• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ದಾಖಲಾತಿ ಹೆಚ್ಚಳಕ್ಕೆ ಪಿಎಂಶ್ರೀ ಶಾಲೆ ಅನುಕೂಲ
ಸರ್ಕಾರಿ ಶಾಲೆಗಳಲ್ಲಿ ಮಗುವಿನ ಶಿಕ್ಷಣಕ್ಕೆ ಪೂರಕವಾದ ಎಲ್ಲ ಸೌಲಭ್ಯಗಳನ್ನು ದೊರಕಿಸಿ ದಾಖಲಾತಿ ಹೆಚ್ಚಳಕ್ಕೆ ಪಿಎಂಶ್ರೀ ಶಾಲೆ ಅನುಕೂಲವಾಗಲಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಹಿರಿಯರ ಮಾರ್ಗದರ್ಶನದಿಂದ ಸುಂದರ ಬದುಕು ಸಾಧ್ಯ-ಅಂಬಿಗೇರ
ನಮ್ಮ ವಿದ್ಯಾರ್ಥಿ ಜೀವನದಲ್ಲಿ ಹಿರಿಯರು ತಮ್ಮ ಮಾರ್ಗದರ್ಶನದ ಮೂಲಕ ನಮ್ಮ ಸುಂದರ ಬದುಕಿಗೆ ರೆಕ್ಕೆಗಳಾಗಲು ಭಯಸುತ್ತಾರೆ. ರೆಕ್ಕೆಗಳನ್ನು ಮನಸ್ಸಿನಲ್ಲಿ ಅಂಟಿಸಿಕೊಂಡು ಬಳಸಿದವನು ಮಾತ್ರ ಸುಂದರ ಬದಕನ್ನು ತನ್ನದಾಗಿಸಿಕೊಳ್ಳುತ್ತಾನೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ ಹೇಳಿದರು.
ಮನೆಯ ಗೋಡೆ ಮೈಮೇಲೆ ಬಿದ್ದು ಯುವತಿಗೆ ಗಂಭೀರ ಗಾಯ
3-4 ದಿನಗಳಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದ ಮನೆಯ ಗೋಡೆಯೊಂದು ಯುವತಿಯ ಮೈಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಜರುಗಿದೆ.
ಹೆಡಿಯಾಲ್ ಟೋಲ್ ಅವ್ಯವಸ್ಥೆ ಖಂಡಿಸಿ ಕರವೇ ಕನ್ನಡ ಸೇನೆ ಪ್ರತಿಭಟನೆ
ಹಲಗೇರಿ-ಹೆಡಿಯಾಲ ಮಧ್ಯದಲ್ಲಿ ನಿರ್ಮಿಸಿರುವ (ಬೀರೂರು ಸಮ್ಮಸಗಿ ರಾಜ್ಯ ಹೆದ್ದಾರಿ) ಸುಂಕ ವಸೂಲಾತಿ ಕೇಂದ್ರ (ಟೋಲ್ ಗೇಟ್) ಅವ್ಯವಸ್ಥೆಯ ಆಗರವಾಗಿದ್ದು, ಸುಂಕವನ್ನು ಕಟ್ಟುವ ವಾಹನ ಸವಾರರಿಗೆ ಒದಗಿಸಬೇಕಿರುವ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಟೋಲ್‌ಗೇಟ್ ಗುತ್ತಿಗೆದಾರರು ನೀಡುತ್ತಿಲ್ಲವೆಂದು ಆರೋಪಿಸಿ ಕುಮಾರಪಟ್ಟಣಂ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.
ಮೃತರ ಕುಟುಂಬಕ್ಕೆ ಸಚಿವ ಪಾಟೀಲ ರು. ೨ ಲಕ್ಷ ವೈಯಕ್ತಿಕ ನಗದು ಪರಿಹಾರ
ಸವಣೂರು ತಾಲೂಕು ಮಾದಾಪುರ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಮೃತಪಟ್ಟವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಜವಳಿ, ಕಬ್ಬು ಅಭಿವೃದ್ಧಿ ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಅವರು ವೈಯಕ್ತಿವಾಗಿ ರು. ೨ ಲಕ್ಷ ನಗದು ಪರಿಹಾರ ನೀಡಿದರು.
ಮಳೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಶಾಸಕ ಮಾನೆ ಸೂಚನೆ
ತಾಲೂಕು ಹಾಗೂ ಪಕ್ಕದ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಶ್ರೀನಿವಾಸ ಮಾನೆ ಶುಕ್ರವಾರ ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಹಾಗೂ ಹಾನಗಲ್ಲ ತಹಸೀಲ್ದಾರ್ ಅವರೊಂದಿಗೆ ತುರ್ತು ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸೂಚಿಸಿದರು.
ಸವಣೂರು ತಾಲೂಕಿನಲ್ಲಿ ಮಳೆಗೆ ಮನೆ ಚಾವಣಿ ಕುಸಿದು ಮೂವರು ಸಾವು
ಎರಡು ದಿನಗಳಿಂದ ಬಿಡದೇ ಸುರಿಯುತ್ತಿರುವ ಮಳೆಯಿಂದ ಮನೆಯ ಚಾವಣಿ ಕುಸಿದು ಎರಡು ವರ್ಷದ ಅವಳಿ ಮಕ್ಕಳು, ಮಹಿಳೆ ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಸವಣೂರು ತಾಲೂಕು ಮಾದಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ.
ಕ್ಷೇತ್ರದ ಜನರೊಂದಿಗಿನ ಸಂಬಂಧ ನಿರಂತರ -ಸಂಸದ ಬೊಮ್ಮಾಯಿ
ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಆದರೆ, ಶಿಗ್ಗಾಂವಿ ಸವಣೂರು ಕ್ಷೇತ್ರದ ಜನರೊಂದಿಗಿನ ಸಂಬಂಧ ನಿರಂತರ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಹೊಸ ಮನೆಯಲ್ಲಿ ಮಲಗಿದ್ದರೆ ಬದುಕುಳೀತಿದ್ರು...
ಹಳೆಯ ಮಣ್ಣಿನ ಮನೆ ಸೋರುತ್ತಿತ್ತು. ಅದಕ್ಕೆ ಪ್ಲಾಸ್ಟಿಕ್‌ ಹೊದೆಸಿಕೊಂಡು ವಾಸಿಸುತ್ತಿದ್ದ ಆ ಕುಟುಂಬ ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿದ್ದ ಹೊಸ ಮನೆಯಲ್ಲಿ ರಾತ್ರಿ ಮಲಗಿದ್ದರೆ ಇಂದು ಮೂವರು ಬದುಕುಳಿಯುತ್ತಿದ್ದರು. ಅಷ್ಟೇ ಅಲ್ಲ, ಘಟನೆ ನಡೆದ ತಕ್ಷಣ ಆ್ಯಂಬುಲೆನ್ಸ್‌ ಬಂದಿದ್ದರೆ ಪುಟ್ಟ ಮಕ್ಕಳಿಬ್ಬರನ್ನು ಉಳಿಸಬಹುದುತ್ತೇನೋ...
ಕಾಯಿಲೆಗಳ ನಿಯಂತ್ರಣ ಸಾರ್ವಜನಿಕರ ಕೈಯಲ್ಲಿದೆ: ಸಂತೋಷ ಹಿರೇಮಠ
ಜಿಲ್ಲೆಗಳಲ್ಲಿ ಇತ್ತೀಚೆಗೆ ಡೆಂಘೀ ಮತ್ತು ಚಿಕೂನ್‌ ಗುನ್ಯಾ ಜ್ವರ ಹರಡುತ್ತಿದೆ. ಈ ರೋಗವು ಈಡೀಸ್ ಸೊಳ್ಳೆಯಿಂದ ಹರಡುತ್ತಿದೆ. ಈ ಕಾಯಿಲೆಗಳ ನಿಯಂತ್ರಣ ಸಾರ್ವಜನಿಕರ ಕೈಯಲ್ಲಿದೆ. ಆದ್ದರಿಂದ ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಡೆಂಘೀ ತಡೆಗಟ್ಟಲು ಸಾಧ್ಯವಾಗಲಿದೆ ಎಂದು ತಹಸೀಲ್ದಾರ್‌ ಸಂತೋಷ ಹಿರೇಮಠ ಹೇಳಿದರು.
  • < previous
  • 1
  • ...
  • 312
  • 313
  • 314
  • 315
  • 316
  • 317
  • 318
  • 319
  • 320
  • ...
  • 500
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved