• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಲದಲ್ಲಿ ತುಂಡಾಗಿ ಬಿದ್ದ ವಿದ್ಯುತ್‌ ಸ್ಪರ್ಶದಿಂದ ರೈತ ಸಾವು, ಹೆಸ್ಕಾಂ ಕಚೇರಿ ಎದುರು ಶವವಿಟ್ಟು ಪ್ರತಿಭಟನೆ
ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದ ಹೊಲದಲ್ಲಿ ಮಂಗಳವಾರ ತುಂಡಾಗಿ ಬಿದ್ದದ್ದ ವಿದ್ಯುತ್ ತಂತಿ ತುಳಿದು ನಾಗಪ್ಪ ಚನ್ನಬಸಪ್ಪ ಬನ್ನಿಹಟ್ಟಿ (45) ಎಂಬ ರೈತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಪ್ರತಿಭೆ ಅನಾವರಣಕ್ಕೆ ಎನ್ನೆಸ್ಸೆಸ್‌ ಶಿಬಿರ ವೇದಿಕೆ-ಶಾಸಕ ಕೋಳಿವಾಡ
ಇಂದಿನ ಜಾಗತಿಕ ವಲಯದಲ್ಲಿ ಓದು ಬರಹದ ಜೊತೆಗೆ ವಿವಿಧ ಕೌಶಲ್ಯಗಳನ್ನು ಕಲಿಯುವುದು ಮುಖ್ಯವಾಗಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ಅರ್ಥಪೂರ್ಣ ಸ್ವಾತಂತ್ರ್ಯ ದಿನಾಚರಣೆಗೆ ಮನವಿ
ಅರ್ಥಪೂರ್ಣ ಸಂಭ್ರಮಾಚರಣೆ ಮೂಲಕ ೭೮ನೇ ಸ್ವಾತಂತ್ರ್ಯ ದಿನೋತ್ಸವವನ್ನು ನಡೆಸಲು ಎಲ್ಲ ಇಲಾಖೆಯ ಅಧಿಕಾರಿಗಳು, ಸಾಮಾಜಿಕ ಸಂಘಟನೆಗಳು, ಶಾಲಾ ಕಾಲೇಜುಗಳು ಸಹಕರಿಸಬೇಕು ಎಂದು ತಾಲೂಕು ತಹಸೀಲ್ದಾರ್‌ ಎಸ್. ರೇಣುಕಮ್ಮ ಮನವಿ ಮಾಡಿದರು.
ದಲಿತ ಚಳವಳಿಯ ೫೦ನೇ ಸಂಭ್ರಮೋತ್ಸವ ನಾಳೆ
ಪ್ರೊ.ಬಿ. ಕೃಷ್ಣಪ್ಪನವರು ಸ್ಥಾಪಿಸಿದ ಕರ್ನಾಟಕ ದಲಿತ ಚಳವಳಿಯ ೫೦ನೇ ವರ್ಷದ ಸಂಭ್ರಮೋತ್ಸವ ಕಾರ್ಯಕ್ರಮವನ್ನು ಆ. ೭ರಂದು ಬೆಳಗ್ಗೆ ೧೦ ಗಂಟೆಗೆ ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಸಂಜಯಗಾಂಧಿ ಸಂಜೀವಣ್ಣನವರ ಹೇಳಿದರು.
ರಾಜ್ಯಪಾಲರು ನೀಡಿದ ನೋಟಿಸ್‌ ವಾಪಸ್‌ ಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ನೀಡಿರುವ ಶೋಕಾಸ್ ನೋಟಿಸ್ ಹಿಂಪಡೆಯುವಂತೆ ಆಗ್ರಹಿಸಿ ಹಾಗೂ ಸಿದ್ದರಾಮಯ್ಯ ಜನಪ್ರಿಯತೆ ಸಹಿಸದೇ ಷಡ್ಯಂತ್ರ ನಡೆಸುತ್ತಿರುವ ಬಿಜೆಪಿಯ ನಡೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ನೇತೃತ್ವದಲ್ಲಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಸ್ಥಳೀಯ ಸಂಸ್ಥೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ
ಕಳೆದ ಒಂದೂವರೆ ವರ್ಷಗಳಿಂದ ಖಾಲಿ ಇದ್ದ ನಗರ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರ್ಕಾರ ಸೋಮವಾರ ಪಟ್ಟಿ ಬಿಡುಗಡೆಗೊಳಿಸಿದೆ.
ಪ್ರಾಥಮಿಕ ಶಾಲಾ ಶಿಕ್ಷಕರಿಗಾದ ಅನ್ಯಾಯ ಸರಿಪಡಿಸಲು ಆಗ್ರಹ
ಹೊಸ ವೃಂದ ನೇಮಕಾತಿಯಿಂದ ಪ್ರಾಥಮಿಕ ಶಾಲಾ ಶಿಕ್ಷಕರಿಗಾದ ಅನ್ಯಾಯ ಸರಿಪಡಿಸಬೇಕು, ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಠತೆ ಮೇಲೆ ಬಡ್ತಿ ನೀಡಬೇಕು, ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಅರ್ಹತೆ ಆಧಾರದ ಮೇಲೆ ಪ್ರೌಢಶಾಲೆಗೆ ಬಡ್ತಿ ನೀಡಬೇಕು ಎಂಬ ಬೇಡಿಕೆ ಈಡೇರಿಕೆಗಾಗಿ ಹಾನಗಲ್ಲ ತಹಸೀಲ್ದಾರ್‌ ಮೂಲಕ ಮುಖ್ಯ ಮಂತ್ರಿಗಳಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮನವಿ ಸಲ್ಲಿಸಿತು.
ಗೊಂದಲದ ನಡುವೆಯೂ ತೋಟಗಾರಿಕಾ ಬೆಳೆ ವಿಮೆ ತುಂಬಿದ ರೈತರು
ತೋಟಗಾರಿಕೆ ಬೆಳೆ ವಿಮೆ ಕಂತು ತುಂಬಲು ವಿಮಾ ಇಲಾಖೆ ಹೊಸ ಯೋಜನೆ ರೂಪಿಸಿ ರೈತರು ಗೊಂದಲಕ್ಕೀಡಾದರೂ, ಹಾನಗಲ್ಲ ತಾಲೂಕಿನಲ್ಲಿ ಕಳೆದ ವರ್ಷಕ್ಕಿಂತ ೧೫೦೦ ಹೆಕ್ಟೇರ್‌ನಷ್ಟು ಅಧಿಕ ಬೆಳೆ ವಿಮೆಯನ್ನು ರೈತರು ಈ ಬಾರಿ ತುಂಬಿದ್ದಾರೆ. ಬೆಳೆ ಹಾನಿ ಮಾತ್ರ ಮುಂದುವರೆದಿದೆ.
ಮುಖ್ಯರಸ್ತೆಯಲ್ಲಿ ನಿಂತಿದ್ದ ನೀರಿನಲ್ಲಿ ಈಜಾಡಿ ಹೋರಾಟ ಸಮಿತಿ ಪ್ರತಿಭಟನೆ
ಪಟ್ಟಣದ ಮುಖ್ಯರಸ್ತೆಯಲ್ಲಿ ಹಾಯ್ದು ಹೋಗಿರುವ ಗಜೇಂದ್ರಗಡ ಸೊರಬ ರಾಜ್ಯ ಹೆದ್ದಾರಿಯನ್ನು ಅಗಲೀಕರಣ ಗೊಳಿಸಿ ಅಭಿವೃದ್ಧಿಪಡಿಸುವಂತೆ ಆಗ್ರಹಿಸಿ ಮುಖ್ಯರಸ್ತೆ ಅಗಲೀಕರಣ ಹೋರಾಟ ಸಮಿತಿ ಸದಸ್ಯರು ರಸ್ತೆ ಮಧ್ಯದಲ್ಲಿ ಸಂಗ್ರಹವಾಗಿದ್ದ ನೀರಿನಲ್ಲಿ ಈಜಾಡುವ ಮೂಲಕ ಸೋಮವಾರ ಮಧ್ಯಾಹ್ನ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆದರು.
ಹಾವೇರಿ ಸಹಾಯಕ ತೋಟಗಾರಿಕೆ ಅಧಿಕಾರಿ ಬರೇಗಾರ ಸೇವೆಯಿಂದ ವಜಾ
ಸುಳ್ಳು ದಾಖಲೆ ನೀಡಿ ಅಕ್ರಮವಾಗಿ ನೇಮಕವಾಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಹಾವೇರಿ ಸಹಾಯಕ ತೋಟಗಾರಿಕೆ ಅಧಿಕಾರಿ ಬಸವರಾಜಪ್ಪ ಬರೇಗಾರ ಅವರನ್ನು ಸೇವೆಯಿಂದ ವಜಾಗೊಳಿಸಿ ತೋಟಗಾರಿಕಾ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
  • < previous
  • 1
  • ...
  • 299
  • 300
  • 301
  • 302
  • 303
  • 304
  • 305
  • 306
  • 307
  • ...
  • 500
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved