• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಗ್ಗಾಂವಿ ತಾಲೂಕಿನಲ್ಲಿ ಶೇ. 93ರಷ್ಟು ಬಿತ್ತನೆ: ಕೊಟ್ರೇಶ ಗೆಜ್ಲಿ
ಶೇ. ೯೩ರಷ್ಟು ಬಿತ್ತನೆ ಕಾರ್ಯವಾಗಿದ್ದು, ಮಳೆಯ ಪ್ರಮಾಣ ಕಡಿಮೆಯಾದ ನಂತರ ಅಂತರ ಬೇಸಾಯ ಮತ್ತು ಕಳೆ ತೆಗೆಯುವ ಕೆಲಸವನ್ನು ಕೈಗೊಂಡು ಮೇಲುಗೊಬ್ಬರವಾಗಿ ಶಿಫಾರಸ್ಸಿನಂತೆ ಯೂರಿಯಾ ರಸಗೊಬ್ಬರವನ್ನು ಮಿತವಾಗಿ ಬಳಕೆ ಮಾಡಬೇಕು.
ಆಸ್ಪತ್ರೆ ಪರ ಎಫ್‌ಎಸ್‌ಎಲ್ ವರದಿ ನೀಡಲು ಲಂಚ, ಲೋಕಾಯುಕ್ತ ಬಲೆಗೆ ಮೆಡಿಕಲ್ ಕಾಲೇಜಿನ ವೈದ್ಯ
ಸಹಾಯಕ ಪ್ರಾಧ್ಯಾಪಕ ಗುರುವಾಜ ಭೀಮರಾವ ಬಿರಾದಾರ ಹಾಗೂ ಖಾಸಗಿ ವ್ಯಕ್ತಿ ಹಾವೇರಿ ನಗರದ ಇಜಾರಿ ಲಕಮಾಪುರದ ಚನ್ನಬಸಯ್ಯ ಶಂಕ್ರಯ್ಯ ಕುಲಕರ್ಣಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದವರು.
ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ಮಾರಕ ಆದೇಶ ಕೈಬಿಡಲು ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ಮನವಿ
ಉತ್ತರ ಕರ್ನಾಟಕ ಭಾಗದಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ ಮಠಮಾನ್ಯಗಳು ಉಚಿತ ಶಿಕ್ಷಣ ನೀಡುತ್ತಿದ್ದು, ಸರ್ಕಾರ ಮಾಡುವ ಶಿಕ್ಷಣ ಸೇವೆಯನ್ನು ಈ ಸಂಸ್ಥೆಗಳು ಮಾಡಿವೆ.
ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿಗೂ ಲಂಚ, ನಾಚಿಕೆಗೇಡು: ಸಂಸದ ಬಸವರಾಜ ಬೊಮ್ಮಾಯಿ
ಜಿಲ್ಲೆಯಲ್ಲಿ ನಕಲಿ ಪಡಿತರ ಚೀಟಿಗಳ ಹಾವಳಿ ಹೆಚ್ಚಾಗಿದ್ದು, ₹5ರಿಂದ ₹10 ಸಾವಿರ ಪಡೆದು ಅಕ್ರಮವಾಗಿ ಕಾರ್ಡ್ ಮಾಡುತ್ತಿದ್ದಾರೆ. ಅರ್ಹರಿಗೆ ಮಾತ್ರ ಬಿಪಿಎಲ್ ಪಡಿತರ ಚೀಟಿ ನೀಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿದ್ಯಾರ್ಥಿಗಳು ಮೊಬೈಲ್‌ ಗೀಳಿನಿಂದ ಹೊರಬರಲಿ: ಎಲ್.ವೈ. ಶಿರಕೋಳ
ವಿದ್ಯಾರ್ಥಿಗಳು ದುಶ್ಚಟದಿಂದ ಮತ್ತು ಮೊಬೈಲ್ ಗೀಳಿನಿಂದ ದೂರವಿದ್ದು ಉತ್ತಮ ಆರೋಗ್ಯ ಹೊಂದಿ ತಂದೆ- ತಾಯಿ, ಗುರು-ಹಿರಿಯರನ್ನು ಗೌರವಿಸುವ ಮೂಲಕ ಕಿರಿಯರಿಗೆ ಹಾಗೂ ಸಮಾಜಕ್ಕೆ ಮಾರ್ಗದರ್ಶಕರಾಗಬೇಕು.
ಕಳಸೂರು ಸೇತುವೆ ಮುಳುಗಡೆ, ಸಂಪರ್ಕ ಕಡಿತ
ಮಳೆಯಿಂದಾಗಿ ಜಿಲ್ಲೆಯಲ್ಲಿ ಈವರೆಗೆ 37 ಮನೆಗಳಿಗೆ ಹಾನಿಯಾಗಿದ್ದು, ಎರಡು ದನದ ಕೊಟ್ಟಿಗೆಗೆ ಹಾನಿಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 9.67 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ ಸಂಭವಿಸಿದೆ.
ಯೂರಿಯಾ ಕೊರತೆ ಆತಂಕ: ರೈತರ ಪ್ರತಿಭಟನೆ
ಖಾಸಗಿ ವ್ಯಾಪಾರಿಗಳಿಗೆ ಬೇಕಾದಷ್ಟು ಗೊಬ್ಬರ ಅವಧಿಗೂ ಮುನ್ನವೆ ಬರುತ್ತದೆ. ರೈತರೆ ಕಟ್ಟಿಕೊಂಡಿರುವ ಎಫ್‌ಪಿಒ, ಸ್ವಸಹಾಯ ಸಂಘ, ಇತರ ಸಂಸ್ಥೆಗಳಿಗೆ ಗೊಬ್ಬರದ ಕೊರತೆ ಉಂಟಾಗುತ್ತಿದೆ.
ಸಾಮೂಹಿಕ ಯತ್ನದಿಂದ ಸಮಾಜದಲ್ಲಿ ಶಾಂತಿ: ರಘುರಾಮ
ಧರ್ಮಸ್ಥಳ ಸಂಸ್ಥೆಯ ಮಹಿಳಾ ಸ್ವಸಹಾಯ ಸಂಘಗಳ ಕಾರ್ಯ ಕೇವಲ ಹಣಕಾಸು ಮೂಲಕ ಕೌಟುಂಬಿಕ ಅಭಿವೃದ್ಧಿ ಮಾತ್ರವಲ್ಲ. ಇಡೀ ಕುಟುಂಬ ಹಾಗೂ ಸಮುದಾಯ ಒಟ್ಟಾಗಿ ಸೌಹಾರ್ದದಿಂದ ಬದುಕುವ ನಿರ್ದೇಶನ ನೀಡುತ್ತದೆ.
ಬುಡಕಟ್ಟು ಜನಾಂಗ ಮುಖ್ಯವಾಹಿನಿಗೆ ಬರಲಿ: ಶಾಸಕ ಬಸವರಾಜ ಶಿವಣ್ಣನವರ
ಬುಡಕಟ್ಟು ಜನರ ಪುನರ್ವಸತಿ ಎಂದರೆ ಸಾಮಾನ್ಯವಾಗಿ ಅಭಿವೃದ್ಧಿ ಯೋಜನೆಗಳನ್ನು ನೀಡುವುದಲ್ಲದೇ, ನೈಸರ್ಗಿಕ ವಿಕೋಪಗಳಿಂದ ಅವರನ್ನು ರಕ್ಷಿಸಬೇಕಾಗಿದೆ.
ಸೌಲಭ್ಯ ಬಳಸಿ ಸಮಾಜದಲ್ಲಿ ಸದೃಢರಾಗಿ: ಫೀರಸಾಬ್‌
ಕೇಂದ್ರ ಸರ್ಕಾರ 2011ರಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ವತಿಯಿಂದ ಪರಿಶಿಷ್ಟ ವರ್ಗಗಳ ಜನರ ಅಭಿವೃದ್ಧಿಗಾಗಿ ಈ ಕಾರ್ಯಕ್ರಮ ಆಯೋಜಿಸಿದೆ
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 485
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved