• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಸ ಸಂಗ್ರಹಣೆ ವಾಹನಕ್ಕೆ ಮಹಿಳೆ ಸಾರಥಿ!
ಸ್ವಚ್ಛತಾ ವಾಹನ ಚಾಲಕರು ಮಹಿಳೆಯರು, ಕಸ ಸಂಗ್ರಹಿಸುವವರೂ ಮಹಿಳೆಯರೇ, ಗ್ರಾಮಗಳ ಸ್ವಚ್ಛತೆಗಾಗಿ ಸಾರ್ವಜನಿಕರಿಂದ ವಂತಿಗೆ ಸಂಗ್ರಹಿಸಿ ಅದರಲ್ಲಿಯೇ ಇವರ ಸಂಭಾವನೆ ಭರಿಸುವ ಯೋಜನೆ ಹಾನಗಲ್ಲ ತಾಲೂಕಿನ 42 ಗ್ರಾಮ ಪಂಚಾಯಿತಿಗಳಲ್ಲಿ ಚಾಲ್ತಿಯಲ್ಲಿದ್ದು, ಸ್ವಚ್ಛ ಗ್ರಾಮ ಯೋಜನೆಗೆ ಇದು ದೊಡ್ಡ ಹೆಜ್ಜೆಯಾಗಿದೆ.
ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಿಗಾವಹಿಸಿ
ಮುಕ್ತ, ನ್ಯಾಯ ಸಮ್ಮತ ಹಾಗೂ ಪಾರದರ್ಶಕ ಚುನಾವಣೆಗೆ ಎಲ್ಲ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಹಾಗೂ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಿಗಾವಹಿಸಬೇಕು ಎಂದು ಕೇಂದ್ರ ಚುನಾವಣಾ ಆಯೋಗದಿಂದ ಸಾಮಾನ್ಯ ವೀಕ್ಷಕರಾಗಿ ನೇಮಕಗೊಂಡ ಐಎಎಸ್ ಅಧಿಕಾರಿ ಕಮಲರಾಮ ಮೀನಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾಂಗ್ರೆಸ್ಸಿನ ಒಂದೂವರೆ ವರ್ಷದ ದುರಾಡಳಿತಕ್ಕೆ ಜನರಿಂದ ತಕ್ಕ ಉತ್ತರ - ಬಸವರಾಜ ಬೊಮ್ಮಾಯಿ
ಕಳೆದ ಒಂದೂವರೆ ವರ್ಷದ ಕಾಂಗ್ರೆಸ್‌ನ ದುರಾಡಳಿತ ಮತ್ತು ದೌರ್ಜನ್ಯಕ್ಕೆ ಈ ಉಪಚುನಾವಣೆಯಲ್ಲಿ ಜನರು ತಕ್ಕ ಉತ್ತರ ಕೊಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಶಿಗ್ಗಾಂವಿಯಲ್ಲಿ ಶೇ.100ರಷ್ಟು ಮತದಾನದ ಗುರಿ ಹಾಕಿಕೊಳ್ಳಿ-ವಸ್ತ್ರದ
ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಶೇ. ೧೦೦ರಷ್ಟು ಮತದಾನದ ಗುರಿ ಹಾಕಿಕೊಳ್ಳಬೇಕು ಹಾಗೂ ಮತದಾರರಿಗೆ ಮತದಾನದ ಮಹತ್ವ ತಿಳಿಸಬೇಕು ಎಂದು ಅಧಿಕಾರಿಗಳಿಗೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ ಸೂಚನೆ ನೀಡಿದರು.
ಪ್ಲಾಸ್ಟಿಕ್‌ ಮುಕ್ತ ಜಾಗೃತಿ ಮೂಡಿಸಿದ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳು
ಪ್ಲಾಸ್ಟಿಕ್ ಮುಕ್ತ ಸ್ವಚ್ಛ ಭಾರತಕ್ಕೆ ಅಣಿಗೊಳಿಸುವ, ಜಾಗೃತಿ ಮೂಡಿಸುವ ೧೬ ದಿನಗಳ ನಿರಂತರ ಸ್ವಚ್ಛತಾ ಕಾರ್ಯದ ಮೂಲಕ ಹಾನಗಲ್ಲ ಶ್ರೀ ಕುಮಾರೇಶ್ವರ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಿಶೇಷ ಕಾಳಜಿ ತೋರಿದ್ದು ಮಠ ಮಂದಿರ, ಕಲಾಮಂದಿರಗಳ ಸ್ವಚ್ಛತೆಗೆ ಮುಂದಾಗಿದ್ದಾರೆ.
ಹೈನುಗಾರಿಕೆಯಿಂದ ಉತ್ತಮ ಆದಾಯ ಪಡೆಯಲು ಸಾಧ್ಯ-ಡಾ. ಗಿರೀಶ
ಹೈನುಗಾರಿಕೆ ಲಾಭದಾಯಕವಾದ ಕೃಷಿ ಉಪ ಉದ್ಯಮವಾಗಿದ್ದು, ಇದನ್ನು ವಾಣಿಜ್ಯ ವ್ಯಾಪಾರದ ನೆಲೆಯಲ್ಲಿ ವೈಜ್ಞಾನಿಕವಾಗಿ ಮಾಡುವ ಮೂಲಕ ಉತ್ತಮ ಆದಾಯ ಪಡೆಯಲು ಸಾಧ್ಯ ಎಂದು ತಾಲೂಕು ಪಶು ವೈದ್ಯಾಧಿಕಾರಿ ಡಾ. ಗಿರೀಶ ರಡ್ಡೇರ ತಿಳಿಸಿದರು.
ಯಾಸಿರ್‌ಖಾನ್ ಪರ ಸಿಎಂ, ಡಿಸಿಎಂ ಪ್ರಚಾರ: ಸಚಿವ ಸತೀಶ ಜಾರಕಿಹೊಳಿ
ಕಾಂಗ್ರೆಸ್ ಅಭ್ಯರ್ಥಿ ಯಾಸೀರ್‌ ಅಹ್ಮದ್‌ಖಾನ್ ಪಠಾಣ್ ಪರ ಶಿಗ್ಗಾಂವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಪ್ರಚಾರ ಮಾಡಲಿದ್ದಾರೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಬೆಳೆನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತಸಂಘ ಆಗ್ರಹ
ಕಳೆದ 15 ದಿನದಿಂದ ತಾಲೂಕಿನ ಸುತ್ತಮುತ್ತ ಪ್ರದೇಶದಲ್ಲಿ ಸುರಿದ ಅಕಾಲಿಕ ಮಳೆಗೆ ಸಂಪೂರ್ಣ ಬೆಳೆನಷ್ಟವಾಗಿದ್ದು ಪರಿಹಾರ ಕೋರಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ತಾಲೂಕು ಘಟಕದ ವತಿಯಿಂದ ಸುಮಾರು 8 ಸಾವಿರಕ್ಕೂ ಅಧಿಕ ರೈತರು ತಹಸೀಲ್ದಾರ್‌ಗೆ ಅರ್ಜಿ ಸಲ್ಲಿಸುವ ಮೂಲಕ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದರು.
ನಕಲಿ ಪತ್ರಕರ್ತರ ಮೇಲೆ ಕಾನೂನು ಕ್ರಮಕ್ಕೆ ಆಗ್ರಹ
ತಾಲೂಕಿನಾದ್ಯಂತ ನಕಲಿ ಪತ್ರಕರ್ತರ ಹಾಗೂ ಅನಧಿಕೃತ ಯ್ಯೂಟ್ಯೂಬ್ ಚಾನಲ್ ಹಾವಳಿ ಹೆಚ್ಚಾಗಿದ್ದು ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ರಟ್ಟೀಹಳ್ಳಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪಿಎಸ್‌ಐ ರಮೇಶ ಅವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.
ಶಿಗ್ಗಾಂವಿ ಕಾಂಗ್ರೆಸ್‌ ಅಭ್ಯರ್ಥಿ ಪಠಾಣ್‌ ಬೃಹತ್‌ ರೋಡ್‌ ಶೋ
ಶಿಗ್ಗಾಂವಿ ಉಪಚುನಾವಣೆ ಕಾಂಗ್ರೆಸ್‌ ಅಭ್ಯರ್ಥಿ ಯಾಸೀರ್‌ ಖಾನ್‌ ಪಠಾಣ್‌ ಶುಕ್ರವಾರ ಬೃಹತ್ ರೋಡ್ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು.
  • < previous
  • 1
  • ...
  • 301
  • 302
  • 303
  • 304
  • 305
  • 306
  • 307
  • 308
  • 309
  • ...
  • 563
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved