• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆ. 12ರಿಂದ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಆ. 12ರಿಂದ 14ರ ವರೆಗೆ ರಾಜ್ಯವ್ಯಾಪಿ ಜಿಲ್ಲಾ ಮಟ್ಟದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ಎಐಯುಟಿಯುಸಿ)ದ ರಾಜ್ಯ ಉಪಾಧ್ಯಕ್ಷ ಗಂಗಾಧರ ಬಡಿಗೇರ ಹೇಳಿದರು.
ಜಲಮೂಲ ಸಂರಕ್ಷಣೆಗೆ ಆದ್ಯತೆ ನೀಡಿ: ಶಾಸಕ ಬಸವರಾಜ ಶಿವಣ್ಣನವರ
ಪೂರ್ವಜನರ ದೂರದೃಷ್ಟಿ ಚಿಂತನೆಗಳು ಇಂದಿನ ಯಾವುದೇ ತಾಂತ್ರಿಕ ವಿದ್ಯೆಗಿಂತ ಮಿಗಿಲಾಗಿದ್ದು, ಅವರ ವಿಚಾರಧಾರೆಗಳು ಶಾಶ್ವತ ಪರಿಹಾರಕ್ಕಾಗಿ ಮೀಸಲಿದ್ದವು ಎಂಬುದಕ್ಕೆ ನೈಸರ್ಗಿಕವಾಗಿ ನೀರು ಸಂಗ್ರಹಕ್ಕೆ ಮುಂದಾಗಿರುವುದೇ ನಮ್ಮೆದುರಗಿರುವ ಉದಾಹರಣೆಯಾಗಿದೆ.
ಜಾತ್ರೆ, ಹಬ್ಬ, ಉತ್ಸವಗಳಿಂದ ಸಾಮರಸ್ಯ: ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು
ಭವಿಷ್ಯದಲ್ಲಿ ಹೊಸ ಪೀಳಿಗೆ ಇದನ್ನು ಅನುಸರಿಸುವುದು ಮಹತ್ವವಾಗಿದೆ. ಗ್ರಾಮದಲ್ಲಿರುವ ದುರ್ಗಾದೇವಿ ದೇವಸ್ಥಾನವು ಅತ್ಯಂತ ಪುರಾತನ ಕಾಲದ್ದಾಗಿದೆ.
ಸವಣೂರಿನ ಪಶು ಆಸ್ಪತ್ರೆ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ
ಸ್ಥಳೀಯ ಪಶು ಆಸ್ಪತ್ರೆಯಲ್ಲಿ ಜಾನುವಾರುಗಳಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ. ಸಿಬ್ಬಂದಿ ಚಿಕಿತ್ಸೆ ನೀಡುತ್ತಾರೆ. ಔಷಧಿಗಳನ್ನು ಹೊರಗಡೆಯಿಂದ ತೆಗೆದುಕೊಂಡು ಬರುವಂತೆ ಹೇಳುತ್ತಾರೆ.
ಶೀಘ್ರವೇ ಹೊಸ ನಂದಿನಿ ಮಿಲ್ಕ್ ಪಾರ್ಲರ್‌ಗಳ ಸ್ಥಾಪನೆ: ಮಂಜನಗೌಡ ಪಾಟೀಲ
ನಷ್ಟ ತಗ್ಗಿಸಲು ಒಕ್ಕೂಟಕ್ಕೆ ನೂತನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಮಂಡ್ಯದಿಂದ ಪ್ರದೀಪ ಎಸ್.ಎಂ. ಅವರನ್ನು ಹಾಗೂ ಮಾರ್ಕೆಟಿಂಗ್ ವ್ಯವಸ್ಥಾಪಕರು ಸೇರಿ ಕೆಲವರನ್ನು ಬದಲಾವಣೆ ಮಾಡಲಾಗಿದೆ.
ಪತ್ನಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ
ಈ ಪ್ರಕರಣದ ವಿವರಣೆ ನೀಡಿದ ಎಸ್ಪಿ ಯಶೋದಾ ವಂಟಗೋಡಿ, ಸಿದ್ದಪ್ಪ ಡಬ್ಬಣ್ಣನವರ ಮದ್ಯ ಕುಡಿತದ ಚಟ ಹೊಂದಿದ್ದು, ಮನೆಯಲ್ಲಿ ಹೆಂಡತಿ ಜತೆಗೆ ವಿನಾಕಾರಣ ಜಗಳ ಮಾಡುತ್ತಿದ್ದ.
ಅಧಿಕಾರಿಗಳು ಮಾಹಿತಿ ನೀಡಿಲ್ಲವೆಂದು ಕುಂದುಕೊರತೆ ಪರಿಹಾರ ಸಭೆ ಮೊಟಕು
ಸಭೆ ಇರುವ ಬಗ್ಗೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿಲ್ಲ ಎಂದು ವಿವಿಧ ಸಮುದಾಯಗಳ ಪ್ರಮುಖರು ಆರೋಪಿಸಿ ಸಭೆಯ ಆರಂಭದಲ್ಲಿಯೇ ಹೊರನಡೆದರು.
ಕೆರೆ ತುಂಬಿಸುವ ಯೋಜನೆ ಅನುಮೋದನೆ: ಶಾಸಕ ಮಾನೆ ಹರ್ಷ
ಜಿಲ್ಲೆಯ ದೊಡ್ಡ ಕೆರೆಗಳಲ್ಲಿ ಒಂದೆನಿಸಿರುವ ನರೇಗಲ್ಲ ಕೆರೆ ಸೇರಿದಂತೆ ೧೧೧ ಕೆರೆಗಳ ಒಡಲು ತುಂಬಲಿದೆ ಎಂದು ತಿಳಿಸಿರುವ ಶಾಸಕ ಮಾನೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.
ಹಾನಗಲ್ಲ ತಾಲೂಕಿನ 261 ಕೆರೆಗಳಿಗೆ ಮತ್ತೆ ಜೀವಕಳೆ!
ಬಾಳಂಬೀಡ ಹಾಗೂ ಹಿರೇಕಾಂಸಿ ನೀರಾವರಿ ಯೋಜನೆಗಳು ಕಳೆದ ಜೂನ್ ೨೦ರಿಂದಲೇ ನೀರು ಹರಿಸಲು ಆರಂಭಿಸಿವೆ. ಈ ಎರಡೂ ನೀರಾವರಿ ಯೋಜನೆಗಳಿಂದ ಒಟ್ಟು ೨೬೧ ಕೆರೆಗಳಿಗೆ ೧.೩೩ ಟಿಎಂಸಿ ನೀರು ತುಂಬಿಸಲಾಗುತ್ತದೆ.
ಮನುಷ್ಯ ಚಿತ್ತಶುದ್ಧಿಗಾಗಿ ಗುರು ಮಾರ್ಗದರ್ಶನ ಪಡೆಯಲಿ: ವಚನಾನಂದ ಶ್ರೀ
ಮನುಷ್ಯನಿಗೆ ಮೊದಲು ಚಿತ್ತ ಶುದ್ಧಿ ಬೇಕು. ಅದಕ್ಕಾಗಿ ಗುರುಗಳ ದರ್ಶನ ಬೋಧನ ಅತ್ಯವಶ್ಯ. ಗುರು ಲಿಂಗ ಜಂಗಮ ಪಾದೋದಕ ಪ್ರಸಾದದ ಮಹತ್ವ ಅರ್ಥ ಮಾಡಿಕೊಳ್ಳಬೇಕು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 522
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved