್ನೂರು ತಾಲೂಕಿನ ಐರಣಿ ಹೊಳೆಮಠದಲ್ಲಿ ಶನಿವಾರ ಶ್ರೀ ಗುರು ಮುಪ್ಪಿನಾರ್ಯ ಮಹಾತ್ಮಾಜಿ ಅವರ 41ನೇ ವರ್ಷದ ಪುಣ್ಯಾರಾಧನೆ, ಸಾಮೂಹಿಕ ವಿವಾಹ, ತುಲಾಭಾರ, ಅಂಬಾರಿ ಉತ್ಸವ, ರಥೋತ್ಸವ, ಧರ್ಮಸಭೆ ನಡೆಯಿತು.
ಸ್ಪಷ್ಟ ಗುರಿ, ಶ್ರದ್ಧೆಯಿದ್ದರೆ ಯುಪಿಎಸ್ಸಿ ಪಾಸಾಗುವುದು ಕಠಿಣವಲ್ಲ: ವಿಜಯಮಹಾಂತೇಶ ದಾನಮ್ಮನವರ
ಹಾವೇರಿ ನಗರದ ಕೆಎಲ್ಇ ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತದ ವತಿಯಿಂದ ಯುಪಿಎಸ್ಸಿ ಸಾಧಕರಿಗೆ ಸನ್ಮಾನ ಹಾಗೂ ಯುಪಿಎಸ್ಸಿ, ಕೆಪಿಎಸ್ಸಿ ತಯಾರಿ ಕುರಿತು ಉಚಿತ ಕಾರ್ಯಾಗಾರ ನಡೆಯಿತು.
ಬೀದಿ ನಾಟಕಗಳ ಪಿತಾಮಹ ಸಿಜಿಕೆ:
ಹಾವೇರಿಯ ಹೊಸಮಠದ ಆವರಣದಲ್ಲಿ ಜರುಗಿದ 11ನೇ ವರ್ಷದ ಸಿಜಿಕೆ ಬೀದಿನಾಟಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಿಲ್ಲೆಯ ಐವರು ರಂಗಭೂಮಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಯುವ ಪೀಳಿಗೆಗೆ ಅನೇಕ ಉದ್ಯೋಗಾವಕಾಶ: ಉದಯಕುಮಾರ ಬಾಗುನವರ
ಕೆರಿಮತ್ತಿಹಳ್ಳಿಯ ಹಾವೇರಿ ವಿಶ್ವವಿದ್ಯಾಲಯದ ಆವರಣದಲ್ಲಿ ಹಾವೇರಿ ವಿಶ್ವವಿದ್ಯಾಲಯ, ಧಾರವಾಡದ ಸಮರ್ಥನಂ ಅಂಗವಿಕಲರ ಸಂಸ್ಥೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಯೋಗದಲ್ಲಿ ಶನಿವಾರ ಉದ್ಯೋಗ ಮೇಳ ಆಯೋಜಿಸಲಾಗಿತ್ತು.
ಸಂಘ-ಸಂಸ್ಥೆಗಳ ಸಹಕಾರದಿಂದ ಸರ್ಕಾರಿ ಶಾಲೆಗಳ ಸುಧಾರಣೆ: ಕುಮಾರಗೌಡ್ರ ಪಾಟೀಲ
ಬ್ಯಾಡಗಿ ತಾಲೂಕಿನ ಬಿಸಲಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2025- 26ನೇ ಸಾಲಿನ ಸಹಪಠ್ಯ ಚಟುವಟಿಕೆ ಉದ್ಘಾಟನೆ ಹಾಗೂ ಖಾಸಗಿ ಕಂಪನಿಯವರ ನೀಡಿದ ಆಧುನಿಕ ಕಲಿಕಾ ಸಾಮಗ್ರಿ ವಿತರಣೆ ಕಾರ್ಯಕ್ರಮ ನಡೆಯಿತು.
ಅಧಿಕಾರದ ಆಸೆಗೆ ತುರ್ತು ಪರಿಸ್ಥಿತಿ ಘೋಷಿಸಿದ್ದ ಇಂದಿರಾ: ಪ್ರಹ್ಲಾದ ಜೋಶಿ
ರಾಣಿಬೆನ್ನೂರು ನಗರದ ಎರೇಕುಪ್ಪಿ ರಸ್ತೆಯ ನೀಲಕಂಠೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶನಿವಾರ ಸಂಜೆ ಸಿಟಿಜನ್ಸ್ ಫಾರ್ ಸೋಶಿಯಲ್ ಜಸ್ಟೀಸ್ ವತಿಯಿಂದ ಏರ್ಪಡಿಸಿದ್ದ ತುರ್ತು ಪರಿಸ್ಥಿತಿ ಕರಾಳ ದಿನಗಳ ವಿರುದ್ಧ ನಡೆದಿರುವ ರೋಚಕ ಕಥೆ ಅನಾವರಣ ಕಾರ್ಯಕ್ರಮ ನಡೆಯಿತು.
ಸರ್ವತೋಮುಖ ಪ್ರಗತಿಗೆ ಕಾರ್ಯಾಗಾರಗಳು ಪೂರಕ: ಡಾ. ಬಸವರಾಜ ಕೇಲಗಾರ
ಒತ್ತಡದ ಜೀವನದಲ್ಲಿ ಎಲ್ಲ ಸಂದರ್ಭಗಳಲ್ಲಿಯೂ ಪಾಲಕರಾಗಲಿ, ಶಿಕ್ಷಕರಾಗಲಿ ಮಕ್ಕಳ ಆಸಕ್ತಿ, ಅಭಿರುಚಿಗಳನ್ನು ಪೂರೈಸಲು ಸಾಧ್ಯವಾಗುವುದಿಲ್ಲ.
< previous
1
...
26
27
28
29
30
31
32
33
34
...
485
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!