• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವಕರು ಎಚ್ಚರ ತಪ್ಪಿದರೆ ಮಾದಕ ವ್ಯಸನಕ್ಕೆ ಬಲಿಯಾಗಬೇಕಾದೀತು-ಶೆಟ್ಟರ್‌
ಯುವಕರು ಎಚ್ಚರಿಕೆಯ ಹೆಜ್ಜೆ ಹಾಕದಿದ್ದರೆ ಮಾದಕ ವ್ಯಸನಕ್ಕೆ ಬಲಿಯಾಗಿ ಇಡೀ ಕುಟಂಬ ಹಾಗೂ ವೈಯಕ್ತಿಕ ದುಃಖಕ್ಕೆ ಕಾರಣವಾಗಬೇಕಾದೀತು, ಸಂಕಷ್ಟಕ್ಕೆ ಇಡೀ ಸಮಾಜ ಪರಿತಪಿಸುವಂತಾದೀತು ಎಂದು ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷ ಕಲ್ಯಾಣಕುಮಾರ ಶೆಟ್ಟರ್‌ ಎಚ್ಚರಿಸಿದರು.
ಭರ್ತಿಯಾದ ಆನಿಕೆರೆ, ಸದ್ಯಕ್ಕಿಲ್ಲ ಕುಡಿವ ನೀರಿನ ಕೊರತೆ
ನೂರಾರು ಎಕರೆ ತೋಟ ಕೃಷಿಭೂಮಿಗೆ ನೀರು, ಪಟ್ಟಣಕ್ಕೆ ಕುಡಿಯುವ ನೀರು ಒದಗಿಸುವ ೧೧೯ ಎಕರೆ ವಿಸ್ತೀರ್ಣದ ಆನಿಕೆರೆ ತುಂಬಿ ಕೋಡಿ ಹರಿಯುತ್ತಿದೆ. ಶಾಸಕ ಶ್ರೀನಿವಾಸ ಮಾನೆ ಬಾಗಿನ ಅರ್ಪಿಸಿದ್ದಾರೆ. ಬರುವ ಫೆಬ್ರವರಿವರೆಗೆ ಪಟ್ಟಣಕ್ಕೆ ಕುಡಿಯುವ ನೀರಿನ ಸಮಸ್ಯೆಯೇ ಇಲ್ಲ.
ಖಾತ್ರಿ ಯೋಜನೆಯಲ್ಲಿ ಶಾಲಾಭಿವೃದ್ಧಿಗೆ ಆದ್ಯತೆ-ಶಾಸಕ ಬಣಕಾರ
ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಶಾಲಾಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಿ ಕಾಮಗಾರಿಗಳನ್ನು ನಿರ್ವಹಿಸಬೇಕು ಎಂದು ಶಾಸಕ ಯು.ಬಿ. ಬಣಕಾರ ಸೂಚನೆ ನೀಡಿದರು.
ಮಳೆಗೆ ಹಾನಿಗೊಳಗಾದ ಕದರಮಂಡಲಗಿಗೆ ನ್ಯಾಯಾಧೀಶರ ಭೇಟಿ
ಮಳೆಯಿಂದ ಹಾನಿಗೊಳಗಾದ ತಾಲೂಕಿನ ಕದರಮಂಡಲಗಿ ಗ್ರಾಮಕ್ಕೆ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಹಿರಿಯ ದಿವಾಣಿ ನ್ಯಾಯಾಧೀಶ ಅಮೊಲ್‍ ಜೆ. ಹಿರಿಕುಡೆ ಹಾಗೂ ಸದಸ್ಯ ಕಾರ್ಯದರ್ಶಿ ದಿವಾಣಿ ನ್ಯಾಯಾಧೀಶ ಸುರೇಶ ವಗ್ಗನವರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸ್ವಾತಂತ್ರ್ಯೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಎಡಿಸಿ ಸೂಚನೆ
ಜಿಲ್ಲಾಡಳಿತದಿಂದ ಆ.೧೫ರಂದು ಆಯೋಜಿಸುವ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ಹಿನ್ನೆಲೆಯಲ್ಲಿ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಕೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಸೂಚನೆ ನೀಡಿದರು.
ಬಾಗಿನ ಅರ್ಪಣೆ ನಮ್ಮ ಸಂಸ್ಕೃತಿ-ಶಾಸಕ ಯು.ಬಿ. ಬಣಕಾರ
ನಮ್ಮ ಸನಾತನ ಸಂಸ್ಕೃತಿಯಲ್ಲಿ ಪ್ರಕೃತಿಯನ್ನು ಮಾತೃ ಸ್ವರೂಪದಲ್ಲಿ ಕಾಣುತ್ತೇವೆ ಕಾರಣ ಗಂಗೆ ತುಂಬಿ ಹರಿಯುವ ಸಂದರ್ಭದಲ್ಲಿ ಬಾಗಿನ ಅರ್ಪಣೆ ಮಾಡುವುದು ನಮ್ಮ ಸಂಸ್ಕೃತಿ ಎಂದು ಶಾಸಕ ಯು.ಬಿ. ಬಣಕಾರ ಅಭಿಪ್ರಾಯ ವ್ಯಕ್ತಪಡಿಸಿದರು.
ಸುಪ್ರೀಂ ತೀರ್ಪು ಸ್ವಾಗತಿಸಿ ದಲಿತ ಸಂಘಟನೆಗಳಿಂದ ಸಂಭ್ರಮಾಚರಣೆ
ಮೀಸಲಾತಿ ವಿಚಾರವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಲ್ಲಿ ಉಪವರ್ಗೀಕರಣಕ್ಕೆ ಅನುಮತಿ ಇದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಬಹುಮತದ ಮತ್ತು ಮಹತ್ವದ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಗುರುವಾರ ಸಂಜೆ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ವಿವಿಧ ದಲಿತ ಸಂಘಟನೆಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಸರ್ಕಾರದ ಯೋಜನೆ ಪಡೆಯಲು ಛಾಯಾಗ್ರಾಹಕರು ಸಂಘಟಿತರಾಗಲಿ-ವಿಜಯ ಜಾಧವ
ಇಂದಿನ ತಂತ್ರಜ್ಞಾನ ಯುಗದಲ್ಲಿ ಛಾಯಚಿತ್ರ ವೃತ್ತಿಯನ್ನೆ ನಂಬಿಕೊಂಡು ವೃತ್ತಿ ಮಾಡುತ್ತಿರುವ ಛಾಯಾಗ್ರಾಹಕರ ಬದುಕು ತುಂಬಾ ಕಷ್ಟಕರವಾಗಿದೆ. ನಾವು ಮೊದಲು ಸಂಘಟಿತರಾಗಬೇಕಿದೆ, ಅಂದಾಗ ಮಾತ್ರ ಸರ್ಕಾರದ ಮಟ್ಟದಲ್ಲಿ ಹಲವಾರು ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳುವ ಅವಕಾಶ ದೊರೆಯುತ್ತದೆ ಎಂದು ದಾವಣಗೆರೆ ಜಿಲ್ಲಾ ಛಾಯಾಗ್ರಾಹಕರ ಮತ್ತು ವಿಡಿಯೋಗ್ರಾಫರ್ ಸಂಘದ ಅಧ್ಯಕ್ಷ ವಿಜಯ ಜಾಧವ ಕಿವಿಮಾತು ಹೇಳಿದರು.
ಸತತ ಅಧ್ಯಯನದಿಂದ ಶೈಕ್ಷಣಿಕ ಪ್ರಗತಿ ಸಾಧ್ಯ
ವಿದ್ಯಾರ್ಥಿಗಳು ಸತತ ಅಧ್ಯಯನ ಕೈಗೊಂಡಾಗ ಮಾತ್ರ ಶೈಕ್ಷಣಿಕ ಪ್ರಗತಿ ಹೊಂದಲು ಸಾಧ್ಯ ಎಂದು ರಾಜರಾಜೇಶ್ವರಿ ಪದವಿಪೂರ್ವ ಮಹಾವಿದ್ಯಾಲಯದ ಉಪನ್ಯಾಸಕ ಪ್ರೇಮ್‌ಕುಮಾರ್ ಬಿದರಕಟ್ಟಿ ಹೇಳಿದರು.
ಸರ್ಕಾರಿ ಆಸ್ತಿ ಅತಿಕ್ರಮಣ ವಿರೋಧಿಸಿ ಹಾನಗಲ್ಲನಲ್ಲಿ ಪ್ರತಿಭಟನೆ
ಹಾನಗಲ್ಲ ಪುರಸಭೆ ಕಾರ್ಯಾಲಯದ ಎದುರಿಗೆ ಇರುವ ಹಳೆಯ ಬಸ್‌ನಿಲ್ದಾಣದ ಸರಕಾರಿ ಜಾಗೆ ಅತಿಕ್ರಮಣ ಹಾಗೂ ಅನಧಿಕೃತ ಕಟ್ಟಡ ನಿರ್ಮಾಣ ವಿರೋಧಿಸಿ ಹಾನಗಲ್ಲದಲ್ಲಿ ಗುರುವಾರ ಹಿಂದು ಹಿತರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 301
  • 302
  • 303
  • 304
  • 305
  • 306
  • 307
  • 308
  • 309
  • ...
  • 500
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved