• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಾಂಧೀಜಿ, ಶಾಸ್ತ್ರೀಜಿ ದೇಶ ಕಂಡ ಮಹಾನ್ ನೇತಾರರು: ಅರುಣಕುಮಾರ ಪೂಜಾರ
ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಮಹಾತ್ಮಾ ಗಾಂಧೀಜಿ ಮತ್ತು ಲಾಲ್‌ ಬಹಾದ್ದೂರ್ ಶಾಸ್ತ್ರಿ ಜಯಂತಿಯನ್ನು ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಆಚರಿಸಲಾಯಿತು.
ಅಹಂ ಬಿಟ್ಟು ಕಾರ್ಯ ನಿರ್ವಹಿಸಿದಲ್ಲಿ ಗಾಂಧಿ ಕನಸು ನನಸಾಗಲು ಸಾಧ್ಯ: ಮೊಹಮ್ಮದ ಖಿಜರ್
ಯಾವುದೇ ಉನ್ನತ ಹುದ್ದೆಯಲ್ಲಿರುವ ಅಧಿಕಾರಿಯೇ ಆಗಲಿ ಸಾರ್ವಜನಿಕರ ಸಹಭಾಗಿತ್ವ ಪಡೆದು ಸ್ವಚ್ಛತೆಗೆ ಮುಂದಾದಲ್ಲಿ ಮಾತ್ರ ಮಹಾತ್ಮ ಗಾಂಧೀಜಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಂಡ ಸ್ವಚ್ಛ ಭಾರತ ಅಭಿಯಾನ ಯಶಸ್ವಿಯಾಗಲಿದೆ ಎಂದು ಮೊಹಮ್ಮದ ಖಿಜರ್ ಹೇಳಿದರು.
ಶಾಂತಿಯುತ ಹೋರಾಟದ ಹರಿಕಾರ ಗಾಂಧೀಜಿ: ಶಾಸಕ ಬಸವರಾಜ ಶಿವಣ್ಣನವರ
ಅಹಿಂಸೆ ಮತ್ತು ಸತ್ಯದ ಶಕ್ತಿಯನ್ನು ವಿಶ್ವಕ್ಕೆ ಪರಿಚಯಿಸಿದ ಮಹಾನ್ ನಾಯಕ ಗಾಂಧೀಜಿ ಎಂದು ಶಾಸಕ ಬಸವರಾಜ ಶಿವಣ್ಣನವರ ಬಣ್ಣಿಸಿದರು.
ಪ್ರತಿಯೊಬ್ಬರು ಸ್ವಚ್ಛತೆ ರಾಯಭಾರಿಯಾಗಲು ಸಾಧ್ಯ: ನರಹರಿ ನಾಯಕ್
ವಿದ್ಯಾರ್ಥಿಗಳು ಸ್ವಚ್ಛತೆ ಕಾಪಾಡಿದಲ್ಲಿ ಮಾತ್ರ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯವಾಗಲಿದೆ ಎಂದು ನರಹರಿ ನಾಯಕ್ ತಿಳಿಸಿದರು.
ಸಮೃದ್ಧ ಪಟ್ಟಣ ನಿರ್ಮಾಣಕ್ಕೆ ಸಹಕಾರ ಅಗತ್ಯ: ಯು.ಬಿ. ಬಣಕಾರ
15ನೇ ಹಣಕಾಸಿನ ಯೋಜನೆಯಡಿ 8 ಲಕ್ಷ ವೆಚ್ಚದಲ್ಲಿ ಟ್ರ್ಯಾಕ್ಟರ್ ಖರೀದಿ ಮಾಡಿ ಕಸ ವಿಲೇವಾರಿ ಮಾಡಲಾಗುತ್ತಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಮಹಾತ್ಮಾ ಗಾಂಧೀಜಿ ಕಂಡ ಗ್ರಾಮ ಸ್ವರಾಜ್ಯ ಕಲ್ಪನೆ ಅದ್ಭುತ: ಎಸ್.ಎಸ್. ಪಾಟೀಲ
ಲಾಲ್ ಬಹದ್ದೂರ್ ಶಾಸ್ತ್ರೀ ಅವರು ಭಾರತ ಕಂಡ ಅಪ್ರತಿಮ ಪ್ರಧಾನಿಯಾಗಿ ಈ ದೇಶವನ್ನು ಸದೃಢ, ಸಮರ್ಥ ಭಾರತವನ್ನಾಗಿ ನಿರ್ಮಾಣಗೊಳಿಸಲು ತಮ್ಮನ್ನು ತೊಡಗಿಸಿಕೊಂಡ ಧೀಮಂತ ವ್ಯಕ್ತಿಗಳು ಎಂದು ಎಸ್.ಎಸ್. ಪಾಟೀಲ ಹೇಳಿದರು.
ಗಾಂಧೀಜಿ ಅವರ ಅಹಿಂಸೆ, ಸತ್ಯ ಮಾರ್ಗ ಎಲ್ಲರಿಗೂ ದಾರಿದೀಪ: ರುದ್ರಪ್ಪ ಲಮಾಣಿ
ಜಗತ್ತಿನಾದ್ಯಂತ ಗಾಂಧೀಜಿಯವರ ತತ್ವಾದರ್ಶಗಳು ಮೆಚ್ಚುಗೆಗೆ ಪಾತ್ರವಾಗಿವೆ. ಅವರು ಗ್ರಾಮಗಳ ಅಭಿವೃದ್ಧಿ ಹಾಗೂ ಅಸ್ಪೃಶ್ಯತೆ ತೊಡೆದುಹಾಕುವ ಕನಸು ಕಂಡಿದ್ದರು ಎಂದು ಶಾಸಕ ರುದ್ರಪ್ಪ ಲಮಾಣಿ ಹೇಳಿದರು.
ಸ್ವಚ್ಛತೆಯೇ ಆರೋಗ್ಯ ಎಂಬ ಅರಿವು ಜನರಲ್ಲಿ ಮೂಡಬೇಕಿದೆ
‘ಸ್ವಚ್ಛತೆಯೇ ಆರೋಗ್ಯ’ ಎಂಬ ಅರಿವು ಜನರಲ್ಲಿ ಮೂಡಬೇಕಿದೆ. ಅಂದಾಗ ಮಾತ್ರ ಸ್ವಚ್ಛ ಹಾಗೂ ಸುಂದರ ಪರಿಸರ ನಿರ್ಮಾಣ ಸಾಧ್ಯ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಅಮೋಲ್ ಹಿರಿಕುಡೆ ಅಭಿಪ್ರಾಯಪಟ್ಟರು.
ನಾವೆಲ್ಲ ಒಂದು ಎಂಬ ಭಾವನೆಯಿಂದ ನಡೆದರೆ ಜೀವನ ಸಾರ್ಥಕ
ಮಾನವ ಜನ್ಮ ಬಹು ದೊಡ್ಡದು. ಇರುವಷ್ಟು ಜೀವನದಲ್ಲಿ ಜಾತಿಯ ವಿಷ ಬೀಜ ಬಿತ್ತಿಕೊಂಡು ಹೊಡಿಬಡಿ ಮಾಡದೇ ನಾವು ಮಾನವರು ಒಂದು ಎನ್ನುವಂತ ಭಾವನೆಯಿಂದ ತಿಳಿದುಕೊಂಡಾಗ ಮಾತ್ರ ಮನುಷ್ಯನ ಜನ್ಮ ಸಾರ್ಥಕವಾಗಲಿದೆ ಎಂದು ಶಿರಟ್ಟಿಯ ಫಕೀರ ಸಿದ್ದರಾಮೇಶ್ವರ ಸ್ವಾಮೀಜಿ ಹೇಳಿದರು.
ಅರ್ಹ ನಿರಾಶ್ರಿತರಿಗೆ ನಿವೇಶನ ಸಹಿತ ಮನೆ ನಿರ್ಮಿಸಿಕೊಡಲು ಸರ್ಕಾರ ಚಿಂತನೆ
ಅರ್ಹ ನಿರಾಶ್ರಿತರಿಗೆ ನಿವೇಶನ ಸಹಿತ ಮನೆ ನಿರ್ಮಿಸಿಕೊಡಲು ಸರ್ಕಾರ ಚಿಂತನೆ ನಡೆಸಿದ್ದು ಶೀಘ್ರದಲ್ಲೇ ಬಡವರಿಗೆ ಆಶ್ರಯ ಮನೆ ಭಾಗ್ಯ ದೊರಕಿಸಿಕೊಡುವುದಾಗಿ ಅರಣ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಮತ್ತು ಶಾಸಕ ಬಸವರಾಜ ಶಿವಣ್ಣನವರ ಭರವಸೆ ನೀಡಿದರು.
  • < previous
  • 1
  • ...
  • 318
  • 319
  • 320
  • 321
  • 322
  • 323
  • 324
  • 325
  • 326
  • ...
  • 563
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved