ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ರಾಹಕರು ಹಕ್ಕುಗಳ ಬಗ್ಗೆ ಜಾಗೃತರಾಗಲಿ: ಪ್ರೊ. ಮೇಘಾ ಭೂತೆ
ಗ್ರಾಹಕರು ಸರಕು ಮತ್ತು ಸೇವೆಗಳನ್ನು ಖರೀದಿಸುವಾಗ ತೆಗೆದುಕೊಳ್ಳಬೇಕಾದ ಎಚ್ಚರಿಕೆಯ ಕ್ರಮಗಳು ಹಾಗೂ ಸಂಗ್ರಹಿಸಬೇಕಾದ ದಾಖಲೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಯಿತು.
ಬ್ಯಾಡಗಿ ಮಾರುಕಟ್ಟೆಗೆ 2.86 ಲಕ್ಷ ಚೀಲ ಮೆಣಸಿನಕಾಯಿ ಆವಕ: ದರ ಅಲ್ಪ ಕುಸಿತ
ಕಳೆದ 3 ತಿಂಗಳಿನಿಂದ ಮಾರುಕಟ್ಟೆಗೆ ಪ್ರತಿವಾರ ಲಕ್ಷಾಂತರ ಮೆಣಸಿನಕಾಯಿ ಚೀಲಗಳು ಮಾರುಕಟ್ಟೆಗೆ ಆವಕಾಗಿದ್ದು, ಎಲ್ಲರ ನಿಬ್ಬೆರಗಾಗುವಂತೆ ಮಾಡಿದೆ.
ರಟ್ಟೀಹಳ್ಳಿಯಲ್ಲಿ ಬಾಬೂಜಿ, ಡಾ. ಅಂಬೇಡ್ಕರ ಜಯಂತಿ ವಿಜೃಂಭಣೆಯ ಆಚರಣೆಗೆ ನಿರ್ಧಾರ
ಏ. 14ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲಾಗುವುದು.
ಕಟ್ಟಡ ಕಾರ್ಮಿಕರಿಗೆ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರಕ್ಕೆ ಆಗ್ರಹ
2022- 2023ನೇ ಸಾಲಿನಲ್ಲಿ ಸೇವಾ ಸಿಂಧು ಮೂಲಕ ಮದುವೆ ಸಹಾಯಧನಕ್ಕೆ ಸಲ್ಲಿಸಿರುವ ಫಲಾನುಭವಿಗಳಿಗೆ ಸಹಾಯಧನ ಮಂಜೂರು ಆಗಿದ್ದನ್ನು ತಡೆ ಹಿಡಿಯಲಾಗಿದೆ ಎಂದು ಕಾರ್ಮಿಕರು ಆರೋಪಿಸಿದರು.
ಕೆರೆಗಳ ಅಭಿವೃದ್ಧಿ ಗ್ರಾಮೀಣರಿಗೆ ವರದಾನ: ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ
ನಶಿಸಿ ಹೋಗುತ್ತಿರುವ ಕೆರೆಗಳ ಅಭಿವೃದ್ಧಿಪಡಿಸಿ ಮುಂದಿನ ಪೀಳಿಗೆಗೆ ಅನುಕೂಲವಾಗುವ ಜತೆಗೆ ಕೃಷಿ ಅಭಿವೃದ್ಧಿ ಜನಜಾನುವಾರುಗಳಿಗೆ ಹಾಗೂ ಪ್ರಾಣಿ- ಪಕ್ಷಿಗಳಿಗೆ ನಿರಂತರವಾಗಿ ಉಪಯೋಗವಾಗುವ ಯೋಜನೆ ಇದಾಗಿದೆ.
ಹಾನಗಲ್ಲ ಗ್ರಾಮದೇವಿ ಜಾತ್ರೆಗೆ ವೈಭವದ ತೆರೆ, ದೇವಿಯ ದರ್ಶನ ಪಡೆದ ಲಕ್ಷಾಂತರ ಭಕ್ತರು
ಕಳೆದ ಮಾ. 18ರಂದು ವಾದ್ಯ ವೈಭವಗಳೊಂದಿಗೆ ಗ್ರಾಮದೇವಿಯ ಮೆರವಣಿಗೆ ನಡೆದು, 19ರಂದು ಬೆಳಗ್ಗೆ ಪಾದಗಟ್ಟಿಯಲ್ಲಿ ವಿರಾಜಮಾನಳಾದ ಗ್ರಾಮದೇವಿಯ ದರ್ಶನವನ್ನು ಲಕ್ಷಾಂತರ ಜನರು ಪಡೆದರು.
ಭಜನೆಗಳು ಭಗವಂತನ ಸಾಕ್ಷಾತ್ಕಾರಕ್ಕೆ ಸಹಕಾರಿ: ಶಿವಲಿಂಗ ಶಿವಾಚಾರ್ಯ ಶ್ರೀಗಳು
ಸಂಸ್ಕೃತಿ, ಸಂಸ್ಕಾರ, ಆಚಾರ, ವಿಚಾರ, ನಡೆ- ನುಡಿ ಮತ್ತು ಧರ್ಮಜಾಗೃತಿ ಸಂದೇಶ ನೀಡುವ ಭಜನಾ ಪದ್ಯಗಳು ನಾಡಿನ ಸಂಸ್ಕೃತಿಯ ಪ್ರತೀಕಗಳಾಗಿವೆ.
ಬಡವರ ಹಸಿವು ನೀಗಲು ಅನ್ನಭಾಗ್ಯ: ಶಾಸಕ ಬಣಕಾರ
ಸರ್ಕಾರದ ಯೋಜನೆಗಳು ರಾಜ್ಯದ ಕಟ್ಟಕಡೆಯ ಪ್ರಜೆಗೂ ತಲುಪಿಸಬೇಕು ಹಾಗೂ ರಾಜ್ಯವನ್ನು ಹಸಿವುಮುಕ್ತ ರಾಜ್ಯವನ್ನಾಗಿ ಮಾಡಬೇಕೆನ್ನುವುದೇ ಕಾಂಗ್ರೆಸ್ ಸರ್ಕಾರದ ಉದ್ದೇಶವಾಗಿದೆ.
ಶೀಘ್ರ ಅಂಬೇಡ್ಕರ್ ಭವನ ದುರಸ್ತಿ ಪೂರ್ಣಗೊಳಿಸಲು ಡಿಸಿ ಸೂಚನೆ
ಕಚೇರಿ ಕೆಲಸದಲ್ಲಿ ಅನಗತ್ಯ ಕಾಲಹರಣ ಮಾಡುವುದು ಕಂಡು ಬಂದಲ್ಲಿ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳಿಗೆ ಡಿಸಿ ಡಾ. ವಿಜಯಮಹಾಂತೇಶ ದಾನಮ್ಮನವರ ಎಚ್ಚರಿಕೆ ನೀಡಿದರು.
ರಂಗಕಲೆಗಿದೆ ಸಮಾಜ ಪರಿವರ್ತನೆಯ ಶಕ್ತಿ: ಸಾಹಿತಿ ಸತೀಶ ಕುಲಕರ್ಣಿ
ನಾಟಕ ಒಳ್ಳೆಯ ಮಾತು ಕಲಿಸುವ ಒಂದು ಮಾಧ್ಯಮ. ಯಾವಾಗಲೂ ಸಮಾಜಮುಖಿಯಾಗಿ ಹೇಳುವುದು ಕೇಳುವುದನ್ನು ಕಲಿಸುತ್ತದೆ.
< previous
1
...
27
28
29
30
31
32
33
34
35
...
407
next >
Top Stories
ಬ್ರಹ್ಮಾಂಡ - ವಿಶ್ವ - ಏನೆಲ್ಲ ಉಂಟೋ ಅದು ಯಾವುದರಿಂದ ಅಗಿದೆ? ಅದರ ಮೂಲದ್ರವ್ಯ ಯಾವುದು?
ಯುದ್ಧ ಮಾಡಿದ್ರೆ ಸಾಯೋದು ನಮ್ಮ ಸೈನಿಕರೇ : ನಟಿ ರಮ್ಯಾ
ರಾಜ್ಯದ 4 ಜಿಲ್ಲೆಗಳಿಗೆ ಇಂದು ಎಲ್ಲೋ ಅಲರ್ಟ್ - 24 ಗಂಟೆಯಲ್ಲಿ ಭಾರೀ ಮಳೆ
ಗಡಿಯಲ್ಲಿ ಹೈಟೆನ್ಷನ್ : ಯುದ್ಧೋನ್ಮಾದ ತೀವ್ರ - ಭಾರತದ ನೌಕಾಪಡೆ ಸಮರಾಭ್ಯಾಸ
12000 ಮಂದಿ ಪೌರಕಾರ್ಮಿಕರ ನೌಕರಿ ಕಾಯಂ