• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ರಮ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಆಗ್ರಹ
13 ಹಳ್ಳಿಗಳ ತಮ್ಮ 1177 ಎಕರೆ ಭೂಮಿ ಉಳಿಸಿಕೊಳ್ಳಲು 1181 ದಿನಗಳಿಂದ ಪ್ರಜಾತಾಂತ್ರಿಕ ನೆಲೆಯಲ್ಲಿ ಶಾಂತಿಯುತವಾಗಿ ಹೋರಾಟ ಮಾಡುತ್ತಿದ್ದಾರೆ. ಈ ಭೂ ಒಡೆತನದ ಶೇ. 90ಕ್ಕಿಂತ ಹೆಚ್ಚು ರೈತರು ವಿರೋಧಿಸುತ್ತಿರುವ ಈ ಅನ್ಯಾಯದ ಹಾಗೂ ಬಲವಂತದ ಭೂ ಸ್ವಾಧೀನ ಮಾಡಿಕೊಳ್ಳಲು ಯಾವುದೇ ಕಾರಣಕ್ಕೂ ರೈತರು ಅವಕಾಶ ನೀಡುವುದಿಲ್ಲ.
ಎಸ್ಸಿ, ಎಸ್ಟಿ, ಹಿಂದುಳಿದ ನಿಗಮಕ್ಕೆ ಹಣ ನೀಡಿಲ್ಲ: ಸಂಸದ ಬಸವರಾಜ ಬೊಮ್ಮಾಯಿ
ಸ್ವಾವಲಂಬಿ ಸಾರಥಿ, ಪಶು ಭಾಗ್ಯ, ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಜೀರೋ ಗುರಿ ನಿಗದಿಯಾಗಿದೆ. ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ಗುರಿ ನಿಗದಿಪಡಿಸಿದಂತೆ ಇನ್ನುಳಿದ ನಿಗಮಗಳಿಗೂ ಗುರಿ ನಿಗದಿಪಡಿಸಿ ಅನುದಾನ ಕೊಡಬೇಕಿತ್ತು.
ಹಿರೇಬಾಸೂರ ಗ್ರಾಮದ ಫಲಾನುಭವಿಗಳ ಮನೆ ಪಟ್ಟಾ ನೀಡಲು ಆಗ್ರಹಿಸಿ ಮನವಿ
ಇತ್ತೀಚೆಗೆ ಮತ್ತೆ ಇದು ಸ್ಮಶಾನ ಎಂದು ಇರುವುದಾಗಿ ತಿಳಿಸಿ ಮನೆಗಳ ಸರ್ವೇ ಮಾಡಲು ಅಧಿಕಾರಿಗಳು ನಿರಾಕರಿಸಿದ್ದಾರೆ. ಹೀಗಾಗಿ ಇಲ್ಲಿ ವಾಸಿಸುವವರಿಗೆ ಆತಂಕ ಉಂಟಾಗಿದೆ.
ಸವಾಲು ಎದುರಿಸಿ ಭವಿಷ್ಯ ರೂಪಿಸಿಕೊಳ್ಳಿ: ಶಾಸಕ ಶ್ರೀನಿವಾಸ ಮಾನೆ
ಜಾಗತಿಕ ಸ್ಪರ್ಧೆ ಹೆಚ್ಚುತ್ತಿದೆ. ಪ್ರತಿಭೆ, ಸಾಮರ್ಥ್ಯ ಇದ್ದರೆ ಮಾತ್ರ ಸಾಧನೆ ಸಾಧ್ಯವಾಗಲಿದೆ. ಹಾಗಾಗಿ ವಿದ್ಯಾರ್ಥಿಗಳು ಹೆಚ್ಚು ಪರಿಶ್ರಮ ವಹಿಸಬೇಕಿದೆ.
ಸತ್ಸಂಗ, ಉತ್ತಮ ಸಾಹಿತ್ಯ ಬದುಕಿಗೆ ಪ್ರೇರಣೆಯಾಗಲಿ
ಸಾಹಿತ್ಯ ಹಾಗೂ ಸಾಂಸ್ಕೃತಿಕ ವಿಚಾರಗಳ ಮೂಲಕ ಸಂಕಷ್ಟಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ. ಅಂಧಕಾರ ಅಳಿಸಿ ಸುಶೀಲ ಚಿತ್ತದಿಂದ ಉತ್ತಮ ಆಲೋಚನೆಗೆ ಮುಂದಾದರೆ ಅದುವೇ ಬದುಕಿನ ಯಶಸ್ಸು.
ಪೊಲೀಸರ ಮೇಲೆ ಹಲ್ಲೆ: ಇಬ್ಬರು ಆರೋಪಿಗಳಿಗೆ ಗುಂಡೇಟು, ಗುತ್ತಿಗೆದಾರ ಕೊಲೆ ಪ್ರಕರಣ: 6 ಆರೋಪಿಗಳ ಬಂಧನ
ಆರೋಪಿಗಳನ್ನು ಬಂಧಿಸಿ ಕರೆತರುವಾಗ ಹಾನಗಲ್ಲ ತಾಲೂಕಿನ ಕೊಂಡಜ್ಜಿ ಕ್ರಾಸ್ ಬಳಿ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಆಗ ಶಿಗ್ಗಾಂವಿ ಸಿಪಿಐ ಸತ್ಯಪ್ಪ ಮಾಳಗೊಂಡ ಹಾಗೂ ಹಾನಗಲ್ಲ ಪಿಎಸ್‌ಐ ಸಂಪತ್ ಆನಿಕಿವಿ ಆತ್ಮರಕ್ಷಣೆಗಾಗಿ ಪ್ರಮುಖ ಆರೋಪಿಗಳಾದ ನಾಗರಾಜ ಸವದತ್ತಿ ಎಡಗಾಲಿಗೆ ಹಾಗೂ ಅಶ್ರಫ್‌ಖಾನ್ ಪಠಾಣ ಬಲಗಾಲಿಗೆ ಗುಂಡು ಹೊಡೆದು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಬ್ಯಾಡಗಿ ಮಾರುಕಟ್ಟೆ ಖ್ಯಾತಿಗೆ ವರ್ತಕರ ಶ್ರಮ ಅಪಾರ: ಶ್ರೀಕಾಂತ್ ನವಲಗುಂದ
ಸುಮಾರು ₹3 ಸಾವಿರ ಕೋಟಿಗೂ ಅಧಿಕ ವಹಿವಾಟು ಸೇರಿದಂತೆ ಸರ್ಕಾರಕ್ಕೆ ನೂರಾರು ಕೋಟಿ ಆದಾಯ ತರುವಂತಹ ಹಂತಕ್ಕೆ ಮಾರುಕಟ್ಟೆಯನ್ನು ಆರ್ಥಿಕವಾಗಿ ಗಟ್ಟಿಗೊಳಿಸುವಲ್ಲಿ ಇಲ್ಲಿನ ವರ್ತಕರ ಶ್ರಮವಿದೆ.
ರಾಜ್ಯ ಸರ್ಕಾರದ ಬಳಿ ಶ್ವೇತಪತ್ರವಿಲ್ಲ, ಬ್ಲ್ಯಾಕ್‌ಪೇಪರ್‌ ಇದೆ: ಸಂಸದ ಬೊಮ್ಮಾಯಿ
ಎಲ್ಲ ದರಗಳು, ತೆರಿಗೆ ಹೆಚ್ಚಾಗಿದೆ. ಇದಕ್ಕಿಂತ ಶ್ವೇತಪತ್ರ ಬೇಕಾ? ಎಂದು ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.
ರೋಗ ಹತೋಟಿಗೆ ರೈತರಿಗೆ ಸಲಹೆ
ಮುಂಗಾರು ಮಳೆ ಕೆಲವು ದಿನಗಳಿಂದ ಸತತವಾಗಿ ಸುರಿದ ಕಾರಣ ತೆಗ್ಗು ಪ್ರದೇಶದ ರೈತರ ಹೊಲಗಳಲ್ಲಿ ನೀರು ನಿಂತಿದ್ದು, ಹೊಲಗಳ ಒಡ್ಡುಗಳಲ್ಲಿ ನಿಂತ ನೀರನ್ನು ಬಸಿಗಾಲುವೆ ಅಥವಾ ಹರಿ ಮಾಡುವುದರ ಮೂಲಕ ಹೊರ ಹಾಕಲು ಪ್ರಯತ್ನ ಮಾಡಬೇಕು.
ರೈತರಲ್ಲಿ ಮಂದಹಾಸ ಮೂಡಿಸಿದ 239 ಕೆರೆ ತುಂಬಿಸುವ ಯೋಜನೆ
ಕಳೆದ ತಿಂಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೇರಿದಂತೆ ಮಂತ್ರಿಗಳ ಸಮ್ಮುಖದಲ್ಲಿ ಈ ಎರಡೂ ಯೋಜನೆಗಳು ಉದ್ಘಾಟನೆಯಾಗಿವೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 485
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved