• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೋಟಗಾರಿಕೆ ಬೆಳೆ ವಿಮೆ ಕಂತು ತುಂಬಲು ರೈತರ ಪರದಾಟ
ತೋಟಗಾರಿಕೆ ಬೆಳೆವಿಮೆ ತುಂಬಲು ಪ್ರಸ್ತುತ ವರ್ಷ ಕೇಂದ್ರ ಸರ್ಕಾರದ ಹೊಸ ನಿಯಮ ರೂಪಿಸಿದೆ. ೩ ವರ್ಷ ಇದೇ ಬೆಳೆ ಇದೆ ಎಂದು ಬೆಳೆ ದರ್ಶನದಲ್ಲಿ ನಮೂದಿಸಿದರೆ ಮಾತ್ರ ಈ ಬಾರಿ ಬೆಳೆ ವಿಮೆ ತುಂಬಲು ಅವಕಾಶವಿದೆ. ಹಾನಗಲ್ಲದಲ್ಲಿ ಅರ್ಧಕ್ಕಿಂತ ಹೆಚ್ಚು ರೈತರಿಗೆ ವಿಮೆ ಕಂತು ತುಂಬಲು ಸಾಧ್ಯವಾಗಿಲ್ಲ.
ಗುಂಡಿಗಳಿಂದ ಹದಗೆಟ್ಟ ರಸ್ತೆಯಲ್ಲಿ ಎಮ್ಮೆ ಮೈ ತೊಳೆದು ಪ್ರತಿಭಟನೆ
ಬ್ಯಾಡಗಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಹಾದು ಹೋಗಿರುವ ಗಜೇಂದ್ರಗಡ ಸೊರಬ ರಾಜ್ಯ ಹೆದ್ದಾರಿ ಅಭಿವೃದ್ಧಿಗೊಳಿಸುವಂತೆ ಆಗ್ರಹಿಸಿ ಮುಖ್ಯರಸ್ತೆ ಅಗಲೀಕರಣ ಹೋರಾಟ ಸಮಿತಿ ಸದಸ್ಯರು ಹಾಗೂ ಪಟ್ಟಣದ ರೈತರು, ಮುಖ್ಯ ರಸ್ತೆಯ ನೀರಿನಲ್ಲಿಯೇ ಎಮ್ಮೆಗಳ ಮೈತೊಳೆದು ಬುಧವಾರ ಪ್ರತಿಭಟನೆ ನಡೆಸಿದರು.
ವೈಚಾರಿಕ ಚಿಂತನೆಗಳಿಗೆ ೧೨ನೇ ಶತಮಾನದ ಶರಣರ ವಚನಗಳೇ ಶಕ್ತಿ-ಸಾಹಿತಿ ಸತೀಶ ಕುಲಕರ್ಣಿ
ಶರಣ ಸಂಸ್ಕೃತಿಯ ಸಾರ ಯಶಸ್ವಿ ಬದುಕಿನ ಸಿದ್ಧಾಂತವೇ ಆಗಿದ್ದು, ಸಾಮಾಜಿಕ ನ್ಯಾಯ ಆರ್ಥಿಕ ಸಮಾನತೆಯ ಸತ್ಯ ಸಂಗತಿಗಳನ್ನು ಬಿತ್ತರಿಸಿ ಆ ಕಾಲದ ಕ್ರಾಂತಿಯ ಸಂದೇಶಗಳನ್ನು ಎಲ್ಲ ಕಾಲಕ್ಕೂ ಪ್ರಸ್ತುತವಾಗಿಸಿದೆ ಎಂದು ಸಾಹಿತಿ ಸತೀಶ ಕುಲಕರ್ಣಿ ತಿಳಿಸಿದರು.
ವಿಶಾಲ ಮನಸ್ಥಿತಿ ಹೊಂದಿದರೆ ಏನನ್ನಾದರು ಸಾಧಿಸಬಹುದು-ಮಲ್ಲಿಕಾರ್ಜನ ಸ್ವಾಮೀಜಿ
ಮನುಷ್ಯನ ಜೀವನದಲ್ಲಿ ವಿಶಾಲವಾದ ಮನಸ್ಥಿತಿಯನ್ನು ಹೊಂದಿದರೆ ಏನನ್ನಾದರೂ ಸಾಧಿಸಬಹುದು ಹಾಗೂ ಎಂತಹ ಕಠಿಣ ಪರಿಸ್ಥಿತಿಯನ್ನಾದರು ಎದುರಿಸಬಹುದು ಎಂದು ಧಾರವಾಡ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
ಪ್ಯಾನಿಕ್ ಬಟನ್, ಜಿಪಿಎಸ್ ಆದೇಶ ಕೈಬಿಡಲು ಆಗ್ರಹಿಸಿ ಪ್ರತಿಭಟನೆ
ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ ವ್ಯವಸ್ಥೆ ಹಾಗೂ ಜಿಪಿಎಸ್ ವ್ಯವಸ್ಥೆ ಕೈಬಿಡುವಂತೆ ಆಗ್ರಹಿಸಿ ಶ್ರೀ ಶಿವಲಿಂಗೇಶ್ವರ ಟ್ಯಾಕ್ಸಿಚಾಲಕರ ಸಂಘದ ನೇತೃತ್ವದಲ್ಲಿ ಟ್ಯಾಕ್ಸಿ ಚಾಲಕರು ಮತ್ತು ಮಾಲಕರು ಮಂಗಳವಾರ ಪ್ರತಿಭಟನೆ ನಡೆಸಿದರು.
ಭವಿಷ್ಯದ ಭಾರತದ ಯುವಕರ ಬಜೆಟ್-ಸಂಸದ ಬೊಮ್ಮಾಯಿ ಬಣ್ಣನೆ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಕೇಂದ್ರದ ಬಜೆಟ್ ಭವಿಷ್ಯದ ಭಾರತದ ಯುವಕರ ಬಜೆಟ್ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬೆಳ್ಳುಳ್ಳಿ ಬೆಳೆ ರಾಜ್ಯದ ಮಸಾಲೆ ಬೆಳೆಗಳಲ್ಲಿ ಪ್ರಮುಖ-ಡಾ. ಸಂತೋಷ
ಬೆಳ್ಳುಳ್ಳಿ ನಮ್ಮ ರಾಜ್ಯದ ಪ್ರಮುಖ ಮಸಾಲೆ ಬೆಳೆಗಳಲ್ಲಿ ಒಂದಾಗಿದೆ ಎಂದು ತೋಟಗಾರಿಕೆ ವಿಜ್ಞಾನಿ ಡಾ. ಸಂತೋಷ ಎಚ್.ಎಮ್. ಹೇಳಿದರು.
ವಿದ್ಯಾರ್ಥಿ ವೇತನ ನೀಡುವಲ್ಲಿನ ತಾರತಮ್ಯ ನಿಲ್ಲಿಸಲು ಆಗ್ರಹಿಸಿ ಪ್ರತಿಭಟನೆ
ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ (ಶೇ.೬೦ರಿಂದ ೭೫ರಷ್ಟು ಫಲಿತಾಂಶ ಪಡೆದ) ರದ್ದು ಮಾಡಿದ ಪ್ರೋತ್ಸಾಹ ಧನ ಮುಂದುವರೆಸಲು, ಹಿಂದುಳಿದ ವರ್ಗದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ನೀಡುವಲ್ಲಿನ ತಾರತಮ್ಯ ನಿಲ್ಲಿಸಲು ಒತ್ತಾಯಿಸಿ ಎಸ್‌ಎಫ್‌ಐ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಂಗಳವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ತವರಮೆಳ್ಳಿಹಳ್ಳಿ ಗ್ರಾಮಸ್ಥರಿಂದ ಅನಾಥ ಶವ ಅಂತ್ಯಸಂಸ್ಕಾರ
25 ವರ್ಷಗಳ ಹಿಂದೆ ಊರು ಬಿಟ್ಟು ಹೋಗಿದ್ದ ವ್ಯಕ್ತಿಯೊಬ್ಬ ಈಚೆಗೆ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ಗುರುತು ಪತ್ತೆಹಚ್ಚಿ ಆತನ ಸಂಬಂಧಿಕರು ಗ್ರಾಮದಲ್ಲಿ ಯಾರೂ ಇಲ್ಲದ್ದರಿಂದ ಗ್ರಾಮ ಪಂಚಾಯ್ತಿಯಿಂದಲೇ ಆತನ ಅಂತ್ಯಕ್ರಿಯೆ ನೆರವೇರಿಸಿದ ಘಟನೆ ತಾಲೂಕಿನ ತವರಮೆಳ್ಳಿಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಹಾವೇರಿ ಜಿಲ್ಲೆಯಲ್ಲಿ ತಗ್ಗಿದ ಮಳೆ-ಮುಂದುವರಿದ ಮನೆ, ಬೆಳೆ ಹಾನಿ
ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಹಿಡಿದಿದ್ದ ಜಿಟಿಜಿಟಿ ಮಳೆ ಮಂಗಳವಾರ ತಗ್ಗಿದೆ. ಆದರೆ, ಮಲೆನಾಡು ಭಾಗದಲ್ಲಿ ಮಳೆ ಸುರಿಯುತ್ತಿರುವ ಪರಿಣಾಮ ಜಿಲ್ಲೆಯಲ್ಲಿ ಹರಿದಿರುವ ನದಿಗಳ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ.
  • < previous
  • 1
  • ...
  • 309
  • 310
  • 311
  • 312
  • 313
  • 314
  • 315
  • 316
  • 317
  • ...
  • 500
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved