• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಚನ ಸಾಹಿತ್ಯದ ಸತ್ವ ಅರಿಯುವ ಅಗತ್ಯವಿದೆ-ಪ್ರೊ. ಮಾರುತಿ ಶಿಡ್ಲಾಪುರ
ಮೌಲ್ಯವರ್ಧಿತ ಜೀವನ ವಿಕಾಸಕ್ಕೆ ಮಹತ್ವಾಕಾಂಕ್ಷಿ ಚಿಂತನೆಗಳನ್ನು ಒಳಗೊಂಡ ವಚನಗಳು ಸಾರ್ವಕಾಲಿಕ ಸತ್ಯಗಳಾಗಿದ್ದು, ಮನೆ ಮನಸ್ಸುಗಳು ವಚನ ಸಾಹಿತ್ಯದ ಸತ್ವ ಅರಿಯುವ ಅಗತ್ಯವಿದೆ ಎಂದು ಸಾಹಿತಿ ಪ್ರೊ.ಮಾರುತಿ ಶಿಡ್ಲಾಪೂರ ತಿಳಿಸಿದರು.
ಬ್ಯಾಡಗಿಯಲ್ಲಿ ಗುರುಭವನ ನಿರ್ಮಾಣಕ್ಕೆ ಚಾಲನೆ ನೀಡಿದ ಶಿಕ್ಷಕರ ಸಂಘಟನೆ
2.5 ಕೋಟಿ ರು. ವೆಚ್ಚದಲ್ಲಿ ಉದ್ದೇಶಿತ ಗುರುಭವನ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರೆತಿದ್ದು, ಶಿಕ್ಷಕರ ಸಂಘಟನೆ ಹಾಗೂ ಅಧಿಕಾರಿಗಳು ಭಾನುವಾರ ಪಾಳು ಬಿದ್ದಿದ್ದ ಖಾಲಿ ನಿವೇಶನಗೊಳಿಸಲು ಕಾರ್ಯಪ್ರವೃತ್ತರಾಗಿದ್ದಾರೆ.
ಮುಂದುವರಿದ ಮಳೆ ಅನಾಹುತ, ಮರ ಉರುಳಿ ಬೈಕ್‌ ಸವಾರರಿಬ್ಬರು ಸಾವು
ಜಿಲ್ಲೆಯಲ್ಲಿ ಮಳೆ ತಗ್ಗಿದ್ದರೂ ಅನಾಹುತ ಮುಂದುವರಿದಿದೆ. ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಬೃಹತ್‌ ಮರವೊಂದು ಉರುಳಿಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಿರೇಕೆರೂರಿನಲ್ಲಿ ಸಂಭವಿಸಿದೆ. ವರದಾ ನದಿ ಪ್ರವಾಹದಿಂದ ತಾಲೂಕಿನ ಹೊಸರಿತ್ತಿಯ ಮಂತ್ರಾಲಯ ರಾಘವೇಂದ್ರ ಮೂಲ ಸಂಸ್ಥಾನ ಮಠ ಜಲಾವೃತಗೊಂಡಿದೆ. ನದಿ ತೀರದ ಸಾವಿರಾರು ಎಕರೆ ಜಮೀನು ಮುಳುಗಡೆಯಾಗಿದೆ.
ಮಣ್ಣಿನ ಮನೆಗಳಲ್ಲಿ ವಾಸಿಸುತ್ತಿರುವವರನ್ನು ಸ್ಥಳಾಂತರಿಸಿ-ಡಾ. ವಿಶಾಲ್‌
ಸತತ ಮಳೆಯಿಂದ ಮಣ್ಣಿನ ಹಾಗೂ ತಾಡಪಲ್ ಮನೆಗಳಿಗೆ ಹಾನಿಯಾಗುವ ಸಂಭವವಿರುತ್ತದೆ. ಇಂತಹ ಮನೆಗಳ ಮೇಲೆ ತೀವ್ರ ನಿಗಾವಹಿಸಬೇಕು. ಅಲ್ಲಿ ವಾಸಿಸುವವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು ಎಂದು ಆರ್ಥಿಕ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ವಿಶಾಲ್ ಆರ್. ಸೂಚನೆ ನೀಡಿದರು.
ಯಲಿವಾಳ, ಖಂಡೇಬಾಗೂರ ಸೇತುವೆ ನಿರ್ಮಾಣಕ್ಕೆ ಸರಕಾರಕ್ಕೆ ಪ್ರಸ್ತಾವನೆ-ಶಾಸಕ ಬಣಕಾರ
ರಟ್ಟೀಹಳ್ಳಿ ತಾಲೂಕಿನ ಖಂಡೇಬಾಗೂರ ಹಾಗೂ ಯಲಿವಾಳ ಗ್ರಾಮ ಸಂಪರ್ಕಿಸುವ ಸೇತುವೆಗಳು ಚಿಕ್ಕದಾಗಿದ್ದರಿಂದ ಮಳೆಗಾಲ ಸಂದರ್ಭದಲ್ಲಿ ಮುಳುಗಡೆಯಾಗುತ್ತಿದ್ದು, ಹೊಸ ಸೇತುವೆ ನಿರ್ಮಾಣಕ್ಕಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಶಾಸಕ ಯು.ಬಿ ಬಣಕಾರ ಹೇಳಿದರು.
ಸೋರುತ್ತಿರುವ ಹಾವೇರಿ ತಹಸೀಲ್ದಾರ್ ಕಚೇರಿ, ಭೂದಾಖಲೆಗಳ ಸಂರಕ್ಷಣೆಗೆ ಹರಸಾಹಸ
ನಿರಂತರ ಮಳೆಯಿಂದ ಇಲ್ಲಿಯ ತಹಸೀಲ್ದಾರ್ ಕಾರ್ಯಾಲಯದಲ್ಲಿರುವ ಭೂದಾಖಲೆ ವಿಭಾಗ ಸೋರುತ್ತಿದ್ದು, ತಾಡಪಾಲ್ ಕಟ್ಟಿ ನೂರಾರು ವರ್ಷ ಹಳೆಯ ಕಂದಾಯ ದಾಖಲೆಗಳನ್ನು ಸಂರಕ್ಷಿಸಲು ಸಿಬ್ಬಂದಿ ಹೆಣಗಾಡುತ್ತಿದ್ದಾರೆ. ಗೋಡೆ, ಚಾವಣಿಯಿಂದ ಸೋರುವ ನೀರನ್ನು ಹೊರಹಾಕುವುದೇ ಸಿಬ್ಬಂದಿ ಕೆಲಸವಾಗಿದೆ.
ನಿರಂತರ ಸುರಿಯುತ್ತಿರುವ ಮಳೆ ಹಾನಿಗೆ ಪರಿಹಾರ ನೀಡಲು ಆಗ್ರಹ
ಕಳೆದ ಒಂದು ವಾರದಿಂದ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ರೈತರಿಗೆ ಹಾಗೂ ಸಾರ್ವಜನಿಕರಿಗೆ ಆಗಿರುವ ಹಾನಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ರೈತ ಸಂಘಟನೆ ಹಾಗೂ ಆಮ್ ಆದ್ಮಿ ಪಕ್ಷದ ವತಿಯಿಂದ ಉಪ ತಹಸೀಲ್ದಾರ್‌ ಎಸ್.ಟಿ. ದೊಡ್ಮನಿ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಪಶು ಸಂಗೋಪನೆಯಿಂದ ದೇಶದ ಆರ್ಥಿಕ ಬಲವರ್ಧನೆ-ಡಾ. ನಾಗರಾಜ್‌
ದೇಶದ ಆರ್ಥಿಕ ಬಲವರ್ಧನೆಗೆ ಪಶು ಸಂಗೋಪನೆ ಕೃಷಿ ಜೊತೆಗೆ ಶೇ.೧೫ರಷ್ಟು ಜಿಡಿಪಿ ನೀಡುತ್ತಿದೆ. ರೈತರಿಗೆ ಪಶುಸಂಗೋಪನೆ ಬೆನ್ನೆಲುಬಾಗಿದ್ದು, ಪಶು ವೈದ್ಯರು ಗ್ರಾಮೀಣ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ ರೈತರಿಗೆ ಹಾಗೂ ದೇಶಕ್ಕೆ ಬಹಳ ಸಹಾಯವಾಗುತ್ತದೆ ಎಂದು ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ನಾಗರಾಜ್ ಎಲ್. ಹೇಳಿದರು.
ಮನುಷ್ಯನಿಗೆ ಸಂಸ್ಕಾರ, ಬದುಕಿನ ಹಾದಿ ತೋರಿಸಿದಾತ ಗುರು: ಉಜ್ಜಯನಿ ಜಗದ್ಗುರು
ಮನುಷ್ಯನಿಗೆ ಸಂಸ್ಕಾರ, ಬದುಕಿನ ಹಾದಿ ತೋರಿಸಿದಾತ ಗುರು ಎಂದು ಉಜ್ಜಯನಿ ಪೀಠದ ಜಗದ್ಗುರು ಸಿದ್ಧಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯರು ನುಡಿದರು.
ಅಂಗನವಾಡಿ ಕೇಂದ್ರಗಳ ಮುಚ್ಚುವ ಪ್ರಶ್ನೆಯೇ ಇಲ್ಲ-ಶಾಸಕ ಮಾನೆ
ಸರ್ಕಾರವೇ ಎಲ್‌ಕೆಜಿ, ಯುಕೆಜಿ ಆರಂಭಿಸುತ್ತಿದೆ ಎನ್ನುವ ಮಾತ್ರಕ್ಕೆ ಅಂಗನವಾಡಿ ಕೇಂದ್ರಗಳನ್ನು ಮುಚ್ಚುವ ಯಾವ ಪ್ರಶ್ನೆಯೂ ಇಲ್ಲ. ಈ ವಿಚಾರದಲ್ಲಿ ಅನಗತ್ಯ ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ. ಅಂಗನವಾಡಿ ಕಾರ್ಯಕರ್ತೆಯರು ಇನ್ನಷ್ಟು ಆಸಕ್ತಿಯಿಂದ ಸೇವೆ ಸಲ್ಲಿಸಬೇಕು ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
  • < previous
  • 1
  • ...
  • 310
  • 311
  • 312
  • 313
  • 314
  • 315
  • 316
  • 317
  • 318
  • ...
  • 500
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved