ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನರೇಗಾ ಯೋಜನೆಯಡಿ ಗ್ರಾಮೀಣರಿಗೆ ನಿರಂತರ ಕೆಲಸ
ರಟ್ಟೀಹಳ್ಳಿ ತಾಲೂಕಿನ ತಾಲೂಕಿನ ಮಕರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಡ್ಡಗುಬ್ಬಿ, ಯಡಗೋಡ ಗ್ರಾಮದಲ್ಲಿ ವಲಸೆ ಯಾಕ್ರೀ? ನಿಮ್ಮೂರಲ್ಲೆ ಉದ್ಯೋಗ ಖಾತ್ರಿ, ಉದ್ಯೋಗ ಖಾತ್ರಿ ದುಡಿಮೆ ಖಾತ್ರಿ ಅಭಿಯಾನ ನಡೆಯಿತು.
ಲೋಕಸಭೆ ಚುನಾವಣೆ ಕಾಂಗ್ರೆಸ್ಗೆ ನಿರ್ಣಾಯಕ: ಬಸವರಾಜ ಶಿವಣ್ಣನವರ
ಕಾಂಗ್ರೆಸ್ಗೆ ಲೋಕಸಭೆ ಚುನಾವಣೆ ನಿರ್ಣಾಯಕವಾಗಿದ್ದು, ಅಲ್ಪಸಂಖ್ಯಾತ ಸಮುದಾಯದ ಜನರು ಎಂದಿಗೂ ನಮ್ಮನ್ನು ಕೈಬಿಡುವುದಿಲ್ಲ ಎಂಬ ನಂಬಿಕೆಯಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದ್ದಾರೆ.
ಹಾನಗಲ್ಲದಲ್ಲಿ ವರ್ಷದೊಳಗೆ ೧೩,೬೦೦ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸುವ ಗುರಿ: ಶ್ರೀನಿವಾಸ ಮಾನೆ
ಅಕ್ಕಿಆಲೂರಿನಲ್ಲಿ ಹಕ್ಕುಪತ್ರ ವಿತರಣೆಗೆ ಈಗಾಗಲೇ ಚಾಲನೆ ನೀಡಲಾಗಿದ್ದು, ೪೦-೫೦ ವರ್ಷಗಳಿಂದ ಹಕ್ಕುಪತ್ರ ಇಲ್ಲದೇ ವಾಸಿಸುತ್ತಿದ್ದ ೧೫೦ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದ್ದಾರೆ.
ರಾಣಿಬೆನ್ನೂರಲ್ಲಿ ನಗೆಯಾಡದ ರತಿ-ಮನ್ಮಥರು, ಯಾರಿಗೂ ದಕ್ಕದ ಬಹುಮಾನ!
ರಾಣಿಬೆನ್ನೂರು ನಗರದ ದೊಡ್ಡಪೇಟೆ ರಾಮಲಿಂಗೇಶ್ವರ ದೇವಸ್ಥಾನದ ಬಳಿ ಹೋಳಿ ಹಬ್ಬದ ಪ್ರಯುಕ್ತ ಕುಳ್ಳಿರಿಸಿದ್ದ ಜೀವಂತ ರತಿ ಮನ್ಮಥರನ್ನು ನಗಿಸಲು ಈ ವರ್ಷವೂ ಯಾರಿಂದಲೂ ಸಾಧ್ಯವಾಗಿಲ್ಲ. ಆರು ಲಕ್ಷ ರು. ಬಹುಮಾನ ಗೆಲ್ಲಲು ಯಾರಿಂದಲೂ ಆಗಿಲ್ಲ.
ನೀರಿನ ಸಮಸ್ಯೆ, ಹುರಳಿಕುಪ್ಪಿ ಗ್ರಾಪಂಗೆ ಬೀಗ ಜಡಿದು ಪ್ರತಿಭಟನೆ
ಕುಡಿಯುವ ನೀರು, ನೈರ್ಮಲ್ಯ ಹಾಗೂ ಜಲ ಜೀವನ್ ಮಿಷನ್ ಕಾಮಗಾರಿಗೆ ಸಂಬಂಧಪಟ್ಟಂತೆ ಸವಣೂರು ತಾಲೂಕಿನ ಹುರಳಿಕುಪ್ಪಿ ಗ್ರಾಮಸ್ಥರು ಗ್ರಾಪಂಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
ಭೇದಭಾವವಿಲ್ಲದೇ ಹೋಳಿ ಬಣ್ಣದಲ್ಲಿ ಮಿಂದೆದ್ದ ಜನ
ಗುತ್ತಲ ಪಟ್ಟಣದ ಹಿರಿಯರು, ಕಿರಿಯರು, ಯುವಕರು ಮಹಿಳೆಯರು ಎಂಬ ಭೇದವಿಲ್ಲದೆ ಒಬ್ಬರಿಗೊಬ್ಬರು ಬಣ್ಣವನ್ನು ಎರಚಿ ಹೋಳಿ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಹಾನಗಲ್ಲ ಕ್ಷೇತ್ರದಲ್ಲಿ ೨.೧೩ ಲಕ್ಷ ಮತದಾರರು-ಎಂ.ಎಂ. ರಮೇಶ
ಹಾನಗಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಗೆ ೨,೧೩,೩೩೦ ಮತದಾರರು ಮತದಾನ ಮಾಡಲಿದ್ದು, ೨೪೩ ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ ಎಂದು ಸಹಾಯಕ ಚುನಾವಣಾಧಿಕಾರಿ ಎಂ.ಎಂ. ರಮೇಶ ತಿಳಿಸಿದರು.
ಹತ್ತು ವರ್ಷಗಳ ಮೋದಿಜಿ ಆಡಳಿತದಲ್ಲಿ ಭಾರತ ಭವ್ಯವಾಗಿದೆ-ಮಾಜಿ ಶಾಸಕ ಶಿವರಾಜ ಸಜ್ಜನರ
ಹತ್ತು ವರ್ಷಗಳ ನರೇಂದ್ರ ಮೋದಿಜಿ ಆಡಳಿತದಲ್ಲಿ ಭಾರತ ಭವ್ಯವಾಗಿದೆಯಲ್ಲದೆ, ಇಡೀ ಜಗತ್ತು ಭಾರತದ ಮಾತು ಕೇಳುವಂತಾಗಿದೆ ಎಂದು ಮಾಜಿ ಶಾಸಕ ಶಿವರಾಜ ಸಜ್ಜನರ ಹೇಳಿದರು.
ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಈ ಸಲ ಹೊಸ ಬಿರುಗಾಳಿ ಬೀಸುತ್ತಿದೆ-ಶಾಸಕ ಯು.ಬಿ. ಬಣಕಾರ
ಈ ಬಾರಿ ಈ ಕ್ಷೇತ್ರದಲ್ಲಿ ಹೊಸ ಬಿರುಗಾಳಿ ಬೀಸುತ್ತದೆ. ಈ ಹಿಂದಿನ ಎಲ್ಲ ಚುನಾವಣೆಗಳ ಇತಿಹಾಸ ಅಳಿಸಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರು ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಯು.ಬಿ. ಬಣಕಾರ ವಿಶ್ವಾಸ ವ್ಯಕ್ತಪಡಿಸಿದರು.
ಲೋಕಸಭಾ ಚುನಾವಣೆ: ವಿದ್ಯಾರ್ಥಿಗಳಿಂದ ಮತದಾನ ಜಾಗೃತಿ
ರಟ್ಟೀಹಳ್ಳಿ ತಾಲೂಕಿನ ಚಿಕ್ಕಬ್ಬಾರ ಗ್ರಾಮದ ಶ್ರೀ ರೇಣುಕಾ ಪ್ರೌಢಶಾಲೆಯ ವಿದ್ಯಾರ್ಥಿಗಳು ಮುಂಬರುವ ಲೋಕಸಭಾ ಚುನಾವಣೆ ನಿಮಿತ್ತ ತಮ್ಮ ದೂರದ ಸಂಬಂಧಿಕರಿಗೆ ಪತ್ರ ಮುಖೇನ ಮತದಾನದ ಜಾಗೃತಿ ಮೂಡಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾದರು.
< previous
1
...
311
312
313
314
315
316
317
318
319
...
410
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು