ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಂಕಿತ ಡೆಂಘೀ ಜ್ವರಕ್ಕೆ ಬಾಲಕಿ ಬಲಿ, ಗ್ರಾಮಸ್ಥರಿಂದ ಪ್ರತಿಭಟನೆ
ಶಿಗ್ಗಾಂವಿ ತಾಲೂಕಿನ ಶಿಡ್ಲಾಪುರ ಗ್ರಾಮದ ಬಾಲಕಿಯೊಬ್ಬಳು ಶಂಕಿತ ಡೆಂಘೀ ಜ್ವರಕ್ಕೆ ಶುಕ್ರವಾರ ಬಲಿಯಾಗಿದ್ದಾಳೆ.
ಭ್ರಷ್ಟರನ್ನು ರಾಜಕೀಯದಿಂದ ತೊಲಗಿಸಿ ಜಾಥಾ - ಯುವಕರು ಪ್ರಾಮಾಣಿಕ ರಾಜಕಾರಣ ಬೆಂಬಲಿಸಲಿ: ಮಹಿಮಾ ಪಟೇಲ್
ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಹೋರಾಟದ ಸ್ಮರಣಾರ್ಥ ಹಾವೇರಿಯಲ್ಲಿ ಕೆಆರ್ಎಸ್ ಪಕ್ಷದಿಂದ ಭ್ರಷ್ಟರನ್ನು ರಾಜಕೀಯದಿಂದ ತೊಲಗಿಸಿ ಜಾಥಾ ನಡೆಸಲಾಯಿತು. ಜೆಡಿಯುು ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಚಾಲನೆ ನೀಡಿದರು.
15ರಂದು ಬ್ಯಾಡಗಿ ಮುಖ್ಯರಸ್ತೆಯಲ್ಲಿ ತಗ್ಗು ನಿರ್ಮಾಣ: ಹೋರಾಟ ಸಮಿತಿ ಎಚ್ಚರಿಕೆ
ಬ್ಯಾಡಗಿ ಮುಖ್ಯರಸ್ತೆ ಅಗಲೀಕರಣಕ್ಕಾಗಿ ಶಾಸಕರು ನೀಡಿದ್ದ ಗಡುವು ಆ. 15ರಂದು ಮುಕ್ತಾಯವಾಗಲಿದ್ದು, ಅಂದಿನಿಂದಲೇ ಮುಖ್ಯರಸ್ತೆಯಲ್ಲಿ ಬೃಹತ್ ತಗ್ಗುಗಳನ್ನು ತೆಗೆದು ಶಾಶ್ವತವಾಗಿ ಸ್ಥಗಿತಗೊಳಿಸಲಿದ್ದೇವೆ ಎಂದು ಅಗಲೀಕರಣ ಹೋರಾಟ ಸಮಿತಿ ಅಧ್ಯಕ್ಷ ಸುರೇಶ ಛಲವಾದಿ ಎಚ್ಚರಿಕೆ ನೀಡಿದ್ದಾರೆ.
ಹಾನಗಲ್ಲ ಪುರಸಭೆ ಕುರ್ಚಿಗಾಗಿ ಶುರುವಾಗಿದೆ ಪೈಪೋಟಿ
ಹಾಗನಲ್ಲ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಏರ್ಪಟ್ಟಿದೆ. ಸಾಮಾನ್ಯ ಅಧ್ಯಕ್ಷ, ಹಿಂದುಳಿದ ಬ ವರ್ಗದ ಮಹಿಳೆ ಉಪಾಧ್ಯಕ್ಷ ಸ್ಥಾನ ಮೀಸಲಾಗಿದೆ. ಸಾಮಾಜಿಕ ನ್ಯಾಯದ ದಂಡ ಶಾಸಕ ಶ್ರೀನಿವಾಸ ಮಾನೆ ಅವರ ಕೈಯಲ್ಲಿದೆ.
ಹಾವೇರಿಯ ಹಾಸ್ಟೆಲ್, ಕಾರಾಗೃಹಕ್ಕೆ ಮಾನವ ಹಕ್ಕು ಆಯೋಗದ ಅಧ್ಯಕ್ಷ ಡಾ. ಶ್ಯಾಮ್ ಭಟ್ ಭೇಟಿ
ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷ ಡಾ. ಶ್ಯಾಮ ಭಟ್ ಮತ್ತು ಸದಸ್ಯರು ಗುರುವಾರ ನಗರದ ಬಸ್ ನಿಲ್ದಾಣ, ಹಾಸ್ಟೆಲ್, ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲಿಯ ವ್ಯವಸ್ಥೆ ಬಗ್ಗೆ ಪ್ರಶ್ನಿಸಿ ಮಾಹಿತಿ ಪಡೆದರು.
ಹಾವೇರಿ ಜಿಲ್ಲಾದ್ಯಂತ ನಾಗರ ಪಂಚಮಿ ಸಂಭ್ರಮ
ಹಾವೇರಿ ಜಿಲ್ಲಾದ್ಯಂತ ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿಯನ್ನು ಗುರುವಾರ ಸಂಭ್ರಮದಿಂದ ಆಚರಿಸಲಾಯಿತು. ವಿವಿಧ ದೇವಸ್ಥಾನ, ಅರಳಿಕಟ್ಟೆ, ಬನ್ನಿಮರ, ನಾಗರಕಟ್ಟೆಯಲ್ಲಿ ಪ್ರತಿಷ್ಠಾಪಿಸಿರುವ ನಾಗದೇವತೆಗೆ ಹಾಲು ಎರೆದು ಭಕ್ತಿಭಾವ ಸಮರ್ಪಿಸಿದರು.
ಹಾವೇರಿಯಲ್ಲಿ ಮಕ್ಕಳಿಗೆ ಹಾಲು ವಿತರಿಸಿ ಬಸವ ಪಂಚಮಿ ಆಚರಣೆ
ಹಾವೇರಿ ನಗರದ ನಾಗೇಂದ್ರನಮಟ್ಟಿಯ ಸರ್ಕಾರಿ ಶಾಲೆ ನಂ.೮ರಲ್ಲಿ ಗುರುವಾರ ಬಸವ ಬಳಗದಿಂದ ವಚನ ಶ್ರಾವಣ ನಿಮಿತ್ತ ಆಯೋಜಿಸಲಾಗಿದ್ದ ಬಸವ ಪಂಚಮಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಹಾಲು ವಿತರಿಸಲಾಯಿತು.
ಜಗತ್ತಿನ ಕಣ್ಣಾಗಿ ಸ್ಮರಣೆಯಲ್ಲಿರುವ ಜಗಜ್ಯೋತಿ ಬಸವಣ್ಣ: ಹೊನ್ನಪ್ಪ ಭೋವಿ
ಹಾನಗಲ್ಲಿನ ಶ್ರೀ ಕುಮಾರೇಶ್ವರ ವಿರಕ್ತಮಠದಲ್ಲಿ ವಚನ ಶ್ರಾವಣ ಹಾಗೂ ಶರಣ ಸಂಗಮ ಕಾರ್ಯಕ್ರಮ ನಡೆಯಿತು. ಉಪನ್ಯಾಸಕ ಪ್ರೊ. ಹೊನ್ನಪ್ಪ ಭೋವಿ ಉಪನ್ಯಾಸ ನೀಡಿದರು.
ನಿವೇಶನ ಖರೀದಿಸುವ ಮುನ್ನ ಜಾಗೃತರಾಗಿ: ಶಾಸಕ ಪ್ರಕಾಶ ಕೋಳಿವಾಡ
ನಗರದಲ್ಲಿ ಅಕ್ರಮ ಲೆಔಟ್ಗಳ ಹಾವಳಿ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ನಿವೇಶನ ಖರೀದಿಸುವ ಮುನ್ನ ಜಾಗೃತರಾಗಿರಬೇಕು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ಮೋಟೆಬೆನ್ನೂರು ಬಳ್ಳಾರಿ ರುದ್ರಪ್ಪ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಕಬಡ್ಡಿಯಲ್ಲಿ ಹ್ಯಾಟ್ರಿಕ್ ಜಯ
ಸಿಬಿಎಸ್ಇ (ಡಿಸ್ಟ್ರಿಕ್ ಹಬ್) ಶಾಲೆಗಳ ಹಾವೇರಿ ಬಾಲಕಿಯರ ವಿಭಾಗದ ಜಿಲ್ಲಾ ಮಟ್ಟದ ಕಬಡ್ಡಿ ಕ್ರೀಡಾಕೂಟದಲ್ಲಿ ಮೋಟೆಬೆನ್ನೂರಿನ ಬಳ್ಳಾರಿ ರುದ್ರಪ್ಪ ಆಂಗ್ಲ ಮಾಧ್ಯಮ ಪ್ರೌಢಶಾಲೆ ಕ್ರೀಡಾಪಟುಗಳು ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ.
< previous
1
...
297
298
299
300
301
302
303
304
305
...
500
next >
Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
20 ವರ್ಷದ ಹಿಂದೆಯೇ ಜೋಗಿ ಚಿತ್ರದ ಒಂದು ಟಿಕೆಟ್ ಬೆಲೆ ರೂ.1250