• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾವೇರಿ ಜಿಲ್ಲೆಯಾದ್ಯಂತ ಸಂಭ್ರಮದ ದೀಪಾವಳಿ ಆಚರಣೆ
ಬೆಳಕಿನ ಹಬ್ಬ ದೀಪಾವಳಿಯನ್ನು ಶನಿವಾರ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಕನ್ನಡ ಸಂಸ್ಕೃತಿ ಹಾಗೂ ಪರಂಪರೆ ಬೆಳೆಸಲು ನಮ್ಮ ಕಾಣಿಕೆ ಸಲ್ಲಿಸೋಣ-ಡಿಸಿ ದಾನಮ್ಮನವರ
ಅಖಂಡ ಕರ್ನಾಟಕದ ಪ್ರಜೆಗಳಾದ ನಾವು ಕನ್ನಡ ಭಾಷೆ, ನೆಲ-ಜಲದ ಬಗ್ಗೆ ಅಭಿಮಾನವಿರಿಸಿಕೊಂಡು, ಕನ್ನಡ ಸಂಸ್ಕೃತಿ ಹಾಗೂ ಪರಂಪರೆಯ ಉಳಿಸಿ ಬೆಳೆಸಲು ನಮ್ಮ ಕಾಣಿಕೆ ಸಲ್ಲಿಸೋಣ. ಅಖಂಡ ಕರ್ನಾಟಕದ ಕನಸು ಕಂಡ ನಮ್ಮ ಹಿರಿಯರ ಆಶಯದಂತೆ ಇಡೀ ಕರ್ನಾಟಕವನ್ನು ಒಂದಾಗಿ ಮುನ್ನಡೆಸೋಣ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಾಂತೇಶ ದಾನಮ್ಮನವರ ಹೇಳಿದರು.
ಕನ್ನಡ ಭಾಷೆಯ ಶ್ರೀಮಂತಿಕೆ ನಮ್ಮ ನಿತ್ಯದ ಬದುಕಿನಲ್ಲಿರಬೇಕು-ತಹಸೀಲ್ದಾರ್‌
ಕನ್ನಡ, ನಾಡು, ನುಡಿ ರಕ್ಷಣೆ ಕೇವಲ ಒಂದು ದಿನ ಕನ್ನಡ ರಾಜ್ಯೋತ್ಸವ ಆಚರಿಸಿದರೆ ಸಾಲದು. ಕನ್ನಡ ಭಾಷೆಯ ಶ್ರೀಮಂತಿಕೆ ನಮ್ಮ ನಿತ್ಯದ ಬದುಕಿನಲ್ಲಿರಬೇಕು ಎಂದು ತಹಸೀಲ್ದಾರ್ ಕೆ. ಗುರುಬಸವರಾಜ ಹೇಳಿದರು.
ಅನ್ಯ ಭಾಷಿಕರೊಂದಿಗೆ ಕನ್ನಡದಲ್ಲಿಯೇ ಮಾತನಾಡಿ-ತಹಸೀಲ್ದಾರ್‌
ಅನ್ಯ ಭಾಷಿಕರೊಂದಿಗೆ ಅವರ ಭಾಷೆಯಲ್ಲಿ ಮಾತನಾಡುವ ಬದಲಿಗೆ ಕನ್ನಡದಲ್ಲಿ ಮಾತನಾಡುವ ಮೂಲಕ ಅವರಿಗೂ ಕನ್ನಡದ ಕಂಪನ್ನು ಪಸರಿಸಬೇಕು ಎಂದು ತಹಸೀಲ್ದಾರ ಆರ್.ಎಚ್. ಭಾಗವಾನ್ ಹೇಳಿದರು.
ನಾಡು ನುಡಿಗಾಗಿ ಯಾರೊಂದಿಗೆ ರಾಜೀ ಮಾಡಿಕೊಳ್ಳುವುದಿಲ್ಲ-ಹನುಮಂತ
ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಶೆಟ್ಟಿ ಶೆಟ್ಟಿ) ಬಣ ತಾಲೂಕು ಘಟಕದ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಪಟ್ಟಣದಲ್ಲಿ ಜರುಗಿತು.
ಕನ್ನಡ ಬಳಸುವುದರಿಂದ ಮಾತ್ರ ಉಳಿಸಲು ಸಾಧ್ಯ-ತಹಸೀಲ್ದಾರ್‌ ರೇಣುಕಮ್ಮ
ಕನ್ನಡ ಬಳಸುವುದರಿಂದ ಮಾತ್ರ ಉಳಿಸಲು ಸಾಧ್ಯ, ಭಾಷೆ ನಮ್ಮ ಸಂಸ್ಕೃತಿ ಇತಿಹಾಸದ ಅಭಿವ್ಯಕ್ತಿ. ಕನ್ನಡ ನಾಡಿಗಾಗಿ ಶ್ರಮಿಸಿದವರನ್ನು ಸ್ಮರಿಸಿ, ಸಾಹಿತ್ಯದ ಮೂಲಕ ಕನ್ನಡ ಕಟ್ಟಿದವರನ್ನು ಗೌರವಿಸೋಣ ಎಂದು ಹಾನಗಲ್ಲ ತಹಸೀಲ್ದಾರ್ ಎಸ್. ರೇಣುಕಮ್ಮ ತಿಳಿಸಿದರು.
ಹೆಸರು ಬದಲಾವಣೆಗೆ ಮುಂದಾದರೆ ತೀವ್ರತರದ ಹೋರಾಟ-ಪಾಟೀಲ
ರೈತರ ಜಮೀನನ್ನು ವಕ್ಫ ಆಸಿಯೆಂದು ನಮೂದಿಸುವ ಆತಂಕಕಾರಿ ಪ್ರಕರಣಗಳಲ್ಲಿ ಹಾನಗಲ್ಲ ತಾಲೂಕಿನ 350 ಕ್ಕೂ ಅಧಿಕ ಆಸ್ತಿಗಳು ಸೇರಿದ್ದು, ಹಾಗೇನಾದರೂ ಹೆಸರು ಬದಲಾವಣೆಗೆ ಮುಂದಾದರೆ ತೀವ್ರತರದ ಹೋರಾಟವನ್ನು ಸರಕಾರ ಎದುರಿಸಬೇಕಾಗುತ್ತದೆ ಎಂದು ಉತ್ತರ ಕರ್ನಾಟಕ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಎಸ್.ಎಂ. ಕೋತಂಬರಿ ಹಾಗೂ ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಬಿ.ಅರ್. ಪಾಟೀಲ ತಿಳಿಸಿದರು.
ಅಭಿಮಾನ ಶೂನ್ಯತೆ, ಇಚ್ಛಾಶಕ್ತಿ ಕೊರತೆ ಕಾರಣ ಕನ್ನಡ ಭಾಷೆ ಆತಂಕದಲ್ಲಿದೆ-ಬಾಲಚಂದ್ರಗೌಡ
ರಾಜ್ಯದಲ್ಲಿ ನೆಲೆಸಿರುವ ಪ್ರತಿಯೊಬ್ಬರಿಗೂ ಕನ್ನಡ ಭಾಷೆಯು ಸ್ವಾಭಿಮಾನದ ಸಂಕೇತವಾಗಬೇಕು. ಅಭಿಮಾನ ಶೂನ್ಯತೆ ಹಾಗೂ ಇಚ್ಛಾಶಕ್ತಿ ಕೊರತೆ ಕಾರಣ ಕನ್ನಡ ಭಾಷೆಯ ಆತಂಕದಲ್ಲಿದ್ದು, ಇನ್ನಾದರೂ ಕನ್ನಡದ ಹಿಂದಿನ ಗತವೈಭವ ಮರಳಿಸಲು ಪ್ರಯತ್ನಿಸೋಣ ಎಂದು ಪುರಸಭೆ ಅಧ್ಯಕ್ಷ ಬಾಲಚಂದ್ರಗೌಡ ಪಾಟೀಲ ಕರೆ ನೀಡಿದರು.
ಪಿಡಿಒ, ಸಿಬ್ಬಂದಿ ಕೊರತೆಯಿಂದ ಗ್ರಾಪಂಗಳಲ್ಲಿ ಕರ ವಸೂಲಿ ಹಿನ್ನಡೆ
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ, ಕರ ವಸೂಲಿ ಸಿಬ್ಬಂದಿ ಕೊರತೆಯಿಂದ ತಾಲೂಕಿನಲ್ಲಿ₹೧೬.೨೨ ಕೋಟಿ ಕರ ವಸೂಲಿ ಬಾಕಿ ಉಳಿದಿದೆ.
ರಾಜ್ಯದಲ್ಲಿ ವಕ್ಫ್‌ ಕಾನೂನು ದುರುಪಯೋಗ - ಬಸವರಾಜ ಬೊಮ್ಮಾಯಿ
ರಾಜ್ಯದಲ್ಲಿ ವಕ್ಫ್‌ ಕಾನೂನು ದುರುಪಯೋಗ ಆಗುತ್ತಿದ್ದು, ಕಂದಾಯ ಕಾನೂನು ಕಡೆಗಣಿಸಿ ವಿನಾಕಾರಣ ಇಡೀ ರಾಜ್ಯದ ರೈತರ ಸಾಗುವಳಿ ಜಮೀನುಗಳಿಗೆ ವಕ್ಫ್‌ ಪ್ರಾಪರ್ಟಿ ಎಂದು ಮಾಡಲು ಹೊರಟಿದ್ದಾರೆ. ಸರ್ಕಾರ ರೈತರಿಗೆ ನೀಡಿರುವ ನೋಟಿಸ್ ವಾಪಸ್ ಪಡೆದು, ರಾಜ್ಯದ ಸಮಗ್ರ ದಾಖಲೆಗಳನ್ನು ಪರಿಶೀಲನೆ ಮಾಡಿ ರೈತರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
  • < previous
  • 1
  • ...
  • 297
  • 298
  • 299
  • 300
  • 301
  • 302
  • 303
  • 304
  • 305
  • ...
  • 563
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved