• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
2023-24ನೇ ಸಾಲಿನ ಬೆಳೆವಿಮೆ ಬಿಡುಗಡೆ ಮಾಡಿ-ರೈತರ ಮನವಿ
ರಾಣಿಬೆನ್ನೂರು ತಾಲೂಕಿನಲ್ಲಿ 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆಯನ್ನು ಪಿಎಂಎಫ್‌ಬಿವೈ ಅಡಿಯಲ್ಲಿ ನೋಂದಾವಣಿಯಾದ ರೈತರಿಗೆ ಶೀಘ್ರ ಇತ್ಯರ್ಥಪಡಿಸಿ ಬಿಡುಗಡೆ ಮಾಡುವಂತೆ ನಗರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಗುರುವಾರ ತಹಸೀಲ್ದಾರ್ ಆರ್.ಎಚ್. ಭಾಗವಾನ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಬಂಡಾಯ ಸ್ಪರ್ಧಿಸಲ್ಲ, ಸದ್ಯ ತಟಸ್ಥ, 30 ರ ನಂತರ ಮುಂದಿನ ತೀರ್ಮಾನ
ಟಿಕೆಟ್‌ ವಂಚಿಸಿದ್ದಕ್ಕೆ ದುಃಖವಿದ್ದು, ನಮಗೆ ಸಿಕ್ಕಿರುವ ಸಂವಿಧಾನಿಕ ಹುದ್ದೆ ಕುರಿತು ಬಸವರಾಜ ಬೊಮ್ಮಾಯಿ ಮಾತನಾಡುತ್ತಿದ್ದು, ಸಾಮಾನ್ಯ ಕಾರ್ಯರ್ತರಿಗೆ ಬೊಮ್ಮಾಯಿ ಟಿಕೆಟ್ ಕೊಡಿಸಿದರೆ ಅವರು ಕೊಡಿಸಿರುವ ಸಾಂವಿಧಾನಿಕ ಹುದ್ದೆಗೆ ರಾಜೀನಾಮೆ ನೀಡುತ್ತೇನೆ.
ಬೆಳೆಹಾನಿ ಪರಿಹಾರಕ್ಕೆ ಆಗ್ರಹಿಸಿ ರೈತ ಸಂಪರ್ಕ ಕೇಂದ್ರಕ್ಕೆ ಬೀಗ
ತಾಲೂಕಿನ ಧುಂಡಶಿ ಹೋಬಳಿ ಮಟ್ಟದ ಎಲ್ಲಾ ಹಳ್ಳಿಗಳ ರೈತರಿಗೆ ಬೆಳೆ ಪರಿಹಾರ ಹಾಗೂ ಬೆಳೆ ವಿಮೆ ನೀಡುವಂತೆ ಆಗ್ರಹಿಸಿ ಗುರುವಾರ ರೈತರು ರೈತ ಸಂಪರ್ಕ ಕೇಂದ್ರ ಹಾಗೂ ಕಂದಾಯ ಇಲಾಖೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.
ಹಿಂದುಳಿದ ವರ್ಗಗಳ ಅಭಿವೃದ್ಧಿ ಕಾರ್ಯವನ್ನು ಭರತ ಮುಂದುವರಿಸಲಿದ್ದಾರೆ-ಬೊಮ್ಮಾಯಿ
ಹಿಂದುಳಿದ ವರ್ಗಗಳ ಅಭಿವೃದ್ಧಿ ಕೆಲಸವನ್ನು ಭರತ ಬೊಮ್ಮಾಯಿ ಮುಂದುವರೆಸಿಕೊಂಡು ಹೋಗುತ್ತಾರೆ. ಹಿರಿಯರು ಭರತ ಬೊಮ್ಮಾಯಿಗೆ ಮಾರ್ಗದರ್ಶನ ಮಾಡಬೇಕು. ಅಲ್ಲದೇ, ಹಿಂದುಳಿದ ವರ್ಗಗಳ ಪರ ವಿಧಾನಸೌಧದಲ್ಲಿ ಗುಡುಗಬೇಕು ಎಂದು ಭರತ್ ಬೊಮ್ಮಾಯಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಿವಿಮಾತು ಹೇಳಿದರು.
ಶಿಗ್ಗಾಂವಿಯಲ್ಲಿ ಹೊಸ ಯುವಕರ ಬೆಂಬಲ ದೊಡ್ಡ ಪ್ರಮಾಣದಲ್ಲಿ ದೊರೆಯುತ್ತಿದೆ: ಬಸವರಾಜ ಬೊಮ್ಮಾಯಿ
ಶಿಗ್ಗಾಂವಿಯಲ್ಲಿ ಅದ್ಭುತವಾದ ಬೆಂಬಲ ದೊರೆಯುತ್ತಿದೆ. ನಮ್ಮ ಆತ್ಮೀಯರು, ಹಿರಿಯರ ಬೆಂಬಲದ ಜೊತೆಗೆ ಹೊಸ ಯುವಕರ ಬೆಂಬಲ ದೊಡ್ಡ ಪ್ರಮಾಣದಲ್ಲಿ ಸಿಗುತ್ತಿದೆ. ಈ ಬಾರಿ ಚುನಾವಣೆಯಲ್ಲಿ ದೊಡ್ಡ ಜನಶಕ್ತಿ ನಮ್ಮ ಪರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮೋತಿತಲಾಬ್ ಕೆರೆ ಒಡ್ಡು ಒಡೆಯುವ ಆತಂಕ, ಪರಿಶೀಲನೆ
ಸವಣೂರು ಪಟ್ಟಣದ ಅತಿದೊಡ್ಡ ಕೆರೆಯಾದ ಮೋತಿತಲಾಬ್‌ ಕೆರೆ ಒಡ್ಡು ಒಡೆಯುವ ಆತಂಕ ಉಂಟಾಗಿದೆ. ಕೆರೆಯ ಒಡ್ಡಿನಿಂದ ನೀರು ಜಿನುಗುತ್ತಿದೆ. ರೈತರು ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ, ತಹಸೀಲ್ದಾರ್‌ ಸ್ಥಳಕ್ಕೆ ಭೇಟಿ ನೀಡಿ, ಅಗತ್ಯ ಕ್ರಮ ಕೈಗೊಳ್ಳುವಂತೆ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಬ್ಬಿನ ದರ ನಿಗದಿ ಮಾಡಿ ಕಾರ್ಖಾನೆ ಆರಂಭಕ್ಕೆ ಆಗ್ರಹ
ಹಾವೇರಿ ಜಿಲ್ಲೆಯಲ್ಲಿ ಮೂರು ಸಕ್ಕರೆ ಕಾರ್ಖಾನೆಗಳಿದ್ದು, ಕಾರ್ಖಾನೆಯ ಮಾಲೀಕರು ಕಬ್ಬಿನ ದರವನ್ನು ನಿಗದಿ ಮಾಡದೇ ಕಾರ್ಖಾನೆ ಪ್ರಾರಂಭ ಮಾಡುವ ಹುನ್ನಾರ ನಡೆಸಿದ್ದಾರೆ. ದರ ನಿಗದಿಪಡಿಸಿಯೇ ಕಬ್ಬು ಅರೆಯುವ ಕಾರ್ಯ ಆರಂಭಿಸಬೇಕು ಎಂದು ಆಗ್ರಹಿಸಿ ಕಬ್ಬು ಬೆಳೆಗಾರರ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
೭೫ ಗಂಟೆಯಲ್ಲಿ ಸಾವಿರ ಕಿ.ಮಿ. ಸೈಕಲ್ ಸವಾರಿ ಮಾಡಿ ತಿಮ್ಮೇಶಕುಮಾರ ದಾಖಲೆ
ಹಾವೇರಿ ನಿರ್ಮಿತಿ ಕೇಂದ್ರದಲ್ಲಿ ಯೋಜನಾ ನಿರ್ದೇಶಕರಾಗಿರುವ ತಿಮ್ಮೇಶಕುಮಾರ ಸಂಪಲ್ಲಿ ಕೇವಲ ೭೫ ಗಂಟೆಯಲ್ಲಿ ಹುಬ್ಬಳ್ಳಿಯಿಂದ ಮೈಸೂರು ಚಾಮುಂಡೇಶ್ವರಿ ಬೆಟ್ಟಕ್ಕೆ ಹೋಗಿ ವಾಪಸ್‌ ಹುಬ್ಬಳ್ಳಿಗೆ ತಲುಪಿ ೧,೦೦೦ ಕಿಮೀ ಸೈಕಲ್ ಸವಾರಿ ಮುಗಿಸಿ ವಿಶೇಷ ದಾಖಲೆಮಾಡಿದ್ದಾರೆ.
ಪಂಚಮಸಾಲಿ ಸಮಾಜ ಸಂಘಟನೆ ಮತ್ತಷ್ಟು ಗಟ್ಟಿಗೊಳ್ಳಲಿ: ವಿರೂಪಾಕ್ಷಪ್ಪ ಬಳ್ಳಾರಿ
ಸಮಾಜಕ್ಕೆ ಶಕ್ತಿ ಬರುವುದು ಸಂಘಟನೆ ಹೊಂದಿದಾಗ ಮಾತ್ರ ಎಂಬುದು ಸರ್ವಕಾಲಿಕ ಸತ್ಯ, ಇದನ್ನ ಅರಿತು ನಾವೆಲ್ಲರೂ ಒಗ್ಗೂಡಬೇಕಿದೆ ಎಂದು ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.
ಮಾಧುಸ್ವಾಮಿ ಸಮಿತಿಯ ವರದಿ ಜಾರಿಗೆ ಆಗ್ರಹ
ಮಾಧುಸ್ವಾಮಿ ಸಮಿತಿಯ ವರದಿಯ ಯಥಾವತ್ ಜಾರಿಗೆ ಆಗ್ರಹಿಸಿ ಬುಧವಾರ ಹಾನಗಲ್ಲ ಪಟ್ಟಣದಲ್ಲಿ ಮಾದಿಗ ಮಹಾಸಭಾ ತಾಲೂಕು ಘಟಕದಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು. ಹಾನಗಲ್ಲಿನ ಕುಮಾರೇಶ್ವರ ವಿರಕ್ತಮಠದಿಂದ ಆರಂಭವಾದ ಪ್ರತಿಭಟನಾಕಾರರ ಮೆರವಣಿಗೆಯಲ್ಲಿ ಮಹಾತ್ಮಾ ಗಾಂಧಿ ವೃತ್ತದ ವರೆಗೆ ತಮಟೆ ಬಾರಿಸುತ್ತ ಘೋಷಣೆಗಳನ್ನು ಕೂಗುತ್ತ ಒಳ ಮೀಸಲಾತಿ ಕಲ್ಪಿಸಲು ಒತ್ತಾಯಿಸಲಾಯಿತು.
  • < previous
  • 1
  • ...
  • 303
  • 304
  • 305
  • 306
  • 307
  • 308
  • 309
  • 310
  • 311
  • ...
  • 563
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved