• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಣ್ಣಿಹಳ್ಳ ನೀರಾವರಿ ಯೋಜನೆ ನಿರೀಕ್ಷೆಯಲ್ಲಿ ಅನ್ನದಾತರು
ಧಾರವಾಡ ಜಿಲ್ಲೆಯ ಕುಂದಗೋಳ ಹಾಗೂ ನವಲಗುಂದ, ಗದಗ ಜಿಲ್ಲೆಯ ರೋಣ, ನರಗುಂದ ತಾಲೂಕಿನಲ್ಲಿ ಪ್ರವಾಹ ಸೃಷ್ಟಿಸುವ ಬೆಣ್ಣಿಹಳ್ಳದ ನೀರು ವ್ಯರ್ಥವಾಗಿ ಹರಿದು ಹೋಗದಂತೆ ತಡೆಯಲು ನೀರಾವರಿ ಯೋಜನೆ ಅನುಷ್ಠಾನಕ್ಕಾಗಿ ಈ ಪ್ರದೇಶದ ಅನ್ನದಾತರು ಭಾರೀ ನಿರೀಕ್ಷೆ ಹೊಂದಿದ್ದಾರೆ.
ವಚನ ಸಾಹಿತ್ಯ ಭಾರತೀಯ ಜ್ಞಾನ ಪರಂಪರೆಯ ಪರಿಪಕ್ವ ಫಸಲು: ಸಿ.ಟಿ. ರವಿ
ವಚನ ಸಾಹಿತ್ಯ ಭಾರತೀಯ ಜ್ಞಾನ ಪರಂಪರೆಯ ಪರಿಪಕ್ವ ಫಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.
ಗ್ಯಾರಂಟಿ ಅನುಷ್ಠಾನ ಸಭೆ ನಡುವಳಿಕೆ ದಾಖಲಿಕರಣ ಮಾಡಿ
ಹಿಂದಿನ ಅವಧಿಯಲ್ಲಿ ಗ್ಯಾರಂಟಿ ಅನುಷ್ಠಾನದ ಸಭೆ ನಡೆಸಿದ ಸಭಾ ನಡುವಳಿಕೆಗಳನ್ನು ದಾಖಲಿಕರಣ ಮಾಡಿ ಸದಸ್ಯರಿಗೆ ನೀಡಬೇಕು. ಇದರಿಂದಾಗಿ ಹಿಂದೆ ಚರ್ಚಿಸಿದ ವಿಚಾರಗಳನ್ನು ಸಮಸ್ಯೆಗಳನ್ನು ಸರಿಪಡಿಸಲಾಯಿತೇ ಇಲ್ಲವೇ ಮಾಹಿತಿಯೇ ನಮಗೆ ಸಿಗುತ್ತಿಲ್ಲೆಂದು ತಾಪಂ ಕಾರ್ಯ ನಿರ್ವಾಹಕ ಅಧಿಕಾರಿಗಳ ಮೇಲೆ ಸದಸ್ಯರಾದ ದಾವಲ್‌ಸಾಬ ಬೊಮ್ಮನಹಳ್ಳಿ ಹಾಗೂ ಪರಶುರಾಮ ಕಾಳೆ ಗರಂ ಆದ ಘಟನೆ ನಡೆಯಿತು.
ಬ್ಯಾಡಗಿ ತಹಸೀಲ್ದಾರ್ ಕಚೇರಿ ಕಾರ್ಯವೈಖರಿ ಪರಿಶೀಲಿಸಿದ ಡಿಸಿ
ಬ್ಯಾಡಗಿ ಪಟ್ಟಣದ ತಹಸೀಲ್ದಾರ್ ಕಚೇರಿಗೆ ಶುಕ್ರವಾರ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಭೇಟಿ ನೀಡಿ ಪರಿಶೀಲನೆ ನಡೆಸಿ ಸಾರ್ವಜನಿಕರ ಕುಂದು ಕೊರತೆ ಆಲಿಸಿದರು.
ಜೊಂಡಲಗಟ್ಟಿಗೆ ಬಸ್‌ ಸೌಕರ್ಯಕ್ಕಾಗಿ ಗ್ರಾಮಸ್ಥರಿಂದ ರಸ್ತೆ ತಡೆ
ಶಿಗ್ಗಾಂವಿ ತಾಲೂಕಿನ ಕಟ್ಟಕಡೆಯ ಗ್ರಾಮವಾದ ಜೊಂಡಲಗಟ್ಟಿಗೆ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸದ ಸಾರಿಗೆ ಅಧಿಕಾರಿಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಕಾರ್ಯಕರ್ತರು ತಡಸ–ಗೊಂದಿ ಹೆದ್ದಾರಿ ತಡೆದು ಅರಟಾಳ ಕ್ರಾಸ್‌ ಹತ್ತಿರ ಪ್ರತಿಭಟಿಸಿದರು.
ಐಸಿಡಿಎಸ್ ಕಾರ್ಯಕ್ರಮ ಪುನರ್ ವಿಮರ್ಶೆ ಅಗತ್ಯ-ಬಸವರಾಜ ಬೊಮ್ಮಾಯಿ
ಕೇಂದ್ರ ಸರ್ಕಾರ ಐಸಿಡಿಎಸ್ ಕಾರ್ಯಕ್ರಮವನ್ನು ಪುನರ್ ವಿಮರ್ಶೆ ಮಾಡುವ ಅಗತ್ಯವಿದೆ. ಬಹಳ ವರ್ಷದ ಕಾರ್ಯಕ್ರಮ ಇದಾಗಿದ್ದು, ಆಡಳಿತಾತ್ಮಕ ಬದಲಾವಣೆ ಹಾಗೂ ಬಜೆಟ್ ಹೆಚ್ಚಳ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಹಾವೇರಿ ಜಿಲ್ಲೆಯ ನದಿ ಪಾತ್ರದ ಜಮೀನಿನಲ್ಲಿ ಕೊಳೆಯುತ್ತಿರುವ ಬೆಳೆ
ಜಿಲ್ಲೆಯಲ್ಲಿ ಮಳೆಯ ಪ್ರಮಾಣ ತಗ್ಗಿದ್ದು ವರದಾ, ತುಂಗಭದ್ರಾ ನದಿಗಳಲ್ಲಿ ನೀರಿನ ಹರಿವು ಕೂಡ ಇಳಿಕೆಯಾಗುತ್ತಿದೆ. ಆದರೆ ನದಿ ತೀರದ ಜಮೀನುಗಳಲ್ಲಿ ಬೆಳೆಗಳು ಕೊಳೆಯುತ್ತಿದ್ದು, ರೈತರು ಅಪಾರ ಹಾನಿ ಅನುಭವಿಸುವಂತಾಗಿದೆ.
ಕೇಂದ್ರದ ಬಜೆಟ್‌ಲ್ಲಿ ರಾಜ್ಯಕ್ಕೆ ಮಲತಾಯಿ ಧೋರಣೆ ತೋರಿಲ್ಲ-ಸಂಸದ ಬೊಮ್ಮಾಯಿ
ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರಿಲ್ಲ. ಕಾಂಗ್ರೆಸಿಗರು ಮೊದಲು ಬಜೆಟ್ ಪೂರ್ಣ ಪಾಠ ಓದಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಚೊಂಬು, ಹಾವೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ
ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಯಾವುದೇ ಕೊಡುಗೆ ನೀಡದೇ ಮಲತಾಯಿ ಧೋರಣೆ ತೋರಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕೈಯಲ್ಲಿ ಚೊಂಬು ಹಿಡಿದು ಶನಿವಾರ ಪ್ರತಿಭಟನೆ ನಡೆಸಿದರು.
ಜಾಗತಿಕ ಮಟ್ಟದಲ್ಲಿ ಭಾರತ ಸೂಪರ್ ಪವರ್ ಆಗಲು ಕಲಾಂ ಕೊಡುಗೆ ಅಪಾರ
ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಶನಿವಾರ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾ ಘಟಕದಿಂದ ಮಾಜಿ ರಾಷ್ಟ್ರಪತಿ ದಿ.ಡಾ.ಎಪಿಜೆ ಅಬ್ದುಲ್ ಕಲಾಂ ಅವರ ೯ನೇ ಪುಣ್ಯಸ್ಮರಣೆ ಆಚರಿಸಲಾಯಿತು.
  • < previous
  • 1
  • ...
  • 306
  • 307
  • 308
  • 309
  • 310
  • 311
  • 312
  • 313
  • 314
  • ...
  • 500
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved