• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಮಾಲಿ ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಮಹೇಶ ಪತ್ತಾರ ಒತ್ತಾಯ
ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಶನ್ (ಸಿಐಟಿಯು) ನೇತೃತ್ವದಲ್ಲಿ ಮಿಲ್ ಗೋಡೌನ್ ವೇರ್‌ಹೌಸ್ ಹಮಾಲಿ ಕಾರ್ಮಿಕರ ರಾಜ್ಯ ಸಮಾವೇಶವನ್ನು ಬಳ್ಳಾರಿ ಜಿಲ್ಲೆಯ ಸಿರಗುಪ್ಪದಲ್ಲಿ ಆ. ೧೮ರಂದು ಆಯೋಜಿಸಲಾಗಿದೆ ಎಂದು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಪತ್ತಾರ ಹೇಳಿದರು.
ಧರ್ಮಸ್ಥಳ ಯೋಜನೆಯಿಂದ ಜನೋಪಯೋಗಿ ಕಾರ್ಯಕ್ರಮ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಅನೇಕ ಜನೋಪಯೋಗಿ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಬಾಗಿಲು ತೆರೆಯದ ನಮ್ಮ ಕ್ಲಿನಿಕ್, ಸಾರ್ವಜನಿಕರಿಗಿಲ್ಲ ಆರೋಗ್ಯ ಸೇವೆ
ಹಿರೇಕೆರೂರು ಪಟ್ಟಣದ ಆಜಾದ್ ನಗರದಲ್ಲಿ ಜ್ವರ, ಕೆಮ್ಮು, ನೆಗಡಿ ಇತರೆ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳ ಚಿಕಿತ್ಸೆಗಾಗಿ ಎಂಟು ತಿಂಗಳ ಹಿಂದೆ ಸ್ಥಾಪಿಸಿರುವ ನಮ್ಮ ಕ್ಲಿನಿಕ್ ಇದುವರೆಗೂ ಬಾಗಿಲು ತೆರೆದಿಲ್ಲ. ಈ ಕಟ್ಟಡಕ್ಕೆ ತಿಂಗಳು ₹೧೦ ಸಾವಿರ ಬಾಡಿಗೆ ಸಹ ನೀಡಲಾಗುತ್ತಿದೆ. ಆದರೆ ಚಿಕಿತ್ಸೆ ನೀಡುವ ವೈದ್ಯ ನೇಮಕಾತಿ ವಿಳಂಬವಾಗಿದ್ದರಿಂದ ನಮ್ಮ ಕ್ಲಿನಿಕ್ ಇನ್ನೂ ಶುರುವಾಗಿಲ್ಲ!
ಪಕ್ಷ ಸಂಘಟನೆಗೆ ಕಾಂಗ್ರೆಸ್‌ ಕಾರ್ಯಕರ್ತರಿಗೆ ಜಯಕುಮಾರ ಕರೆ
ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಸಿದ್ಧಾಂತದಲ್ಲಿ ನಂಬಿಕೆ ಇಟ್ಟು ಪಕ್ಷ ಸಂಘಟನೆ ಮಾಡಬೇಕು, ಆಕಾಂಕ್ಷಿ ಅಭ್ಯರ್ಥಿಗಳು ಒಗ್ಗಟ್ಟಾಗಿ ಬ್ಲಾಕ್ ಅಧ್ಯಕ್ಷರ ನೇತೃತ್ವದಲ್ಲಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ ಹೇಳಿದರು.
ವಿದ್ಯಾರ್ಥಿಗಳಿಗೆ ಆಸರೆ ನೀಡುವ ಶಿಕ್ಷಕರ ವೃತ್ತಿ ಪವಿತ್ರ-ಮೋಟಗಿ
ಜ್ಞಾನ ಬಯಸಿ ಬಂದ ವಿದ್ಯಾರ್ಥಿಗಳಿಗೆ ಆಸರೆ ನೀಡುವ ಗುರುವೃತ್ತಿ ಪವಿತ್ರವಾಗಿದೆ ಎಂದು ಹಲಗೇರಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಿ.ಎಸ್. ಮೋಟಗಿ ಹೇಳಿದರು.
ಹಾವೇರಿ ಜಿಲ್ಲೆಯಲ್ಲಿ ಕ್ಷೀಣಿಸುತ್ತಿರುವ ಹತ್ತಿ ಬೆಳೆ ಕ್ಷೇತ್ರ
ಕೆಲವು ವರ್ಷಗಳ ಹಿಂದೆ ಜಿಲ್ಲೆಯ ರೈತರನ್ನು ಆಕರ್ಷಿಸಿದ್ದ ಪ್ರಮುಖ ವಾಣಿಜ್ಯ ಬೆಳೆಯಾದ ಹತ್ತಿ ಬೆಳೆಯುವ ಪ್ರದೇಶ ಗಣನೀಯವಾಗಿ ಕ್ಷೀಣಿಸುತ್ತಿದೆ. ಮಳೆ, ಬರಗಾಲ ಸೇರಿದಂತೆ ಪ್ರಕೃತಿ ವಿಕೋಪ, ಕಳಪೆ ಬೀಜ, ಕೀಟಬಾಧೆ, ಕೃಷಿ ಕಾರ್ಮಿಕರ ಕೊರತೆಯಿಂದ ಬೇಸತ್ತ ರೈತರು ಹತ್ತಿ ಬೆಳೆಯಿಂದ ವಿಮುಖರಾಗುತ್ತಿದ್ದಾರೆ.
ವೃತ್ತಿಜೀವನದ ನೆನಪು ಅಚ್ಚಳಿಯದಂತೆ ಉಳಿಯುವಂತೆ ನೋಡಿಕೊಳ್ಳಿ-ಬಿಇಒ ಅಂಬಿಗೇರ
ಪ್ರತಿಯೊಬ್ಬರೂ ನಿವೃತ್ತಿಗಳಾಗಲೇಬೇಕು ಆದರೆ ವೃತ್ತಿಜೀವನದ ನೆನಪು ಅಚ್ಚಳಿಯದಂತೆ ಉಳಿಯುವಂತೆ ನೋಡಿಕೊಳ್ಳಿ ಎಂದು ಬಿಇಒ ಎಂ.ಬಿ. ಅಂಬಿಗೇರ ಹೇಳಿದರು.
ಪ್ರಭಾಕರ ಕೋರೆ ನಾಡಿನ ಸಾಧನಾ ಶಿಖರ-ಮಾಸೂರ
ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ, ರಾಜಕೀಯ-ಸಹಕಾರಿ ರಂಗಗಳಲ್ಲಿ ಅಚ್ಚಳಿಯದ ಕಾರ್ಯ ಮಾಡಿರುವ ಡಾ. ಪ್ರಭಾಕರ ಕೋರೆ ನಾಡಿನ ಸಾಧನಾ ಶಿಖರವಾಗಿದ್ದಾರೆ ಎಂದು ಡಾ. ಪ್ರಭಾಕರ ಕೋರೆ ಕೋ-ಆಪರೇಟಿವ್‌ ಕ್ರೆಡಿಟ್ ಸೊಸೈಟಿಯ ಅಧ್ಯಕ್ಷ ಬಸವರಾಜ ಮಾಸೂರ ಹೇಳಿದರು.
ಹಾನಗಲ್ಲಿನ ಆನಿಕೆರೆಗೆ ಶಾಸಕ ಶ್ರೀನಿವಾಸ ಮಾನೆ ಬಾಗಿನ
ನಗರಕ್ಕೆ ಕುಡಿಯುವ ನೀರು ಪೂರೈಸುವ ಪ್ರಮುಖ ಮೂಲವಾಗಿರುವ ಆನಿಕೆರೆ ಉತ್ತಮ ಮಳೆಯಿಂದ ಭರ್ತಿಯಾಗಿ ಕೋಡಿ ಬಿದ್ದಿರುವ ಹಿನ್ನೆಲೆಯಲ್ಲಿ ಶಾಸಕ ಶ್ರೀನಿವಾಸ ಮಾನೆ ಅವರು ಗಂಗಾಪೂಜೆ ನೆರವೇರಿಸಿ, ಬಾಗಿನ ಅರ್ಪಿಸಿದರು.
ವ್ಯಸನಮುಕ್ತ ಸಮಾಜದ ಕನಸು ಕಂಡ ಮಹಾಂತ ಶಿವಯೋಗಿಗಳು-ಗಾಜಿಗೌಡ್ರ
ಮಾದಕ ವಸ್ತುಗಳ ದುಶ್ಚಟಗಳನ್ನು ಮಹಾಂತ ಜೋಳಿಗೆಗೆ ಹಾಕುವಂತೆ ಮನವಿ ಮಾಡುವ ಮೂಲಕ ವ್ಯಸನ ಮುಕ್ತ ಸಮಾಜದ ಕನಸುಕಂಡ ಅಪರೂಪದ ಮಹಾನ್ ವ್ಯಕ್ತಿ ಡಾ.ಮಹಾಂತ ಶಿವಯೋಗಿಗಳು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ ಹೇಳಿದರು.
  • < previous
  • 1
  • ...
  • 300
  • 301
  • 302
  • 303
  • 304
  • 305
  • 306
  • 307
  • 308
  • ...
  • 500
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved