• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸದ ಬೊಮ್ಮಾಯಿ ನೇತೃತ್ವದಲ್ಲಿ ಉಪಚುನಾವಣೆ ಎದುರಿಸುತ್ತೇವೆ :ಶ್ರೀಕಾಂತ ದುಂಡಿಗೌಡ್ರ
ಬೊಮ್ಮಾಯಿಯವರು ನಮಗೆ ಕೃಷ್ಣ ಇದ್ದ ಹಾಗೆ. ಅವರ ನೇತೃತ್ವದಲ್ಲಿ ಉಪಚುನಾವಣೆ ಎದುರಿಸಲು ಶ್ರಾವಣದಲ್ಲಿ ತಾಲೂಕಿನ ಪ್ರತಿಯೊಂದು ಹಳ್ಳಿಗಳಿಗೆ ಭೇಟಿ ಮಾಡುವ ನಿಟ್ಟಿನಲ್ಲಿ ಬಿಜೆಪಿ ಸಂಘಟನೆಗೆ ಇಂದು ಚಾಲನೆ ನೀಡಲಾಗಿದೆ ಎಂದು ಬಿಜೆಪಿ ಮುಖಂಡ ಹಾಗೂ ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು.
ರಂಗ ಕಲಾವಿದ ಸಿದ್ದಪ್ಪ ರೊಟ್ಟಿಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ
. ರಂಗ್ರ ಗ್ರಾಮ ಶೇಷಗಿರಿಯ ಹಳ್ಳಿಯ ಚಹಾ ಅಂಗಡಿಯ ರಂಗ ಕಲಾವಿದ ಸಿದ್ದಪ್ಪ ರೊಟ್ಟಿ ಅವರಿಗೆ 25 ವರ್ಷಗಳ ರಂಗ ಸೇವೆಗೆ 2024-25ರ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಸಂದಿದೆ. ಇದು ಶೇಷಗಿರಿಗೆ ಎರಡನೇ ಪ್ರಶಸ್ತಿ.
ಪ್ರತಿಯೊಬ್ಬರೂ ಶಿಕ್ಷಣವಂತರಾಗಿ ಭವಿಷ್ಯ ರೂಪಿಸಿಕೊಳ್ಳಿ-ಬಣಕಾರ
ಪ್ರತಿಯೊಬ್ಬರೂ ಶಿಕ್ಷಣವಂತರಾಗಿ ದೇಶದ ಅಭಿವೃದ್ಧಿಗೆ ಕೈಜೋಡಿಸುವ ಜತೆಗೆ ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಶಿಕ್ಷಣ ವಂಚಿತ ಯುವಕರು ದೇಶಕ್ಕೆ ದೊಡ್ಡ ತಲೆನೋವು-ಎಸ್‌.ಆರ್‌. ಪಾಟೀಲ
ಸೂಕ್ತ ಶಿಕ್ಷಣ ಪಡೆದುಕೊಂಡಲ್ಲಿ ಯುವಕರು ದೇಶದ ಬಹುದೊಡ್ಡ ಆಸ್ತಿ, ಸದೃಢ ರಾಷ್ಟ್ರ ನಿರ್ಮಾಣಕ್ಕೆ ಅವರೆಲ್ಲರೂ ಕೈಜೋಡಿಸಲಿದ್ದಾರೆ. ಒಂದು ವೇಳೆ ಶಿಕ್ಷಣ ವಂಚಿತರಾದಲ್ಲಿ ಅದೇ ಯುವಕರು ದೇಶಕ್ಕೆ ಬಹುದೊಡ್ಡ ತಲೆನೋವಾಗಿ ಪರಿಣಮಿಸಲಿದ್ದಾರೆ ಎಂದು ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು.
ಕರ್ನಾಟಕದಲ್ಲಿ ತೋಟಗಾರಿಕೆ ಕ್ರಾಂತಿಗೆ ಮರಿಗೌಡರು ಮುಖ್ಯ ಕಾರಣ-ಡಾ. ಗುರುಪ್ರಸಾದ
ಕರ್ನಾಟಕದಲ್ಲಿ ತೋಟಗಾರಿಕೆ ಕ್ರಾಂತಿಗೆ ಮರಿಗೌಡರವರು ಮುಖ್ಯ ಕಾರಣ. ಇವರಿಂದ ರಾಜ್ಯವು ದೇಶದಲ್ಲಿಯೇ ತೋಟಗಾರಿಕಾ ರಾಜ್ಯವಾಗಿ ಹೊರಹೊಮ್ಮಲು ಸಾಧ್ಯವಾಯಿತು ಎಂದು ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಗುರುಪ್ರಸಾದ ಜಿ.ಎಸ್. ಹೇಳಿದರು.
೮ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ೭ ಇತ್ಯರ್ಥ-ಟಿ. ಶ್ಯಾಮ ಭಟ್‌
ಜಿಲ್ಲೆಯಲ್ಲಿ ದಾಖಲಾದ ಒಟ್ಟು ೮ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳ ಪೈಕಿ ೭ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದ್ದು, ಬಾಕಿ ಇರುವ ಒಂದು ಪ್ರಕರಣವನ್ನು ಶೀಘ್ರವೇ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಇತ್ಯರ್ಥಪಡಿಸಲಾಗುವುದು ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ. ಶ್ಯಾಮ ಭಟ್ ಹೇಳಿದರು.
ಹಾವೇರಿ ಜಿಲ್ಲೆಯಲ್ಲಿ ಮಾನವ ಹಕ್ಕುಗಳು ಉಲ್ಲಂಘನೆಯಾಗದಂತೆ ಕಾರ್ಯನಿರ್ವಹಿಸಿ-ಟಿ.ಶ್ಯಾಮಭಟ್‌
ಸಾರ್ವಜನಿಕ ಸೇವೆ ನೀಡುವ ಸಂಸ್ಥೆಗಳಲ್ಲಿನ ಅಧಿಕಾರಿಗಳು ಜಿಲ್ಲೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗಂತೆ ಅತ್ಯಂತ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರೊಂದಿಗೆ ಗೌರವದಿಂದ ಮಾತನಾಡಿ, ಮಾನವೀಯತೆಯಿಂದ ನಡೆದುಕೊಳ್ಳುವುದರಿಂದ ಶೇ.೯೦ರಷ್ಟು ಮಾನವ ಹಕ್ಕುಗಳ ಉಲ್ಲಂಘನೆ ತಡೆಯಬಹುದು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷರಾದ ಟಿ.ಶ್ಯಾಮ್ ಭಟ್ ಅಧಿಕಾರಿಗಳಿಗೆ ಹೇಳಿದರು.
ಮಿಶ್ರ ಬೇಸಾಯ ಪದ್ಧತಿಯಿಂದ ಉತ್ತಮ ಆದಾಯ
ರಾಣಿಬೆನ್ನೂರು ತಾಲೂಕಿನ ರಾಹುತನಕಟ್ಟಿ ಗ್ರಾಮದಲ್ಲಿ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ನಿಕ್ರಾ ಯೋಜನೆ ಅಡಿಯಲ್ಲಿ ಸುಸ್ಥಿರ ಆದಾಯಕ್ಕಾಗಿ ಖುಷ್ಕಿ ತೋಟಗಾರಿಕೆ ಹಾಗೂ ಹೈನುಗಾರಿಕೆಯಲ್ಲಿ ಬಹುವಾರ್ಷಿಕ ಮೇವಿನ ಬೆಳೆಗಳ ಪಾತ್ರ ಕುರಿತು ಹೊರ ಆವರಣ ತರಬೇತಿ ನೀಡಲಾಯಿತು.
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲಿನ ದಬ್ಬಾಳಿಕೆ ತಡೆಗೆ ಮನವಿ
ಬಾಂಗ್ಲಾದೇಶದ ಅಮಾಯಕ ಹಿಂದೂಗಳ ಮೇಲೆ ಕೊಲೆ, ಅತ್ಯಾಚಾರ ಹಾಗೂ ದೇವಾಲಯಗಳನ್ನು ಹಾಳು ಮಾಡುವುದನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸ್ಥಳೀಯ ನಾಗರಿಕರು ಗುರುವಾರ ತಹಸೀಲ್ದಾರ್ ಆರ್.ಎಚ್. ಭಾಗವಾನ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದರು.
₹4 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಸಮುದಾಯ ಭವನ
ದಾನಿಗಳ ಸಹಕಾರದಿಂದ ಸುಸಜ್ಜಿತವಾದ ಸಮುದಾಯ ಭವನ ನಿರ್ಮಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವುದಾಗಿ ಮಾಜಿ ಶಾಸಕ ಹಾಗೂ ರ್ವತಕರ ಸಂಘದ ಅಧ್ಯಕ್ಷ ಸುರೇಶಗೌಡ ಪಾಟೀಲ ಭರವಸೆ ನೀಡಿದರು.
  • < previous
  • 1
  • ...
  • 296
  • 297
  • 298
  • 299
  • 300
  • 301
  • 302
  • 303
  • 304
  • ...
  • 500
  • next >
Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
20 ವರ್ಷದ ಹಿಂದೆಯೇ ಜೋಗಿ ಚಿತ್ರದ ಒಂದು ಟಿಕೆಟ್ ಬೆಲೆ ರೂ.1250
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved