• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಳಪೆ ಬಿತ್ತನೆ ಬೀಜ, ರಸಗೊಬ್ಬರ ಮಾರಾಟಕ್ಕೆ ಕಡಿವಾಣ ಹಾಕಲು ಆಗ್ರಹ
ಕಳಪೆ ಬೀಜ, ಗೊಬ್ಬರ ಎಗ್ಗಿಲ್ಲದೇ ಮಾರಾಟವಾಗುತ್ತಿದ್ದು, ಮಾರಾಟಕ್ಕೆ ಕಡಿವಾಣ ಹಾಕಬೇಕು. ನಿರಂತರ ಮಳೆಯಿಂದ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಬೇಕು.
ಹಾನಗಲ್ಲಿಗೆ 6 ದಿನಕ್ಕೊಮ್ಮೆ ಕುಡಿವ ನೀರು ಪೂರೈಕೆ, ಸದ್ಯಕ್ಕಿಲ್ಲ ಪರಿಹಾರ
ಈಗ ಧರ್ಮಾ ಜಲಾಶಯದಿಂದ ₹೩೮ ಕೋಟಿ ವೆಚ್ಚದಲ್ಲಿ ಪಟ್ಟಣಕ್ಕೆ ಕುಡಿಯುವ ನೀರು ಒದಗಿಸುವ ಯೋಜನೆ ಕಾಮಗಾರಿ ಜಾರಿಯಲ್ಲಿದೆ.
ಪರಿಸರಸ್ನೇಹಿ ಗಣೇಶ ಚತುರ್ಥಿ ಆಚರಣೆಗೆ ಒತ್ತು ನೀಡಿ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ
ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರೀಸ್‌ನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಖರೀದಿಸದೆ, ಮಣ್ಣಿನಿಂದ ತಯಾರಿಸಿದ ಚಿಕ್ಕ ಗಣೇಶ ಮೂರ್ತಿಗಳನ್ನು ಹಾಗೂ ನೈಸರ್ಗಿಕ ಬಣ್ಣಲೇಪಿತ ಮೂರ್ತಿಗಳನ್ನು ಖರೀದಿಸಿ ಪರಿಸರ ಪೂರಕ ಗೌರಿ ಮತ್ತು ಗಣೇಶ ಹಬ್ಬವನ್ನು ಆಚರಿಸಬೇಕು.
ಶರಣರು ನುಡಿದಂತೆ ನಡೆದ ಧೀಮಂತರು: ಡಾ. ಚಂದ್ರಪ್ಪ ಸೊಬಟಿ
ಶರಣರದು ನಡೆ, ನುಡಿ, ಸಿದ್ಧಾಂತ ಶ್ರೇಷ್ಠವಾದುದು. ಅವರು ನುಡಿದಂತೆ ನಡೆದು ತೋರಿದ ಸಾತ್ವಿಕ ಧೀಮಂತರು. ಅವರದು ದಯಾಮೂಲ ಧರ್ಮವಾಗಿತ್ತು.
ದೇವಾಲಯಗಳು ಜ್ಞಾನ, ಕಲೆ, ಸಂಸ್ಕೃತಿಯ ತೊಟ್ಟಿಲು: ಶಾಸಕ ಬಸವರಾಜ ಶಿವಣ್ಣನವರ
ದೇವಾಲಯವು ಮೂಲಭೂತವಾಗಿ ಪೂಜಾ ಕೇಂದ್ರವಾಗಿದ್ದು, ಜನರ ಆಧ್ಯಾತ್ಮಿಕ ಆಸೆಗಳನ್ನು ಈಡೇರಿಸಿಕೊಳ್ಳಲು ನಿರ್ಮಿಸಲಾಗಿದೆ.
ರಾಣಿಬೆನ್ನೂರಿನ ಎಪಿಎಂಸಿ ಮಾರುಕಟ್ಟೆಗೆ ಬೇಕಿದೆ ಡ್ರೈಯರ್ ಮಷಿನ್
ಇಲ್ಲಿಯ ಮಾರುಕಟ್ಟೆಗೆ ಜಿಲ್ಲೆಯ ಹಿರೇಕೆರೂರು, ರಟ್ಟೀಹಳ್ಳಿ, ಗುತ್ತಲ, ಶಿಕಾರಿಪುರ, ಸೊರಬ, ಕೊಪ್ಪಳ, ಹರಪನಹಳ್ಳಿ ತಾಲೂಕು ಸೇರಿದಂತೆ ವಿವಿಧ ಭಾಗದಿಂದ ಮೆಕ್ಕೆಜೋಳ ಆವಕವಾಗುತ್ತಿದೆ.
ಶರಣರ ತತ್ವದಿಂದ ಜೀವನ ಸಾರ್ಥಕ: ಸಂಸದ ಜಗದೀಶ ಶೆಟ್ಟರ
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕರಿಸುವ ಕೆಲಸ ಉತ್ತಮವಾಗಿದ್ದು, ಅದಕ್ಕೆ ಪೂರಕವಾಗಿ ವಿದ್ಯಾರ್ಥಿಗಳು ಹೆಚ್ಚಿನ ಜ್ಞಾನಾರ್ಜನೆಯನ್ನು ಪಡೆದು ತಂದೆ- ತಾಯಿಗಳನ್ನು ಮತ್ತು ಸಮಾಜಕ್ಕೆ ಕೊಡುಗೆಯನ್ನು ನೀಡುವ ವ್ಯಕ್ತಿಗಳಾಗಿ ಹೊರಹೊಮ್ಮಬೇಕು.
ಸ್ವಾಭಿಮಾನದ ಬದುಕು ಎಲ್ಲರದಾಗಲಿ: ಮಹಾಂತ ಸ್ವಾಮೀಜಿ
ಸಂಸ್ಕಾರ ಮುಖ್ಯ. ಅದನ್ನು ಮಕ್ಕಳಿಗೆ ತಿಳಿಸಬೇಕು. ಓದಿದವನು ಕೆಟ್ಟವನಾಗಬಹುದು. ಆದರೆ ಸಂಸ್ಕಾರ ಇದ್ದವರು ಕೆಟ್ಟವನಾಗಲು ಸಾಧ್ಯವಿಲ್ಲ.
ಕಾಂಗ್ರೆಸ್ಸಿನಲ್ಲಿ ಯುವಕರಿಗೆ ಆದ್ಯತೆ: ಶಾಸಕ ಶ್ರೀನಿವಾಸ ಮಾನೆ
ಸಂವಿಧಾನ ಮತ್ತು ಪ್ರಜಾಪ್ರಭುತ್ವದ ವಿರೋಧಿಯಾಗಿರುವ ಬಿಜೆಪಿಯ ನಡೆ ಹಲವು ಸಂಶಯಗಳನ್ನು ಹುಟ್ಟು ಹಾಕಿದೆ.
ಬೇಡ್ತಿ ವರದಾ ನದಿ ಜೋಡಣೆಗೆ ಪಕ್ಷಾತೀತ ಹೋರಾಟ: ಸಂಸದ ಬಸವರಾಜ ಬೊಮ್ಮಾಯಿ
ನಮ್ಮ ಜಿಲ್ಲೆಗೆ ನೀರು ಬೇಕು ಎನ್ನುವುದಕ್ಕೆ ನಾವು ರಾಜಕಾರಣ ಮಾಡಬೇಕು. ಆದರೆ, ಪಕ್ಷಾತೀತವಾಗಿ ಹೋರಾಟ ಮಾಡಬೇಕು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 522
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved